Hubli; ಕ್ಷೇತ್ರ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ; ಜಾರಕಿಹೊಳಿ ಹೇಳಿಕೆ ಬಗ್ಗೆ ಬೊಮ್ಮಾಯಿ
Team Udayavani, Mar 17, 2024, 11:34 AM IST
ಹುಬ್ಬಳ್ಳಿ: ಕ್ಷೇತ್ರ ಬದಲಾವಣೆಯಾಗುತ್ತವೆ ಎನ್ನುವುದರ ಬಗ್ಗೆ ನನಗೇನು ಮಾಹಿತಿಯಿಲ್ಲ. ರಮೇಶ ಜಾರಕಿಹೊಳಿ ಅವರು ಹೈಕಮಾಂಡ್ ಜೊತೆ ಸಂಪರ್ಕಲ್ಲಿರ ಬಹುದೇನೋ, ಹಾಗಾಗಿ ಹೇಳಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರು ಏನು ಹೇಳಿದ್ದಾರೆ ಎಂಬುವುದು ನನಗೆ ಗೊತ್ತಿಲ್ಲ. ಕ್ಷೇತ್ರ ಬದಲಾವಣೆಯಾಗುತ್ತವೆ ಎಂಬುವುದರ ಬಗ್ಗೆ ಅವರನ್ನೇ ಕೇಳಿದರೆ ಸ್ಪಷ್ಟತೆ ಸಿಗಬಹುದು ಎಂದರು.
ಕೆ.ಎಸ್.ಈಶ್ವರಪ್ಪ ಅವರು ಮನವೊಲಿಕೆಯಾಗಲಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡಿ ಎಲ್ಲವನ್ನೂ ಸರಿ ಮಾಡುತ್ತಾರೆ. ಈಶ್ವರಪ್ಪ ಅವರು ಪಕ್ಷಕ್ಕೆ ನಿಷ್ಠೆಯುಳ್ಳವರು. ಬೇಸರ ಆಗಿರುವ ಕಾರಣಕ್ಕೆ ಸಿಟ್ಟು ಹೊರಹಾಕಿದ್ದಾರೆ. ಹಾಗಂತ ಪಕ್ಷದ ವಿರುದ್ಧ ಹೋಗುವುದಿಲ್ಲ. ಅವರು ಕೂಡ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಬೇಕು ಎಂಬುವುದು ಗುರಿ ಹೊಂದಿದ್ಧಾರೆ ಎಂದರು.
ಲೋಕಸಭಾ ಚುನಾವಣೆಗೆ ಪಕ್ಷವು ಈಗಾಗಲೇ ಪೂರ್ಣ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಇಂದಿನಿಂದ ಪ್ರಚಾರ ಕಾರ್ಯವನ್ನು ಧಾರವಾಡ ಲೋಕಸಭಾ ಕ್ಷೇತ್ರದ ಶಿಗ್ಗಾವಿಯಿಂದ ಆರಂಭಿಸುತ್ತೇನೆ. ನಾಳೆಯಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಳ್ಳುವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ