ಭಗವದ್ಗೀತೆ ಪ್ರತಿಯೊಂದು ಶ್ಲೋಕ ಜ್ಞಾನದ ಕಿಡಿ


Team Udayavani, Oct 30, 2018, 5:35 PM IST

30-october-18.gif

ಹುಬ್ಬಳ್ಳಿ: ಭಗವದ್ಗೀತೆಯ ಪ್ರತಿಯೊಂದು ಶ್ಲೋಕ ಜ್ಞಾನದ ಕಿಡಿ ಹೊತ್ತಿಸುತ್ತದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ರೈಲ್ವೆ ನಿಲ್ದಾಣ ಸಮೀಪದ ಈಶ್ವರ ದೇವಸ್ಥಾನದಲ್ಲಿ ಸೋಮವಾರ ಭಗವದ್ಗೀತೆ ಅಭಿಯಾನದ ಕುರಿತು ನಡೆದ ಪೂರ್ವಭಾವಿ ಸಭೆ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಭಗವದ್ಗೀತೆ ಒಂದು ಬೆಂಕಿ ಪೊಟ್ಟಣವಿದ್ದಂತೆ. ಅದರಲ್ಲಿನ ಪ್ರತಿಯೊಂದು ಶ್ಲೋಕವೂ ಜ್ಞಾನದ ಬೆಳಕು ನೀಡುತ್ತದೆ ಎಂದರು.

ನಮ್ಮ ಜೀವನ ಶೈಲಿ ಬದಲಾಗುತ್ತಿದೆ. ಶರೀರಕ್ಕೆ ಕೆಲಸ ಕಡಿಮೆಯಾಗಿ, ಮನಸಿಗೆ ಉದ್ವೇಗ ಜಾಸ್ತಿ ಆಗುತ್ತಿದೆ. ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಡಯಾಬಿಟಿಸ್‌, ರಕ್ತದೊತ್ತಡ, ಹೃದಯ ತೊಂದರೆ ಹಾಗೂ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಭಗವದ್ಗೀತೆಯಲ್ಲಿ ತಿಳಿಸಿದ ರೀತಿಯಲ್ಲಿ ಜೀವನ ಕ್ರಮ ಅನುಸರಿಸಬೇಕು ಎಂದರು. ಮಾನಸಿಕ ಆರೋಗ್ಯ ನಿರ್ವಹಣೆ ದೊಡ್ಡ ಸವಾಲಾಗಿದೆ. ಪಾಲಕರ ಒತ್ತಡ ತಾಳಲಾಗದೇ ಕೆಲವು ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಮುಕ್ತವಾಗಿ ಅಧ್ಯಯನ ಮಾಡಲು ಪೂರಕ ವಾತಾವರಣ ಸೃಷ್ಟಿಸಬೇಕು. ನಮ್ಮ ದೇಶದ ಜ್ವಲಂತ ಸಮಸ್ಯೆಗಳಿಗೆ ಭಗವದ್ಗೀತೆ ಪರಿಹಾರ ನೀಡಬಲ್ಲದು ಎಂದು ತಿಳಿಸಿದರು.

ಭಗವದ್ಗೀತಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು. 11 ವರ್ಷಗಳ ಹಿಂದೆ ಹುಬ್ಬಳ್ಳಿಯಿಂದಲೇ ಅಭಿಯಾನ ಆರಂಭಗೊಂಡಿತ್ತು. ಧಾರವಾಡ ಜಿಲ್ಲೆಯ 6 ಲಕ್ಷ ಜನರಿಗೆ ಭಗವದ್ಗೀತೆ ತಲುಪಿಸಬೇಕು. ಅಭಿಯಾನ ಯಶಸ್ವಿಗೊಳಿಸುವಲ್ಲಿ ಮಹಿಳಾ ಮಂಡಳಗಳ ಪಾತ್ರ ಮಹತ್ವದ್ದಾಗಿದೆ. ಭಗವದ್ಗೀತೆ ಹಾಲಿದ್ದಂತೆ. ಅದನ್ನು ನಾವು ಕುಡಿಯಬೇಕು. ಹಾಗೂ ಇತರರಿಗೂ ಕುಡಿಯಲು ಕೊಡಬೇಕು ಎಂದು ನುಡಿದರು.

ಜಿತೇಂದ್ರ ಮಜೇಥಿಯಾ, ಎಂ.ಬಿ. ನಾತು, ಶಾಂತಾರಾಮ ಭಟ್‌, ವಿದ್ಯಾ ಗಂಗಾವತಿಕರ, ಉಷಾ ಕುಲಕರ್ಣಿ, ರಾಜಶ್ರೀ ಜಡಿ, ಅನಘಾ ಲಿಮಯೆ, ರೂಪಾ ಜಮಾದಾರ, ಶೋಭಾ ನಾಕೋಡ ಇದ್ದರು. ಮಂಜುನಾಥ ಭಟ್‌ ವೇದಘೋಷ ಮಾಡಿದರು. ಸುಮಾ ಭಟ್‌ ಪ್ರಾರ್ಥಿಸಿದರು. ಸುಭಾಸಸಿಂಗ್‌ ಜಮಾದಾರ ಸ್ವಾಗತಿಸಿದರು. 

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.