ನಿಸರ್ಗ ಉಳಿವಿಗಾಗಿ ಪಕ್ಷಿ ಸಂಕುಲದ ಪಾತ್ರ ಮುಖ್ಯ


Team Udayavani, Feb 15, 2017, 1:29 PM IST

hub3.jpg

ಧಾರವಾಡ: ನಿಸರ್ಗ ಉಳಿವಿಗಾಗಿ ಪಕ್ಷಿ ಸಂಕುಲದ ಪಾತ್ರ ಬಹುಮುಖ್ಯವಾಗಿದೆ ಎಂದು ಪಕ್ಷಿತಜ್ಞ ಎಸ್‌.ಎಂ.ಪಾಟೀಲ ಹೇಳಿದರು. ನೇಚರ ರಿಸರ್ಚ್‌ ಸೆಂಟರ್‌ ಹಾಗೂ ಸುಸ್ಥಿರ ಅಭಿವೃದ್ಧಿ ವೇದಿಕೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪರಿಸರ ಚಲನಚಿತ್ರೋತ್ಸವದ ಜಾಗೃತಿಗಾಗಿ ಕವಿವಿಯ ಸಸ್ಯೋದ್ಯಾನದಲ್ಲಿ ಹಮ್ಮಿಕೊಂಡಿದ್ದ ಪಕ್ಷಿ ವೀಕ್ಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಪಕ್ಷಿಗಳು ಮತ್ತು ಮನುಷ್ಯನ ನಡುವೆ ಸಾವಿರಾರು ವರ್ಷಗಳಿಂದ ಅವಿನಾಭಾವ ಸಂಬಂಧವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮನುಷ್ಯನ ಸ್ವಾರ್ಥದಿಂದ ಕಾಡು, ಮರ ಗಿಡಗಳು ನಾಶವಾಗುತ್ತಿದ್ದು,ಇದರ ಪರಿಣಾಮ ಪಕ್ಷಿ ಸಂಕುಲ ಮೇಲೆಯೂ ಆಗಿದೆ. ಆದರೆ ಪಕ್ಷಿಗಳಿಲ್ಲದೆ ಮನುಷ್ಯ ಸಹಿತ ಬದುಕುವುದು ಸಾಧ್ಯವಿಲ್ಲ ಎಂಬ ಸತ್ಯದ ಅರಿವು ಆಗುವ ಕಾಲ ಬಹಳ ಸಮೀಪದಲ್ಲಿದೆ ಎಂದರು. 

ಅತಿಥಿಯಾಗಿದ್ದ ಪಕ್ಷಿತಜ್ಞ ಆರ್‌.ಜಿ. ತಿಮ್ಮಾಪುರ ಮಾತನಾಡಿ, ನಶಿಸಿ ಹೋಗುತ್ತಿರುವ ಗುಬ್ಬಿಗಳನ್ನು ಮತ್ತೆ ಮರಳಿ ನಮ್ಮೊಡನೆ ಬದುಕುವ ಅವಕಾಶ ಮಾಡಿಕೊಡುವ ಅಗತ್ಯತೆಯಿದೆ. ಅವುಗಳಿಗೆ ಬೇಕಾದ ಪೂರಕ ವಾತಾವರಣವನ್ನು ಇಂದಿನ ಯುವಕರು ಮತ್ತು ಮಕ್ಕಳು ಮಾಡಿಕೊಡಬೇಕಿದೆ ಎಂದರು. 

ಡಾ| ಸಂಜೀವ ಕುಲಕರ್ಣಿ ಮಾತನಾಡಿ, ಮಕ್ಕಳು ಪಕ್ಷಿ, ಪ್ರಕೃತಿ, ಗಿಡ-ಮರ, ನೀರು, ವಾಯು, ಕಾಡು ಇವೆಲ್ಲವುದರ ಮಹತ್ವ, ಪ್ರಾಮುಖ್ಯತೆ, ಅವಶ್ಯಕತೆ ಏಕೆಂಬುದನ್ನು ತಿಳಿಯಬೇಕಾದರೆ ಬರುವ ಪರಿಸರ ಚಲನ ಚಿತ್ರೋತ್ಸವದಲ್ಲಿ ಭಾಗವಹಿಸಿ ಪರಿಸರದ ಹಲವಾರು ಮಹತ್ತರ ಸಂಗತಿಗಳನ್ನು ತಿಳಿಯಬೇಕು ಎಂದರು. 

ನೇಚರ್‌ ರಿಸರ್ಚ್‌ ಸೆಂಟರ್‌ನ ಅಧ್ಯಕ್ಷ ಪಂಚಯ್ಯ ಹಿರೇಮಠ, ಉಪಾಧ್ಯಕ್ಷ  ಚಂದ್ರಶೇಖರ ಬೈರಪ್ಪನವರ, ಕಾರ್ಯದರ್ಶಿ ಪ್ರಕಾಶ ಗೌಡರ, ಕಾರ್ಯಕ್ರಮದ ಸಂಚಾಲಕ ಧೀರಜ ವೀರನಗೌಡರ, ಅನಿಲ ಅಳ್ಳೊಳ್ಳಿ, ಅಸ್ಲಂಜಹಾನ ಅಬ್ಬಿಹಾಳ ಇದ್ದರು. ಇದಕ್ಕೂ ಮುನ್ನ ಬೆಳಗಿನ ಜಾವದಲ್ಲಿ 150ಕ್ಕೂ ಹೆಚ್ಚು ಮಕ್ಕಳನ್ನು ಪಕ್ಷಿ ತಜ್ಞರಾದ ಪಂಡಿತ ಮುಂಜಿ, ವೈದೇವಿ ಗುಂಜಾಳ, ಪವನ್‌ ಮಿಸ್ಕಿನ್‌, ಹೇಮಂತ ಮತ್ತು

ಎಸ್‌.ಬಿ.ಅಣ್ಣಿಗೇರಿ ಅವರು ಐದಾರು ತಂಡಗಳಾಗಿ ವಿಂಗಡಿಸಿ ವಿವಿಧ ಮಾರ್ಗಗಳಲ್ಲಿ ಕರೆದುಕೊಂಡು ಹೋಗಿ ಪಕ್ಷಿ ವೀಕ್ಷಣೆ ಮಾಡಿಸಿದರು. ವಿವಿಧ ಪಕ್ಷಿಗಳಾದ ಗೋಲ್ಡನ್‌ ಓರಿಯಾಲ, ಡ್ರಾಂಗೊ, ಕ್ಲೊರೆಪ್ಸಿಸ್‌, ಪರ್ಪಲ್‌ ಸನ್‌ ಬರ್ಡ್‌, ಗ್ರೀನ್‌ ಬಾರ್ಬಟ್‌, ಮೇಲ್‌ ಕೋಯಲ್‌, ವೈಟ್‌ ಹೆಡೆಡ್‌ ವ್ಯಾಬ್ಲಿರ್‌, ಇಂಡಿಯನ್‌ ಗೆ ಹಾರ್ನ್ ಬಿಲ್‌, ಆಶಿ ರೆಡ್‌ ವ್ಯಾಬ್ಲಿರ್‌, ಬು ರಾಕ್‌ ಪಿಜನ್‌ನಂತಹ ಪಕ್ಷಿಗಳನ್ನು ಗುರುತಿಸಿ ಅವುಗಳ ಮಹತ್ವಗಳನ್ನು ಮಕ್ಕಳಿಗೆ ತಿಳಿಸಿದರು.   

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.