ಹುಬ್ಬಳ್ಳಿ: ರಾಹುಲ್ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ
Team Udayavani, Jun 17, 2022, 12:31 PM IST
ಹುಬ್ಬಳ್ಳಿ: ಕೇಂದ್ರ ಸರಕಾರ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ದುರ್ಬಳಿಕೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು.
ಶುಕ್ರವಾರ ಇಲ್ಲಿನ ನವನಗರದ ಆದಾಯ ತೆರಿಗೆ ಇಲಾಖೆ ಕಚೇರಿ ನುಗ್ಗಲು ಯತ್ನಿಸಿದರು. ಕೇಂದ್ರ ಸರಕಾರ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಪ್ರತಿ ಪಕ್ಷವನ್ನು ಹತ್ತಿಕ್ಕುವ ಕೆಲಸ ಕೇಂದ್ರ ಬಿಜೆಪಿ ಸರಕಾರ ಮಾಡುತ್ತಿದೆ. ದೇಶದ ಇತಿಹಾಸದಲ್ಲಿ ಪ್ರತಿ ಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಕಾರ ಹಾಗೂ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಕಚೇರಿ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದರು.
ಇದನ್ನೂ ಓದಿ:ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ ಯೋಜನೆಗೆ ಸಿದ್ದರಾಮಯ್ಯ ವಿರೋಧ
ಶಾಸಕಿ ಕುಸುಮಾವತಿ ಶಿವಳ್ಳಿ, ಮುಖಂಡರಾದ ಅನೀಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರು, ಸದಾನಂದ ಡಂಗನವರ, ದೀಪ ಚಿಂಚೋರೆ, ರಜತ ಉಳ್ಳಾಗಡ್ಡಿಮಠ, ನಾಗರಾಜ ಗೌರಿ, ಬಸವರಾಜ ಗುರಿಕಾರ, ಬಸವರಾಜ ಕಿತ್ತೂರು, ದೀಪಾ ಗೌರಿ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?