ಪ್ರಾಮಾಣಿಕತೆ ಮೆರೆದ ಬಸ್ ಚಾಲಕ-ನಿರ್ವಾಹಕ
Team Udayavani, Nov 28, 2019, 12:11 PM IST
ಕಲಘಟಗಿ: ಗಂಜೀಗಟ್ಟಿ-ಹುಬ್ಬಳ್ಳಿ ನಡುವೆ ಸಂಚರಿಸುತ್ತಿದ್ದ ಸಾರಿಗೆ ಬಸ್ನಲ್ಲಿದ್ದ ಮಹಿಳೆಯೊಬ್ಬರು ಕಳೆದುಕೊಂಡ ಚಿನ್ನಾಭರಣವಿದ್ದ ಪರ್ಸ್ ಅನ್ನು ನಿರ್ವಾಹಕ ಮತ್ತು ಚಾಲಕ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಗ್ರಾಮದ ನಿವಾಸಿ ಅಂಬಿಕಾ ಹಿರೇಮಠ ಎಂಬುವವರು ಮರಳಿ ಪರ್ಸ್ ಪಡೆದವರು.
ಇವರು ಹುಬ್ಬಳ್ಳಿಯಿಂದ ಗಂಜಿಗಟ್ಟಿಗೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 1.5 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಂಗಾರದ ತಾಳಿ ಸರ್ ಇಟ್ಟಿರುವ ಪರ್ಸ್ನ್ನು ಬಸ್ನಲ್ಲಿಯೇ ಬೀಳಿಸಿಕೊಂಡಿದ್ದರು. ನಂತರ ಮನೆಗೆ ಹೋಗಿ ನೋಡುತ್ತಿದ್ದಂತೆ ಚೀಲದಲ್ಲಿದ್ದ ಪರ್ಸ್ ಇರಲಿಲ್ಲ. ತಿರುಗಿ ಗ್ರಾಮದ ಬಸ್ ನಿಲ್ದಾಣಕ್ಕೆ ಬಂದರೆ ಬಸ್ ಹುಬ್ಬಳ್ಳಿಗೆ ಹೋಗಿತ್ತು. ಫೋನ್ಮೂಲಕ ಚಾಲಕ ಮತ್ತು ನಿರ್ವಾಹಕರಿಗೆ ವಿಷಯ ತಿಳಿಸಿದ್ದಾರೆ.
ಅವರು ಬಸ್ನಲ್ಲಿ ಹುಡುಕಿದಾಗ ಪರ್ಸ್ ದೊರಕಿದೆ. ಮರುದಿನ ಮಹಿಳೆಗೆ ಪರ್ಸ್ನ್ನು ಹಿಂತಿರುಗಿಸಿದ್ದಾರೆ. ಪ್ರಾಮಾಣಿಕತೆ ಮೆರೆದ ನಿರ್ವಾಹಕ ರಮೇಶ ಹಡಪದ ಹಾಗೂ ಚಾಲಕ ಶಿವಪ್ಪ ಮಂಕಣಿ ಅವರನ್ನು ಗ್ರಾಮದ ನಾಗಲಿಂಗಯ್ಯ ಹಿರೇಮಠಹಾಗೂ ಗ್ರಾಪಂ ಸದಸ್ಯ ಅಶೋಕ ಅರಳಿ ಸತ್ಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ