‘ಈ ವೈದ್ಯರು ನನ್ನ ಕೊಲ್ಲಲು ಕರೆದುಕೊಂಡು ಹೊರಟಿದ್ದಾರೆ’: ವಿಡಿಯೋ ಮಾಡಿ ಸೋಂಕಿತನಿಂದ ಹುಚ್ಚಾಟ
Team Udayavani, Jun 13, 2021, 1:46 PM IST
ಧಾರವಾಡ: ಕೋವಿಡ್ ಸೋಂಕು ದೃಡಪಟ್ಟು ಮಾನಸಿಕ ಸ್ಥಿಮಿತತೆ ಕಳೆದುಕೊಂಡ ವ್ಯಕ್ತಿಯೊಬ್ಬ ತಾನೇ ತನ್ನ ಮೊಬೈಲ್ ನಿಂದ ವಿಡಿಯೋ ಮಾಡಿ ಹಚ್ಚಾಟ ಮೆರೆದಿದ್ದಾನೆ.
ಧಾರವಾಡ ಸಮೀಪದ ತಡಕೋಡ ಗ್ರಾಮದ ಪರಪ್ಪ ಎಂಬಾತ ಕೋವಿಡ್ ಸೋಂಕಿತ ನಾಗಿದ್ದಾಗ ವೈದ್ಯರು ಆತನನ್ನು ಚಿಕಿತ್ಸೆ ಗಾಗಿ ಜಿಲ್ಲಾ ಆಸ್ಪತ್ರೆ ಗೆ ಕರೆದುಕೊಂಡು ಹೋಗಲು ಬಂದಿದ್ದಾರೆ. ಆಗ ತನ್ನ ಮೊಬೈಲ್ ನಲ್ಲಿ ನಾನೆ ವಿಡಿಯೋ ಮಾಡಿಕೊಂಡು, ಈ ವೈದ್ಯರು ನನ್ನ ಕೊಲ್ಲಲು ಕರೆದುಕೊಂಡು ಹೊರಟಿದ್ದಾರೆ.
ಇದನ್ನೂ ಓದಿ: ಐಎಎಸ್ ಪರೀಕ್ಷೆಗೆ ಕೋಚಿಂಗ್ ಪಡೆಯುವವರಿಗೆ ಸೋನು ಸೂದ್ ನೆರವು..!
ನನ್ನ ಸಾವಿಗೆ ಇವರೆ ಕಾರಣ ಎಂದೆಲ್ಲ ಹುಚ್ಚಾಟ ಮಾಡಿದ್ದಾನೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಗುಣಮುಖ ನಾಗಿರುವ ಪರಪ್ಪ ಇದೀಗ ಆಗಿನ ವಿಡಿಯೋ ಗಳನ್ನು ತನ್ನ ಗೆಳೆಯರೊಂದಿಗೆ ಹಂಚಿಕೊಂಡಿದ್ದಾನೆ. ಇದನ್ನು ಕೆಲವರು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದೀಗ ಪರಪ್ಪನ ಹುಚ್ಚಾಟ ದಾರವಾಡ ಸೀಮೆಯಲ್ಲಿ ವೈರಲ್ ಆಗಿದೆ. ಈತನ ಹುಚ್ಚಾಟದ ಬಗ್ಗೆ ಪೋಲಿಸ್ ರು ಮಾಹಿತಿ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ