ಸಕಲರ ಆರೋಗ್ಯಕ್ಕೆ ಅಗ್ಗದ ಡಯಾಲಿಸಿಸ್  

ಭಾಣಜೀ ಡಿ ಖೀಮ್ರಿ ಲೈಫ್‌ಲೈನ್‌ ಆಸ್ಪತ್ರೆಯಲ್ಲಿ ಅಳವಡಿಕೆ! ­ ಬಡವರ ಸಂಕಷ್ಟಕ್ಕೆ ಸ್ಪಂದನೆ ! ­ಕನಿಷ್ಟ ನಿರ್ವಹಣೆ ವೆಚ್ಚದಷ್ಟೇ ಶುಲ್ಕ

Team Udayavani, Feb 12, 2021, 1:11 PM IST

Hubballli  Dialysis

ಹುಬ್ಬಳ್ಳಿ: ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವಾ ಕಾರ್ಯದಲ್ಲಿ ತೊಡಗಿರುವ ರೋಟರಿ ಹುಬ್ಬಳ್ಳಿ ಸೌಥ್‌ ಕ್ಲಬ್‌ ಬಡ ರೋಗಿಗಳ ನೆರವಿಗೆ ಧಾವಿಸಿದ್ದು, ನಗರದ ಆಸ್ಪತ್ರೆಯೊಂದರಲ್ಲಿ ಆರು ಡಯಾಲಿಸಿಸ್‌ ಯಂತ್ರ ಸೇರಿದಂತೆ ಪೂರಕ ವ್ಯವಸ್ಥೆ ಕಲ್ಪಿಸಿದೆ.

ಈ ಹಿಂದೆ ರೋಟರಿ ಕ್ಲಬ್‌ನ ಇನ್ನೊಂದು ತಂಡ ಕಿಮ್ಸ್‌ಗೆ ಡಯಾಲಿಸಿಸ್‌ ಯಂತ್ರಗಳನ್ನು ನೀಡಿ ಬಡ ರೋಗಿಗಳ ಸಂಕಷ್ಟಕ್ಕೆ ನೆರವಾಗಿತ್ತು. ಇದೀಗ ರೋಟರಿ ಹುಬ್ಬಳ್ಳಿ ಸೌಥ್‌ ಕ್ಲಬ್‌ ತಾವು ನೀಡುವ ಸೇವೆ ಸದ್ಬಳಕೆಯಾಗಬೇಕು ಎನ್ನುವ ಕಾರಣದಿಂದ ಇಲ್ಲಿನ ಗೋಕುಲ ರಸ್ತೆಯ ಭಾಣಜೀ ಡಿ ಖೀಮಿj ಲೈಫ್‌ ಲೈನ್‌ ಆಸ್ಪತ್ರೆಯಲ್ಲಿ ಆರು ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಿ ಲೋಕಾರ್ಪಣೆ ಮಾಡಿದೆ.

ಗ್ಲೋಬಲ್‌ ಗ್ರ್ಯಾಂಟ್‌ ಯೋಜನೆಯಡಿ 52 ಲಕ್ಷ ವೆಚ್ಚದಲ್ಲಿ ಆರು ಡಯಾಲಿಸಿಸ್‌ ಯಂತ್ರ, ಎಸಿ, ಬೆಡ್‌, ಇನ್ವರ್ಟರ್‌ ಸೇರಿದಂತೆ ಇನ್ನಿತರ ಪರಿಕರಗಳನ್ನು ನೀಡಿದೆ. ಬಡ ರೋಗಿಗಳಿಗೆ ಇದರ ಸೇವೆ ದೊರೆಯಬೇಕು ಎನ್ನುವ ಕಾರಣಕ್ಕೆ ಕೇವಲ 850 ರೂ. ನಿಗದಿ ಮಾಡಲಾಗಿದೆ.

ಆರು ಯಂತ್ರಗಳ ಪೈಕಿ ಒಂದನ್ನು ಇತರೆ ಯಾವುದಾದರೂ ಸೋಂಕಿನಿಂದ ಬಳಲುತ್ತಿರುವ ಡಯಾಲಿಸಿಸ್‌ ರೋಗಿಗಳಿಗೆ ಮೀಸಲಿರಿಸಿದ್ದು, ಐದು ಯಂತ್ರಗಳು ಕಾರ್ಯ ನಿರ್ವಹಿಸುತ್ತಿವೆ. ಒಂದು ಯಂತ್ರದಿಂದ ನಿತ್ಯ  ಮೂರು ಜನರಿಗೆ ಡಯಾಲಿಸ್‌ ಮಾಡಬಹುದಾಗಿರುವುದರಿಂದ ನಿತ್ಯ 15 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ :ಕಡಬ: ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಚರಣೆ, ಮರವೇರಿ ಕುಳಿತ ಚಿರತೆ ಸೆರೆ

ಪ್ರಮುಖವಾಗಿ ಬಡ ರೋಗಿಗಳಿಗೆ ಅನುಕೂಲವಾಗಬೇಕು ಎನ್ನುವ ಕಾರಣದಿಂದ ನಿರ್ವಹಣೆಗೆ ತಗಲುವ ವೆಚ್ಚವನ್ನು ಮಾತ್ರ ಶುಲ್ಕದ ರೂಪದಲ್ಲಿ ಪಡೆಯಲಾಗುತ್ತಿದೆ. ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಇದರ ದರ 1500-2500 ರೂ. ಇದೆ. ಇಲ್ಲಿನ ಸೇವೆ ಪಡೆಯಲು ಯಾವುದೇ ನಿಯಮಗಳ ನಿರ್ಬಂಧವಿರುವುದಿಲ್ಲ. ಮಹಾನಗರ ಸೇರಿದಂತೆ ಜಿಲ್ಲೆಯ ಯಾವ ಭಾಗದಿಂದಾದರೂ ಬಂದು ಸೇವೆ ಪಡೆಯಬಹುದಾಗಿದೆ. ಈಗಿನ ಶುಲ್ಕವನ್ನೂ ಪಾವತಿ ಮಾಡದ ಪರಿಸ್ಥಿತಿ ಇದ್ದರೆ ಆ ರೋಗಿಗಳ ಪೂರ್ವಾಪರ ಮಾಹಿತಿ ಸಂಗ್ರಹಿಸಿ ಅಂತಹವರಿಗೆ ಉಚಿತವಾಗಿ ಸೇವೆ ನೀಡುವ ಸೌಲಭ್ಯವನ್ನು ರೋಟರಿ ಹುಬ್ಬಳ್ಳಿ ಸೌಥ್‌ ಕ್ಲಬ್‌ ಹೊಂದಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.