ಹುಬ್ಬಳ್ಳಿ  ವಿಮಾನ ಪ್ರಯಾಣಿಕರ ಸಂಖ್ಯೆ ಶೇ. 82 ಹೆಚ್ಚಳ 


Team Udayavani, Sep 3, 2018, 5:47 PM IST

3-september-24.jpg

ಹುಬ್ಬಳ್ಳಿ: ನಗರದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಪ್ರತಿ ತಿಂಗಳು ಗಣನೀಯವಾಗಿ ವೃದ್ಧಿಯಾಗುತ್ತಿದ್ದು, ಜೂನ್‌ದಿಂದ ಜುಲೈವರೆಗೆ ಪ್ರಯಾಣಿಕರ ಸಂಚಾರದಟ್ಟಣೆ ಶೇ. 82ಕ್ಕೂ ಅಧಿಕ ಹೆಚ್ಚಳವಾಗಿದೆ. ಹುಬ್ಬಳ್ಳಿಯಿಂದ ಅಹ್ಮದಾಬಾದ್‌, ಬೆಂಗಳೂರು, ಗೋವಾ, ಚೆನ್ನೈ, ಹೈದರಾಬಾದ್‌, ಜಬಲಪುರ, ಮಂಗಳೂರು, ಕೊಚ್ಚಿ, ಮುಂಬಯಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಳಗೊಂಡಿದೆ. ಜೂನ್‌ ತಿಂಗಳಲ್ಲಿ ಹುಬ್ಬಳ್ಳಿಯಿಂದ ವಿವಿಧ ಪ್ರದೇಶಗಳಿಗೆ ಸಂಚರಿಸುವ ವಿಮಾನಯಾನಿಗಳ ಹಾಗೂ ಸರಕು, ಕೋರಿಯರ್‌ ಸಂಖ್ಯೆ 25,023 ಇದ್ದದ್ದು ಜುಲೈ ತಿಂಗಳಲ್ಲಿ 45,548ಕ್ಕೆ ತಲುಪಿದೆ. ಈ ಹೆಚ್ಚಳ ಶೇ. 82ಕ್ಕೂ ಅಧಿಕವಾಗಿದೆ.

ಜುಲೈ ತಿಂಗಳಲ್ಲಿ ಅಹ್ಮದಾಬಾದ್‌ ನಿಂದ ಹುಬ್ಬಳ್ಳಿಗೆ 2346 ಪ್ರಯಾಣಿಕರು ಪ್ರಯಾಣಿಸಿದರೆ, ಹುಬ್ಬಳ್ಳಿಯಿಂದ ಅಹ್ಮದಾಬಾದ್‌ ಗೆ 2566 ಜನ, ಬೆಂಗಳೂರಿನಿಂದ ಹುಬ್ಬಳ್ಳಿಗೆ 9745, ಹುಬ್ಬಳ್ಳಿಯಿಂದ ಬೆಂಗಳೂರಿಗೆ 11145, ಮುಂಬಯಿಯಿಂದ ಹುಬ್ಬಳ್ಳಿಗೆ 2701, ಹುಬ್ಬಳ್ಳಿಯಿಂದ ಮುಂಬಯಿಗೆ 2642, ಗೋವಾದಿಂದ ಹುಬ್ಬಳ್ಳಿಗೆ 1176, ಹುಬ್ಬಳ್ಳಿಯಿಂದ ಗೋವಾಕ್ಕೆ 1334, ಹುಬ್ಬಳ್ಳಿಯಿಂದ ಚೆನ್ನೈಗೆ 2963, ಚೆನ್ನೈನಿಂದ 3078, ಹುಬ್ಬಳ್ಳಿಯಿಂದ ಹೈದರಾಬಾದ್‌ಗೆ 1704, ಹೈದರಾಬಾದ್‌ನಿಂದ ಹುಬ್ಬಳ್ಳಿಗೆ 1651, ಕೊಚ್ಚಿಯಿಂದ ಹುಬ್ಬಳ್ಳಿಗೆ 1256, ಹುಬ್ಬಳ್ಳಿಯಿಂದ ಕೊಚ್ಚಿಗೆ 1095, ಹುಬ್ಬಳ್ಳಿಯಿಂದ ಮಂಗಳೂರಿಗೆ 58, ಮಂಗಳೂರಿನಿಂದ ಹುಬ್ಬಳ್ಳಿಗೆ 66 ಹಾಗೂ ಹುಬ್ಬಳ್ಳಿಯಿಂದ ಜಬಲಪುರಕ್ಕೆ 8 ಮತ್ತು ಜಬಲಪುರದಿಂದ ಹುಬ್ಬಳ್ಳಿಗೆ 14 ಜನರು ವಿಮಾನಯಾನ ಮಾಡಿದ್ದಾರೆ. ಜುಲೈ ತಿಂಗಳಲ್ಲಿ ವಿಮಾನಯಾನ ಮೂಲಕ ವಿವಿಧ ಪ್ರದೇಶಗಳಿಂದ ಹುಬ್ಬಳ್ಳಿಗೆ 21957 ಜನ ಆಗಮಿಸಿದ್ದರೆ, ಹುಬ್ಬಳ್ಳಿಯಿಂದ ವಿವಿಧ ಸ್ಥಳಗಳಿಗೂ 23591ಜನ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.