ಇಂಡಿಯನ್‌ಮನಿ ಡಾಟ್‌ ಕಾಮ್‌ ಸಪೋರ್ಟ್‌ ಸೆಂಟರ್‌ ನಾಳೆ ಶುರು


Team Udayavani, Dec 9, 2017, 1:22 PM IST

h5-indian.jpg

ಹುಬ್ಬಳ್ಳಿ: ಇಂಡಿಯನ್‌ಮನಿ ಡಾಟ್‌ ಕಾಂ 14ನೇ ಸಪೋರ್ಟ್‌ ಸೆಂಟರ್‌ ಉದ್ಘಾಟನೆ ಡಿ. 10ರಂದು ಸಂಜೆ 4ಕ್ಕೆ ವಿದ್ಯಾನಗರದ ಎಸ್‌ಕೆಡಿ ಹೈಟ್ಸ್‌  ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಇಂಡಿಯನ್‌ಮನಿ ಡಾಟ್‌ ಕಾಮ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಸ್‌. ಸುಧೀರ  ಮಾತನಾಡಿದರು.

ವಿಧಾನಸಭೆ ಪ್ರತಿ ಪಕ್ಷದ ನಾಯಕ ಜಗದೀಶ ಶೆಟ್ಟರ ಉದ್ಘಾಟನೆ ನೆರವೇರಿಸಲಿದ್ದು, ಸಂಸದ ಪ್ರಹ್ಲಾದ ಜೋಶಿ ಆಗಮಿಸುವರು. ಮಹಾಪೌರ  ಡಿ.ಕೆ. ಚವ್ಹಾಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ನಮ್ಮ ಸಂಸ್ಥೆ ಜೀವ ವಿಮೆ, ಆರೋಗ್ಯ ವಿಮೆ, ಮ್ಯುಚ್ಯುಯೆಲ್‌ ಫ‌ಂಡ್‌, ಸಾಲ, ರಿಯಲ್‌ ಎಸ್ಟೇಟ್‌  ರಾಟ  ಕುರಿತು ಮಾರ್ಗದರ್ಶನ ನೀಡಲಿದೆ.

ಆಸಕ್ತರು ಹೆಲ್ಪ್ಲೈನ್‌ 022 6181 6111 ಮಿಸ್‌ಕಾಲ್‌ ನೀಡಿದರೆ ಅವರಿಗೆ ಫೋನ್‌ ಮಾಡಿ ಬೇಡಿಕೆಗೆ ಅನುಗುಣವಾಗಿ  ಮಾರ್ಗದರ್ಶನ ನೀಡಲಾಗುವುದು. ಅಲ್ಲದೇ ಸಂಸ್ಥೆ ಮುದ್ರಣ ಮಾಧ್ಯಮ, ಇನ್ಫೊ-ಗ್ರಾμಕ್ಸ್‌, ವಿಡಿಯೋಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಮಾರ್ಗದರ್ಶನ ನೀಡುತ್ತಿದೆ ಎಂದು ವಿವರಿಸಿದರು. 

ಹುಬ್ಬಳ್ಳಿ ಸಪೋರ್ಟ್‌ ಸೆಂಟರ್‌ಗಾಗಿ 250 ಜನರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು,  ಇನ್ನೊಂದು ವರ್ಷದಲ್ಲಿ ಇಲ್ಲಿ ಸುಮಾರು 1000 ಜನರಿಗೆ ಉದ್ಯೋಗ ನೀಡುವ ಇಚ್ಛೆಯಿದೆ. 2008ರಲ್ಲಿ ಬೆಂಗಳೂರಿನಲ್ಲಿ ಇಂಡಿಯನ್‌ಮನಿ ಡಾಟ್‌ ಕಾಮ್‌  ಸಂಸ್ಥೆ ಮಾಜಿ ಲೋಕಾಯುಕ್ತ ಸಂತೋಷ ಹೆಗ್ಡೆ ಅವರಿಂದ ಉದ್ಘಾಟನೆಗೊಂಡಿದೆ ಎಂದರು. 

ಕೆವಿಜಿ ಬ್ಯಾಂಕ್‌ ಜನ್‌ಧನ್‌ ಖಾತೆದಾರರಿಗೆ ಹಣಕಾಸು ಸಾಕ್ಷರತೆ ಮೂಡಿಸಲು ಕೇಂದ್ರ ಹಣಕಾಸು ಸಚಿವಾಲಯ ಇಂಡಿಯನ್‌ಮನಿ ಡಾಟ್‌ ಕಾಮ್‌ನ ವೇದಿಕೆ ಬಳಸಿಕೊಂಡಿದೆ. ಇದೇ ಅ. 19 ಹಾಗೂ  20ರಂದು ನಡೆದ ವಿಶ್ವ ಬ್ಯಾಂಕ್‌ನ μನ್‌ ಟೆಕ್‌ ಸಿಇಒ

-ಶೃಂಗಸಭೆಯಲ್ಲಿ ಸಿ.ಎಸ್‌. ಸುಧೀರ ಭಾರತವನ್ನು ಪ್ರತಿನಿಧಿಸಿದ್ದಾರೆ ಎಂದರು. ಕರ್ನಾಟಕದ  ಪೊಲೀಸ್‌ ಸಿಬ್ಬಂದಿಗಾಗಿಯೇ ಸಂಸ್ಥೆ ಪ್ರತ್ಯೇಕ ಹೆಲ್ಪ್ಲೈನ್‌ ಆರಂಭಿಸಿದ್ದು, ಇತರ ಸರಕಾರಿ ಇಲಾಖೆಗಳಿಗೂ ಸೇವೆ ವಿಸ್ತರಿಸುವ ಯೋಜನೆಯಿದೆ ಎಂದು  ತಿಳಿಸಿದರು. 

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.