Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ


Team Udayavani, May 4, 2024, 11:09 AM IST

vijayendra

ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೇರವಾಗಿ ಕಾಂಗ್ರೆಸ್ ಸರ್ಕಾರ ಇಂತಹ ಮತಾಂತರ ಶಕ್ತಿಗಳಿಗೆ ಬೆಂಬಲ ನೀಡುತ್ತಿದೆ. ಕೇರಳ ಸರ್ಕಾರದ ಮಾದರಿಯಲ್ಲಿ ಈ ಸರ್ಕಾರ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಇಂದು ಕುಟುಂಬಗಳು ಭಯದಿಂದ ಜೀವನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿಯಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸದ್ದಾಂ ಎನ್ನುವ ವ್ಯಕ್ತಿ ಅತ್ಯಾಚಾರ ಮಾಡಿದ್ದಾನೆ. ಇದು ಕೂಡ ಲವ್ ಜಿಹಾದ್ ಪ್ರಕರಣವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರು ಇಲ್ಲಿಯವರೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದರು. ಈಗ ಚುನಾವಣಾ ಭಾಷಣಗಳಲ್ಲಿ ಪೆನ್ ಡ್ರೈವ್ ಬಗ್ಗೆಯೇ ಮಾತನಾಡುತ್ತಿದ್ದಾರೆ. ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಬಿಜೆಪಿ ಬೆಂಬಲಿಸುವ ಅಥವಾ ಸಹಕಾರ ನೀಡುವ ಪ್ರಶ್ನೆಯೇ ಇಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಜ್ವಲ್ ಪ್ರಕರಣದ ಬಗ್ಗೆ ಅದೊಂದು ವೈಯಕ್ತಿಕ ಎಂದು ಹೇಳಿಲ್ಲ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕುರಿತು ಈ ಮೊದಲೇ ಪತ್ರ ಬರೆದಿದ್ದರು ಎನ್ನುವುದು ಶುದ್ಧ ಸುಳ್ಳು. ಅಂತಹ ಪತ್ರ ಇದುವರೆಗೂ ನನ್ನ ಕೈ ತಲುಪಿಲ್ಲ ಎಂದು ಸ್ಪಷ್ಟಪಡಿಸಿದರು

ಟಾಪ್ ನ್ಯೂಸ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

ಮಗನ ಮನವೊಲಿಸಿ ಅಮ್ಮನನ್ನು ಮನೆಗೆ ಸೇರಿಸಿದ ತಹಶೀಲ್ದಾರ್‌

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ

Panambur ಫಿನಾಯಿಲ್‌ ಸೇವಿಸಿ ಇಬ್ಬರು ಕಾರ್ಮಿಕರ ಆತ್ಮಹತ್ಯೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

2A ಮೀಸಲಾತಿ ಕೊರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

2A ಮೀಸಲಾತಿ ಕೋರಿ ಮತ್ತೆ ಪಂಚಮಸಾಲಿ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ‌

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

IPL ರಾಜಸ್ಥಾನಕ್ಕೆ ಶರಣಾದ ರಾಯಲ್‌ ಚಾಲೆಂಜರ್

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

Congress ಅಧಿಕಾರಕ್ಕೆ ಬಂದ ತಿಂಗಳಲ್ಲೇ ಅದಾನಿ ಹಗರಣ ತನಿಖೆಗೆ ಜೆಪಿಸಿ ರಚನೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

PM Modi ವಿಪಕ್ಷಗಳು ಜನಧನ ಖಾತೆ ಮುಚ್ಚಿ ಹಣ ದೋಚಲಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.