Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ ಬಿಜೆಪಿ-ಕಾಂಗ್ರೆಸ್

Team Udayavani, Apr 17, 2024, 7:46 PM IST

MONEY (2)

ಧಾರವಾಡ : ಮದ್ಯ ಶೋಧನೆಗೆ ಹೋದವರಿಗೆ ಧಾರವಾಡದ ಅಪಾರ್ಟಮೆಂಟ್‌ವೊಂದರಲ್ಲಿ ಸಿಕ್ಕ ಕೋಟಿ ಕೋಟಿ ಹಣದ ಎಣಿಕೆ ಕಾರ್ಯ ಮುಗಿದಿದ್ದು, ಅದನ್ನು ಹುಬ್ಬಳ್ಳಿಯ ಕೇಶ್ವಾಪೂರ ಎಸ್‌ಬಿಐ ಬ್ಯಾಂಕ್‌ನಲ್ಲಿ ಅಧಿಕಾರಿಗಳು ಜಮೆ ಮಾಡಿದ್ದಾರೆ.

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನ ಜಾವದ ವರೆಗೂ ಹಣದ ಎಣಿಕೆ ಮಾಡಿದ ಹಣವನ್ನು ಅಧಿಕಾರಿಗಳು 18 ಕ್ಕೂ ಅಧಿಕ ಬ್ಯಾಗುಗಳಲ್ಲಿ ತುಂಬಿಕೊಂಡು ಇನ್ನೊವಾ ಕಾರಿನಲ್ಲಿಟ್ಟುಕೊಂಡು ಹುಬ್ಬಳ್ಳಿಗೆ ಕೊಂಡೊಯ್ದರು. ಆದರೆ ಈ ಹಣದ ಕುರಿತು ಧಾರವಾಡದ ಜಿಲ್ಲಾಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ.

ಸದ್ಯಕ್ಕೆ ಅರ್ನಾ ಅಪಾರ್ಟ್‌ಮೆಂಟ್‌ನ 33 ನೇ ಫ್ಲಾಟ್ ಸಹಾಯಕ ಬಸವರಾಜ ದತ್ತುನವರ ಅವರಿಗೆ ಸೇರಿದ್ದರಿಂದ ಐಟಿ ಅಧಿಕಾರಿಗಳು ಹಣದ ಮೂಲ ಪತ್ತೆಗೆ ಬಲೆ ಬೀಸಿದ್ದಾರೆ. ಕೋಟಿ ಕೋಟಿ ಹಣ18-20 ಕೋಟಿ ರೂ.ಗಳಿಗೂ ಅಧಿಕ ಮೊತ್ತದ್ದಾಗಿದೆ ಎನ್ನಲಾಗಿದೆ. ಆದರೆ ಈ ಪೈಕಿ ಒಂದಿಷ್ಟು ಹಣಕ್ಕೆ ಈಗಾಗಲೇ ದಾಖಲೆಗಳನ್ನು ನೀಡಲಾಗಿದೆ ಎನ್ನುವ ಮಾಹಿತಿ ಇದ್ದು, ಅಂತಿಮವಾಗಿ ಎರಡು ದಿನಗಳ ನಂತರವೇ ಅಧಿಕೃತವಾಗಿ ಇದು ಯಾರಿಗೆ ಸೇರಿದ ಹಣ ಎಂಬುದು ಗೊತ್ತಾಗಲಿದೆ.

ಬಸವರಾಜ ದತ್ತುನವರ ತಾನು ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದರಿಂದ ಐಟಿ ಅಧಿಕಾರಿಗಳು ಶೆಟ್ಟಿ ಅವರ ಕಚೇರಿ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.ಬುಧವಾರ ಮಧ್ಯಾಹ್ನ 2 ಗಂಟೆವರೆಗೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಎರಡು ಪೊಲೀಸ್ ಎಸ್ಕಾರ್ಟ ವಾಹನದ ಸಮೇತ ಭದ್ರತೆಯೊಂದಿಗೆ 18 ಕೋಟಿಗೂ ಅಧಿಕ ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿಕೊಂಡು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿದ್ದಾರೆ.

ಕೋಟಿ ಕೋಟಿ ಹಣ ರಾಜಕೀಯ
ಇನ್ನು ಜಿಲ್ಲೆಯಲ್ಲಿ ಮೊದಲೇ ಚುನಾವಣಾ ಕಾವು ಏರಿದ್ದರಿಂದ ರಾಜಕೀಯ ಪಕ್ಷಗಳ ಮುಖಂಡರು ಕೋಟಿ ಕೋಟಿ ಹಣವು ಈ ಪಕ್ಷದ್ದು ಆ ಪಕ್ಷದ್ದು ಎಂದು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಧಾರವಾಡದಲ್ಲಿ ಸಿಕ್ಕಿರುವ ಹಣ ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೇರಿದ್ದಿರಬಹುದು. ಇನ್ನೆರಡು ದಿನಗಳಲ್ಲಿ ಇವರ ಬಣ್ಣ ಬಯಲಾಗುತ್ತದೆ ಎಂದು ಆರೋಪಿಸಿದ್ದಾರೆ. ಅಷ್ಟೇಯಲ್ಲ, ಕೋಟಿ ಕೋಟಿ ಹಣ ಪಕ್ಕದ ಜಿಲ್ಲೆಯ ಪ್ರಭಾವಿ ರಾಜಕೀಯ ಮಹಿಳೆಯರೊಬ್ಬರಿಗೆ ಸೇರಿದ್ದಿರಬಹುದು ಎನ್ನುವ ಗುಸು ಗುಸು ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.