![car](https://www.udayavani.com/wp-content/uploads/2024/07/car-7-415x248.jpg)
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Team Udayavani, May 19, 2024, 4:04 PM IST
![ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ](https://www.udayavani.com/wp-content/uploads/2024/05/anjal-620x342.jpg)
ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ಮನೆಗೆ ನುಗ್ಗಿ ಯುವತಿ ಕೊಲೆ ಮಾಡುತ್ತಾರೆಂದರೆ ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬ ಆತಂಕವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಕಳವಳ ವ್ಯಕ್ತಪಡಿಸಿದರು.
ಮೃತ ಅಂಜಲಿ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಅವರು, ನೇಹಾ ಹಿರೇಮಠ ಹತ್ಯೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಗೃಹ ಸಚಿವರು ಇದರ ಹೊಣೆಗಾರಿಕೆ ಹೊರಬೇಕು. ಪೊಲೀಸ್ ಅಧಿಕಾರಿಗಳು ಅಲರ್ಟ್ ಆಗಬೇಕು. ಬಡ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಬೇಕು ಎಂದು ಆಗ್ರಹಿಸಿದರು.
ಸ್ಥಳೀಯ ಶಾಸಕರು ಇನ್ನೊಬ್ಬರ ಮೇಲಿನ ಸುಳ್ಳು ಆಪಾದನೆ ಮಾಡುವುದು ಹಾಗೂ ಫೋಟೋ ಫೋಸ್ ಕೊಡುವುದನ್ನು ನಿಲ್ಲಿಸಿಬೇಕು. ಮೃತ ಅಂಜಲಿ ಅಂಬಿಗೇರ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ನೀಡಬೇಕು. ಮನೆ ಕೊಡಬೇಕು. ಭದ್ರತೆ ಒದಗಿಸಬೇಕು. ಡಿಸಿಪಿ, ಇನ್ಸ್ಪೆಕ್ಟರ್ ತಲೆದಂಡ ಸರಿಯಲ್ಲ. ನಿಜವಾದ ತಪ್ಪಿತಸ್ಥರ ಮೇಲೆ ಕ್ರಮವಾಗಬೇಕು. ಗಾಂಜಾ ನಶೆಯಲ್ಲಿ ಇಂತಹ ದುಷ್ಕೃತ್ಯಗಳು ನಡೆಯುತ್ತಿವೆ ಎಂದರು.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.