ಮಂಜು ಕವಿದ ವಾತಾವರಣ: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಮಂಗಳೂರಿಗೆ!
Team Udayavani, Apr 3, 2021, 9:11 AM IST
ಹುಬ್ಬಳ್ಳಿ: ನಗರದಲ್ಲಿ ದಟ್ಟ ಮಂಜು-ಮೋಡಕವಿದ ವಾತಾವರಣವಿದ್ದ ಕಾರಣ ಬೆಂಗಳೂರಿನಿಂದ ನಗರಕ್ಕೆ ಶನಿವಾರ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿಕೊಂಡು ಮಂಗಳೂರಿಗೆ ಪ್ರಯಾಣ ಬೆಳೆಸಿತು.
ಬೆಳಗ್ಗೆ ಸರಿಯಾಗಿ 7:20 ಗಂಟೆಗೆ ಆಗಮಿಸಿದ್ದ ವಿಮಾನ ದಟ್ಟ ಮಂಜು ಆವರಿಸಿದ್ದರಿಂದ ಲ್ಯಾಂಡಿಂಗ್ ಆಗಲು ಆಗದೆ ಆಗಸದಲ್ಲಿಯೇ ಸುಮಾರು 20 ನಿಮಿಷ ಸುತ್ತಾಡಿತು. ಎಟಿಎಸ್ ನಿಂದ ಸಿಗ್ನಲ್ ಸಿಗದ ಕಾರಣ ಕೊನೆಗೆ ಮಾರ್ಗ ಬದಲಿಸಿಕೊಂಡು ಮಂಗಳೂರಿಗೆ ತೆರಳಿತು. ವಿಮಾನದಲ್ಲಿ ಸುಮಾರು 65 ಪ್ರಯಾಣಿಕರು ಇದ್ದರು. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅಂದಾಜು 62 ಪ್ರಯಾಣಿಕರು ತೆರಳುವವರಿದ್ದರು.
ಇದನ್ನೂ ಓದಿ:ಮತ್ತೆ ಆತಂಕದಲ್ಲಿ ಕನ್ನಡ ಚಿತ್ರರಂಗ: ಸಿನಿಮಾ ಬಿಡುಗಡೆಯಲ್ಲಿ ಆಗಲಿದೆ ವ್ಯತ್ಯಯ
ಇದೇ ಸಮಯದಲ್ಲಿ ಚೆನ್ನೈನಿಂದ ನಗರಕ್ಕೆ ಬೆಳಗ್ಗೆ 8:00 ಗಂಟೆಗೆ ಆಗಮಿಸಿದ್ದ ಇಂಡಿಗೋ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿ, ಮರಳಿ ಕೊಚ್ಚಿಗೆ ಪ್ರಯಾಣ ಬೆಳೆಸಿತು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್