ಪಾಲಿಕೆಯಿಂದ ಅನಧಿಕೃತ ಡಬ್ಬಾ ಅಂಗಡಿ ತೆರವು

ಪೊಲೀಸರ ಸಹಕಾರದೊಂದಿಗೆ ದುರ್ಗದ ಬಯಲು-ಕಲಾದಗಿ ಓಣಿಯಲ್ಲಿ ಕಾರ್ಯಾಚರಣೆ ­ಮತ್ತೆ ಇಟ್ಟರೆ ಜಪ್ತಿ ಮಾಡುವ ಎಚ್ಚರಿಕೆ

Team Udayavani, Mar 5, 2021, 8:50 PM IST

Hubballi

ಹುಬ್ಬಳ್ಳಿ: ಇಲ್ಲಿನ ದುರ್ಗದ ಬಯಲು ಹಾಗೂ ಕಲಾದಗಿ ಓಣಿಯಲ್ಲಿ ರಸ್ತೆಸಂಚಾರಕ್ಕೆ ತೊಂದರೆಯಾಗುತ್ತಿದ್ದ ಅನಧಿಕೃತ ಡಬ್ಬಾ ಅಂಗಡಿಗಳನ್ನು ಪೊಲೀಸರ ಸಹಕಾರದೊಂದಿಗೆ ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದರು.

ಡಬ್ಬಾ ಅಂಗಡಿಗಳನ್ನುತೆರವುಗೊಳಿಸಿದರಲ್ಲದೇ ಯಾವುದೇ ಕಾರಣಕ್ಕೂ ರಸ್ತೆ ಮೇಲೆ ಡಬ್ಬಾ ಅಂಗಡಿ ಇಡದಂತೆ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡಿದರು. ಕೆಲ ಅಂಗಡಿಗಳಮಾಲೀಕರು ಬಾರದ ಹಿನ್ನೆಲೆಯಲ್ಲಿ ಕೆಲ ಡಬ್ಬಾಗಳನ್ನು ವಶಕ್ಕೆ ಪಡೆದರು. ದುರ್ಗದ ಬಯಲಿನ ಕಾರುಪಾರ್ಕಿಂಗ್‌ ಸ್ಥಳದಲ್ಲಿದ್ದ ಚಪ್ಪಲಿ ಹಾಗೂ ತಿಂಡಿ-ತಿನಿಸುಗಳಅಂಗಡಿಗಳನ್ನು ತೆರವುಗೊಳಿಸಿದರು.ಮುಂದಿನ ದಿನಗಳಲ್ಲಿ ಮತ್ತೆ ಅನಧಿಕೃತವಾಗಿ ಡಬ್ಬಾ ಅಂಗಡಿಗಳನ್ನುಇಟ್ಟರೆ ಮುಲಾಜಿಯಿಲ್ಲದೆ ಜಪ್ತಿ ಮಾಡುವುದಾಗಿ ಪಾಲಿಕೆ ಅ ಧಿಕಾರಿಗಳು ಎಚ್ಚರಿಕೆ ನೀಡಿದರು.

ಪಾಲಿಕೆ ಜಾಗ ಹಾಗೂ ರಸ್ತೆಅತಿಕ್ರಮಣ ಮಾಡಿ ಡಬ್ಬಾಅಂಗಡಿಗಳನ್ನು ಇಟ್ಟುಕೊಂಡ ಕಾರಣಕ್ಕೆನೋಟಿಸ್‌ ಕೊಡುವ ಅಗತ್ಯವಿಲ್ಲ .ಸ್ವತ್ಛತೆ ಕಾಪಾಡುತ್ತಿಲ್ಲವೆಂದು ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದರು.

ವ್ಯಾಪಾರಿಗಳ ಆಕ್ಷೇಪ: ಕಾರ್ಯಾಚರಣೆಗೆವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿದರು.ಕಳೆದ 35-40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದು, ಇಲ್ಲಿಯವರೆಗೆ ಯಾರೂಸಮಸ್ಯೆ ಮಾಡಿರಲಿಲ್ಲ. ಆದರೆ ಪಾಲಿಕೆ ಸಿಬ್ಬಂದಿ ಏಕಾಏಕಿ ಬಂದು ಡಬ್ಬಾಅಂಗಡಿಗಳನ್ನು ತೆರವುಗೊಳಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಕನಿಷ್ಠ ಪಕ್ಷ ನೋಟಿಸ್‌ನೀಡಬಹುದಿತ್ತು. ಇದಾವುದನ್ನುಮಾಡದೆ ನಮ್ಮ ಹೊಟ್ಟೆ ಮೇಲೆ ಕಲ್ಲಾಕುವ ಕೆಲಸಕ್ಕೆ ಪಾಲಿಕೆ ಅಧಿ ಕಾರಿಗಳು ಮುಂದಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳೀಯ ವಾಣಿಜ್ಯ ಕಟ್ಟಡದಮಾಲೀಕರೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಪಾಲಿಕೆ ಸಿಬ್ಬಂದಿಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಇದೇ ವ್ಯಾಪಾರದ ಮೇಲೆ ಸಾಲಮಾಡಲಾಗಿದೆ. ಇದು ತಿಂಡಿ ತಿನಿಸುಗಳಪ್ರದೇಶವಾಗಿದ್ದು, ಯಾವ ಅ ಧಿಕಾರಿಗಳುಇಲ್ಲಿಯವರೆಗೆ ಯಾವುದೇ ಸಮಸ್ಯೆಮಾಡಿರಲಿಲ್ಲ. ಇದೀಗ ಪಾಲಿಕೆ ಸಿಬ್ಬಂದಿಏಕಾಏಕಿ ತೆರವುಗೊಳಿಸುತ್ತಿದ್ದಾರೆಂದುವ್ಯಾಪಾರಿಗಳು ಅಸಮಾಧಾನವ್ಯಕ್ತಪಡಿಸಿದರು.ಈ 35 ಅಂಗಡಿಗಳನ್ನು ನಂಬಿಸುಮಾರು 200 ಹೆಚ್ಚು ಜನರು ಕೆಲಸಮಾಡುತ್ತಿದ್ದಾರೆ. ಹಲವು ಕುಟುಂಬಗಳುಇದೇ ಉದ್ಯೋಗ ಅವಲಂಬಿಸಿವೆ.ಕೇಂದ್ರ ಸರಕಾರ ಒಂದೆಡೆ ಬೀದಿಬದಿವ್ಯಾಪಾರಿಗಳಿಗೆ ಉತ್ತೇಜನ ನೀಡಲುಸಾಲಾ ಇನ್ನಿತರೆ ಸೌಲಭ್ಯ ನೀಡುತ್ತಿದೆ.ಆದರೆ ಇಲ್ಲಿನ ಪಾಲಿಕೆಯವರು ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಕೆಲಸ ಮಾಡುತ್ತಿದ್ದಾರೆಂದುವ್ಯಾಪಾರಿಗಳು ಅಸಮಾಧಾನವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.