ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar


Team Udayavani, May 28, 2023, 12:34 PM IST

jagadish shettar

ಹುಬ್ಬಳ್ಳಿ: ಕಾಂಗ್ರೆಸ್ ಸೇರುವ ಮುನ್ನಾ ಯಾವುದೇ ಷರತ್ತು ಹಾಕದೆ ಹೋಗಿದ್ದೇನೆ. ಸಂಪುಟದಲ್ಲಿ ಸಚಿವನಾಗಿರಬೇಕು ಎನ್ನುವ ಜನರ ಈಡೇರಿಲ್ಲ. ಇನ್ನು ಹಲವು ಸ್ಥಾನಗಳಿದ್ದು, ಯಾವುದೇ ಜವಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ.ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು ಆದರೆ ಆಗಿಲ್ಲ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ ಎಂದರು.

ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಲೋಕಸಭೆ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ. ಸೋಲಿಗೆ ಕಾರಣವಾದದ್ದು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕರೊಂದಿಗೆ ಈ ಕುರಿತು ಚರ್ಚೆ ಆಗಿಲ್ಲ ಎಂದರು.

ಗ್ಯಾರಂಟಿ ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಇದನ್ನು ಪ್ರತಿಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ಹೊಸ ಸರ್ಕಾರ ಬಂದಿದೆ. ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತದೆ‌ ಎಂದು ಶೆಟ್ಟರ್ ಹೇಳಿದರು.

ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿ ತರಲು ಕಾರಣರಾದವರು ಈಗ ಎಲ್ಲಿದ್ದಾರೆ. ಇನ್ನೂ ನನ್ನ ಪ್ರಶ್ನೆಗೆ ಯಾರು ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ಈಗ ನಾಪತ್ತೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕನನ್ನು ಆರಿಸಲು ಯಾರಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದರು.

ಟಾಪ್ ನ್ಯೂಸ್

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ನಿಂದ ಚಿಲ್ಲರೆ ರಾಜಕಾರಣ: ಪ್ರಹ್ಲಾದ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Dharwad: ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಅಗತ್ಯ

Dharwad: ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಅಗತ್ಯ

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

accident

Dharwad: ಗಣೇಶೋತ್ಸವಕ್ಕೆ ಹೋಗಿದ್ದ ಪೊಲೀಸ್ ಪೇದೆ ಅಪಘಾತದಲ್ಲಿ ಮೃತ್ಯು

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.