ಹುಬ್ಬಳ್ಳಿ: ಹಾಡಹಗಲೇ ಚಾಕುವಿನಿಂದ ಇರಿದು ಓರ್ವನ ಕೊಲೆ
Team Udayavani, Sep 17, 2019, 6:12 PM IST
ಹುಬ್ಬಳ್ಳಿ: ಹಣಕಾಸಿನ ವಿಷಯವಾಗಿ ನಗರದಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಓರ್ವನ ಕೊಲೆ.
ಹಳೇ ಹುಬ್ಬಳ್ಳಿಯ ಆಸಾರ ಓಣಿಯಲ್ಲಿ ಶಿವಶಂಕರ ಕಾಲೋನಿಯ ಶರಣರ ಪ್ರಕಾಶ ಶಟವಾ (22) ಕೊಲೆ ಮಾಡಲಾಗಿದೆ. ಆಸಾರ ಓಣಿಯ ರಾಹುಲ ಕಾಳೋನಾ ಮತ್ತು ಶಾಮತು ಚಳಗೇರಿ ಸೇರಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಮೃತನ ಶವ ಇರಿಸಲಾಗಿದೆ. ಆಸ್ಪತ್ರೆ ಮುಂಭಾಗದಲ್ಲಿ ಜಮಾಯಿಸಿದ ಮೃತನ ಸಂಬಂಧಿಕರು. ಸ್ಥಳದಲ್ಲ ಪೊಲೀಸ್ ಬಂದೋಬಸ್ತ್. ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ