ಕರ್ನಾಟಕ ವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠ ಉದ್ಗಾಟನೆ


Team Udayavani, Jun 16, 2019, 9:17 AM IST

hubali-tdy-3..

ಧಾರವಾಡ: ಇಲ್ಲಿನ ಕನಾಟಕ ವಿವಿ ಆವರಣದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೊಂಕಣಿ ಅಧ್ಯಯನ ಪೀಠವನ್ನು ಕವಿವಿ ಕುಲಪತಿ ಪ್ರೊ| ಪ್ರಮೋದ ಗಾಯಿ ಉದ್ಘಾಟಿಸಿದರು.

ಧಾರವಾಡ: ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಸಂಸ್ಕೃತಿ ಇರುತ್ತದೆ. ಹೀಗಾಗಿ ಆಯಾ ಸಮುದಾಯಗಳ ಭಾಷೆ ಅಭಿವೃದ್ಧಿಗೊಂಡಂತೆ ಸಂಸ್ಕೃತಿ ಕೂಡ ಅಭಿವೃದ್ಧಿ ಹೊಂದುತ್ತದೆ ಎಂದು ಕವಿವಿ ಕುಲಪತಿ ಪ್ರೊ| ಪ್ರಮೋದ ಗಾಯಿ ಹೇಳಿದರು.

ಇಲ್ಲಿನ ಕನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕೊಂಕಣಿ ಅಧ್ಯಯನ ಪೀಠ ಉದ್ಘಾಟಿಸಿ ಅವರು ಮಾತನಾಡಿದರು.

ಕೊಂಕಣಿ ಅತ್ಯಂತ ಪ್ರಾಚೀನ ಭಾಷೆ. ಅಗತ್ಯ ಪ್ರಾತಿನಿಧ್ಯ ಸಿಗದಿರುವುದರಿಂದ ಭಾಷೆಯ ಅಭಿವೃದ್ಧಿ ಕುಂಠಿತಗೊಂಡಿದೆ. ಕೊಂಕಣಿ ಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿಶ್ವವಿದ್ಯಾಲಯದಲ್ಲಿ ಕೊಂಕಣಿ ಅಧ್ಯಯನ ಪೀಠ ಆರಂಭಿಸಲಾಗುತ್ತಿದೆ ಎಂದರು.

ಕೊಂಕಣಿ ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತವಾದ ಭಾಷೆ ಅಲ್ಲ. ಬೇರೆ ಬೇರೆ ಜಾತಿ, ಸಮುದಾಯಗಳ ಜನ ಈ ಭಾಷೆ ಮಾತನಾಡುತ್ತಾರೆ. ಇಂಥ ಭಾಷೆಗೆ ಕಾಯಕಲ್ಪ ನೀಡುವುದು ಅಧ್ಯಯನ ಪೀಠದ ಉದ್ದೇಶವಾಗಿದೆ ಎಂದು ಹೇಳಿದರು.

ಕೊಂಕಣಿ ಅಕಾಡೆಮಿ ಅಧ್ಯಕ್ಷ ಆರ್‌.ಪಿ. ನಾಯ್ಕ ಮಾತನಾಡಿ, ಭಾಷಾಭಿವೃದ್ಧಿಗೆ ಕೊಂಕಣಿ ಭಾಷಿಕರು ತಮ್ಮ ಸಮಯ ಮೀಸಲಿಡಬೇಕು. ಈ ಕೊಂಕಣಿ ಅಧ್ಯಯನ ಪೀಠದಲ್ಲಿ ಕಲಿಯುವ ಪ್ರಥಮ ಸರ್ಟಿಫಿಕೆಟ್ ಕೋರ್ಸ್‌ಗೆ ಅಕಾಡೆಮಿಯಿಂದ ಅನುದಾನ ನೀಡಲಾಗುವುದು ಎಂದರು.

ಡಾ| ಉದಯ ರಾಯ್ಕರ ಮಾತನಾಡಿದರು. ರವಿ ಗಾಂವಕರ, ಎಂ.ಎಸ್‌. ಬಾಳಿಗಾ, ಸಂತೋಷ ಗಜಾನನ ಮಹಾಲೆ, ಡಾ| ಇಸಬೆಲ್ಲಾದಾಸ್‌ ಝೇವ್ಹಿಯರ್‌, ಡಾ| ಚೇತನಕುಮಾರ ನಾಯ್ಕ, ಕೂಡ್ಲಾ ಆನಂದು ಶಾನಭಾಗ, ವಸಂತ ಬಾಂದೇಕರ, ಅಕಾಡೆಮಿ ಸದಸ್ಯರಾದ ರಾಮ ಮೇಸ್ತಾ, ಉಲ್ಲಾಸ ಪ್ರಭು, ನಾಗೇಶ ಅಣ್ವೇಕರ, ದಯಾನಂದ ಪಾಂಡುಗೌಡ, ಮಾಧವ ಶೇಟ್, ಸಂತೋಷ ಶೆಣೈ ಇದ್ದರು. ಆಶಾ ಭಂಡಾರಕರ ಪ್ರಾರ್ಥಿಸಿದರು. ಸರಯ್ಯು ಪ್ರಭು ನಿರೂಪಿಸಿದರು. ಅಮೋದಿನ ಮಹಾಲೆ ಅವರಿಂದ ಕೊಂಕಣಿ ಹಾಡಿನ ಗಾಯನ ನಡೆಯಿತು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.