Hubli; ಒಂದು ಕೋಮಿನವರು ನಿತ್ಯ ಮೈಕ್ ಹಾಕಿ ನಮಾಜ್ ಮಾಡಬಹುದು, ಆದರೆ..: ಪ್ರಹ್ಲಾದ ಜೋಶಿ
Team Udayavani, Apr 7, 2024, 2:59 PM IST
ಹುಬ್ಬಳ್ಳಿ: ಒಂದು ಕೋಮಿನವರು ನಿತ್ಯ ಮೈಕ್ ಹಾಕಿ ನಮಾಜ್ ಮಾಡಬಹುದು, ಆದರೆ, ಅಂಗಡಿಯಲ್ಲಿ ಹನುಮಾನ ಚಾಲೀಸ್ ಹಾಕಿದವರ ಮೇಲೆ ಕೇಸ್ ಹಾಕುತ್ತಾರೆ ಎಂದರೆ ಸಿಎಂ, ಡಿಸಿಎಂ ರಾಜ್ಯವನ್ನು ಪಾಕಿಸ್ತಾನ ಮಾಡಲು ಮುಂದಾಗಿದ್ದರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನುಮಾನ ಚಾಲೀಸ್ ಪಠಣ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ. ಇವರೇನು ಕರ್ನಾಟಕ ಆಳುತ್ತಿದ್ದಾರೋ, ಇಸ್ಲಾಮಿಕ್ ರಾಷ್ಟವನ್ನು ಆಳುತ್ತಿದ್ದರೋ. ಕಾಂಗ್ರೆಸ್ ತುಷ್ಟೀಕರಣ ಪರಾಕಾಷ್ಠೆ ತಲುಪಿದ್ದು, ರಾಜ್ಯದ ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಹನುಮಾನ ಚಾಲೀಸ್ ಪಠಣ ಅಂಗಡಿಯಾತನ ಮೇಲಿನ ಎಫ್ ಐಆರ್ ಕೈಬಿಡಬೇಕು ಎಂದು ಜೋಶಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ