ಹುಬ್ಬಳ್ಳಿ: ಹಾಡಹಗಲೇ ಚಾಕುವಿನಿಂದ ಇರಿದು ಓರ್ವನ ಕೊಲೆ
Team Udayavani, Sep 17, 2019, 6:12 PM IST
ಹುಬ್ಬಳ್ಳಿ: ಹಣಕಾಸಿನ ವಿಷಯವಾಗಿ ನಗರದಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಓರ್ವನ ಕೊಲೆ.
ಹಳೇ ಹುಬ್ಬಳ್ಳಿಯ ಆಸಾರ ಓಣಿಯಲ್ಲಿ ಶಿವಶಂಕರ ಕಾಲೋನಿಯ ಶರಣರ ಪ್ರಕಾಶ ಶಟವಾ (22) ಕೊಲೆ ಮಾಡಲಾಗಿದೆ. ಆಸಾರ ಓಣಿಯ ರಾಹುಲ ಕಾಳೋನಾ ಮತ್ತು ಶಾಮತು ಚಳಗೇರಿ ಸೇರಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಮೃತನ ಶವ ಇರಿಸಲಾಗಿದೆ. ಆಸ್ಪತ್ರೆ ಮುಂಭಾಗದಲ್ಲಿ ಜಮಾಯಿಸಿದ ಮೃತನ ಸಂಬಂಧಿಕರು. ಸ್ಥಳದಲ್ಲ ಪೊಲೀಸ್ ಬಂದೋಬಸ್ತ್. ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ
ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು
ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ