ವಾರ್ಡ್‌ಗೊಂದು ಮಾರುಕಟ್ಟೆಗೆ ಸಕಾಲ

ಜನಸಂದಣಿ ತಪ್ಪಿಸಲು ಅನುಕೂಲ! ­ಉದ್ಯೋಗ-ಆದಾಯ ಸೃಷ್ಟಿ ಮೂಲ! ­ಪಾಲಿಕೆಯಿಂದ ನಡೆಯಲಿ ಗಂಭೀರ ಚಿಂತನೆ

Team Udayavani, May 11, 2021, 9:30 AM IST

hjkkyuy

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ಕೋವಿಡ್ ದಂತಹ ಸಂಕಷ್ಟ ಸ್ಥಿತಿಯಲ್ಲಿ ಕೆಲವೇ ಮಾರುಕಟ್ಟೆಗಳ ಮೇಲಿನ ಒತ್ತಡ ತಗ್ಗಿಸಲು, ಅವಳಿನಗರದಲ್ಲಿ ವಿಕೇಂದ್ರೀಕೃತ ಮಾರುಕಟ್ಟೆ ವ್ಯವಸ್ಥೆ ತರಲು ವಾರ್ಡ್‌ಗೊಂದು ಮಾರುಕಟ್ಟೆ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಗಂಭೀರ ಚಿಂತನೆ ನಡೆಸಬೇಕಾಗಿದೆ.

ಭವಿಷ್ಯದ ದೃಷ್ಟಿಯಿಂದಲೂ ಇದು ಸಹಕಾರಿಯಾಗಲಿದೆ. ಜನರಿಗೆ ಹತ್ತಿರದಲ್ಲೇ ತರಕಾರಿ, ಹಣ್ಣು, ಧಾನ್ಯಗಳು ದೊರೆತಂತಾಗಲಿದೆ. ಹುಬ್ಬಳ್ಳಿಯಲ್ಲಿ ಸಂತೆಗಳನ್ನು ಹೊರತು ಪಡಿಸಿದರೆ ಮಾರುಕಟ್ಟೆ ಎಂದರೆ ಜನತಾ ಬಜಾರ, ದುರ್ಗದ ಬಯಲು ವೃತ್ತದ ಎಂ.ಜಿ. ಮಾರುಕಟ್ಟೆ ಎನ್ನುವಂತಿದೆ. ಧಾರವಾಡದಲ್ಲಿ ಸೂಪರ್‌ ಮಾರ್ಕೆಟ್‌ ಎಂಬಂತಾಗಿದೆ. ಇದರ ಬದಲಾಗಿ ವಾರ್ಡ್‌ಗೆ ಒಂದರಂತೆ ಸಣ್ಣ ಮಾರುಕಟ್ಟೆಗಳನ್ನು ಅಭಿವೃದ್ಧಿ ಪಡಿಸಿದರೆ ಜನರಿಗೆ ಕಾಲ್ನಡಿಗೆ ಅಂತರದಲ್ಲೇ ತರಕಾರಿ, ಹಣ್ಣುಗಳನ್ನು ದೊರೆತಂತಾಗಲಿದೆ.

ಕೇಂದ್ರೀಕೃತ ಮಾರುಕಟ್ಟೆಯಲ್ಲಿ ಜನಸಂದಣಿ ತಪ್ಪಿದಂತಾಗಲಿದೆ. ಜನರ ಪೆಟ್ರೋಲ್‌ ಖರ್ಚು, ಸಮಯ ಎರಡೂ ಉಳಿಯಲಿದೆ. ಜತೆಗೆ ಹಲವರಿಗೆ ಉದ್ಯೋಗ ಸೃಷ್ಟಿಸಿದಂತಾಗಲಿದ್ದು, ಪಾಲಿಕೆ ಆದಾಯಕ್ಕೂ ಅನುಕೂಲವಾಗಲಿದೆ. ಕಷ್ಟದ ಕೆಲಸವೇನಲ್ಲ: ಅವಳಿನಗರದಲ್ಲಿ 82 ವಾರ್ಡ್‌ಗಳಿದ್ದು, ಪ್ರತಿ ವಾರ್ಡ್‌ನಲ್ಲಿ ಮಾರುಕಟ್ಟೆ ನಿರ್ಮಾಣ ಪಾಲಿಕೆಗೆ ಕಷ್ಟದ ಕೆಲಸವೇಲಲ್ಲ.

ಹೊಸ ಬಡಾವಣೆಗಳಲ್ಲಿ ಬಯಲು ಜಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಆರಂಭವಾಗಿದ್ದ ತರಕಾರಿ ವ್ಯಾಪಾರವೇ ಇಂದು ಸಂತೆ ರೂಪ ತಾಳಿವೆ. ಈ ಜಾಗಗಳಲ್ಲಿ ಸಂತೆ ಆರಂಭಿಸಬೇಕೆಂದು ಪಾಲಿಕೆ ಯೋಜಿಸಿರಲಿಲ್ಲ. ಆದರೆ, ಜನರ ಅಗತ್ಯಕ್ಕೆ ತಕ್ಕಂತೆ ಸಂತೆಗಳು ರೂಪುಗೊಂಡಿವೆ.ಇದೇ ರೀತಿ ವಾರ್ಡ್‌ಗೊಂದು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾದಲ್ಲಿ ಜನ ಖಂಡಿತವಾಗಿಯೂ ಅದನ್ನು ಸ್ವೀಕರಿಸುವ ಸಾಧ್ಯತೆ ಇಲ್ಲದಿಲ್ಲ. ಒಂದು ವಾರ್ಡ್‌ನಲ್ಲಿ ಸುಮಾರು 12-13 ಸಾವಿರ ನಿವಾಸಿಗಳಿದ್ದು, ವಾರ್ಡ್‌ ವಿಸ್ತಾರ ಸುಮಾರು 2-3 ಕಿಮೀ ವ್ಯಾಪ್ತಿ ಹೊಂದಿದೆ. ವಾರ್ಡ್‌ನಲ್ಲಿ ಬಯಲು ಜಾಗವನ್ನೇ ಬಳಸಿಕೊಂಡು ಮಾರುಕಟ್ಟೆ ನಿರ್ಮಾಣ ಮಾಡಬಹುದಾಗಿದೆ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.