ನಾನಂತೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ನಿಲ್ಲುವುದು ಖಚಿತ: ಹೊರಟ್ಟಿ
Team Udayavani, Apr 9, 2022, 10:25 PM IST
ಧಾರವಾಡ: ನಾನಂತೂ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ನಿಲ್ಲುವುದು ನಿಶ್ಚಿತ. ಮುಂದಿನ ಬೆಳವಣಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಹೀಗಾಗಿ ಹೇಗೆ ಸ್ಪರ್ಧೆ ಎನ್ನುವುದನ್ನು ಈಗಲೇ ಹೇಳಲಾರೆ.
ಯಾವುದೇ ಪಕ್ಷದಲ್ಲಿದ್ದರೂ ಶಿಕ್ಷಕರು ನನ್ನ ಕೈ ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಗೆ ಹೋಗುವುದಾಗಿ ಹೇಳಿದ್ದೇನೆ. ಆದರೆ ಇನ್ನೂ ಸೇರಿಲ್ಲ. ಪಕ್ಷ ಸೇರುವ ಕುರಿತು ಅನೇಕರು ಕೇಳಿದ್ದರು.
ಇದನ್ನೂ ಓದಿ:ಪಕ್ಷದ ಆಡಳಿತ ನಿಯಂತ್ರಿಸುವ ಅಧಿಕಾರ ನನಗಿಲ್ಲ :ಸುಪ್ರೀಂಗೆ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ
ಅದೇ ಕಾರಣಕ್ಕೆ ಸೇರ್ಪಡೆಗೆ ಒಪ್ಪಿದ್ದೇನೆ. ಪರಿಷತ್ ಚುನಾವಣೆ ಪ್ರಕಟವಾದ ಬಳಿಕ ಎಲ್ಲ ತೀರ್ಮಾನ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!