ಗೌಳಿವಾಡಾಗಳಿಗೆ ಮೂಲಸೌಲಭ್ಯಕ್ಕೆ ಬದ್ಧ

ಗೌಳಿಗರ ಸಮಸ್ಯೆ ಆಲಿಸಿದ ಶಾಸಕ ನಿಂಬಣ್ಣವರ; ರಸ್ತೆ, ನೀರು, ಬೆಳಕಿನ ವ್ಯವಸ್ಥೆಯ ಭರವಸೆ

Team Udayavani, Jul 11, 2022, 6:24 PM IST

20

ಅಳ್ನಾವರ: ಹೊನ್ನಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಹಸಿರು ಸೊಬಗಿನ ಮಧ್ಯದಲ್ಲಿರುವ ಗೌಳಿಗರ ವಾಡಾಗಳಿಗೆ ಶಾಸಕ ಸಿ.ಎಂ. ನಿಂಬಣ್ಣವರ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿ ಮೂಲಸೌಲಭ್ಯ ಒದಗಿಸುವ ಭರವಸೆ ನೀಡಿದರು.

ನೂರಕ್ಕೂ ಅಧಿಕ ಗೌಳಿಗರ ವಾಸವಿರುವ ರೇಣುಕಾ ನಗರ ಗೌಳಿವಾಡಾ, ಲಿಂಗನಕೊಪ್ಪ ಹಾಗೂ ರೇಣುಕಾ ನಗರ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಇದೆ. ಕಳೆದ ಹಲವು ದಿನಗಳ ಹಿಂದೆ ಕ್ರೂರ ಪ್ರಾಣಿ ಚಿಕ್ಕ ಜಾನುವಾರುಗಳನ್ನು ಕೊಂದು ಹಾಕಿದೆ. ಕಾಡಿನಲ್ಲಿ ನಡೆದು ಮಕ್ಕಳು ಶಾಲೆಗೆ ಹೋಗಬೇಕು. ಲಿಂಗನಕೊಪ್ಪದಲ್ಲಿ ಸಾಕಷ್ಟು ಪುಟ್ಟ ಮಕ್ಕಳು ಇದ್ದು, ಅಂಗನವಾಡಿ ಕೇಂದ್ರ ತೆರೆಯಬೇಕು. ರಾತ್ರಿ ವೇಳೆ ವಿದ್ಯುತ್‌ ಕಡಿತ ಮಾಡುವುದರಿಂದ ಗೌಳಿಗರ ಬದುಕು ಕತ್ತಲಲ್ಲಿ ಮುಳುಗಿದೆ. ಮಕ್ಕಳಿಗೆ ಓದಲು ತೊಂದರೆ ಆಗಿದೆ ಎಂಬ ಅಳಲನ್ನು ಗ್ರಾಮಸ್ಥರು ತೊಡಿಕೊಂಡರು.

ಶಾಸಕ ನಿಂಬಣ್ಣವರ ಮಾತನಾಡಿ, ಗೌಳಿಗರು ಹೈನುಗಾರಿಕೆ ನಂಬಿ ಬದುಕು ಕಟ್ಟಿಕೊಂಡಿದ್ದು, ಹಲವರು ಕೃಷಿ ಮಾಡುತ್ತಿದ್ದಾರೆ. ಅವರ ಬದುಕು ಉತ್ತಮವಾಗಿರಲು ಕಡ್ಡಾಯವಾಗಿ ಎಲ್ಲ ಮ್ಕಕಳಿಗೆ ಶಿಕ್ಷಣ ನೀಡಬೇಕು. ವಿಶೇಷವಾಗಿ ಮಹಿಳೆಯರಿಗೆ ಶಿಕ್ಷಣ ನೀಡಲು ಆದ್ಯತೆ ನೀಡಬೇಕು. ರಸ್ತೆ, ಬೀದಿ ದೀಪ, ನೀರು ಮುಂತಾದ ಅಗತ್ಯ ಸೌಲಭ್ಯ ನೀಡಲಾಗುವುದು. ಸರ್ಕಾರ ಈಚೆಗೆ ಬೆಳಕು ಎಂಬ ವಿಶೇಷ ಯೋಜನೆ ಜಾರಿ ಮಾಡಿದೆ. ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕ ಕೊಡಿಸುವ ಹಾಗೂ ಅಂಗನವಾಡಿ ಕೇಂದ್ರ ತೆರೆಯುವ ಪ್ರಯತ್ನ ಮಾಡುವೆ. ಸಮೀಪದ ಊರುಗಳಿಗೆ ವಿದ್ಯಾರ್ಥಿಗಳು ಹೋಗಲು ಶಾಲಾ ಸಮಯಕ್ಕೆ ಬಸ್‌ ವ್ಯವಸ್ಥೆ ಮಾಡಲಾಗುವುದು. ಸ್ಥಳೀಯ ಯುವಕರು ಕಲಿತವರು ಇದ್ದರೆ ಇಲ್ಲಿನ ಮಕ್ಕಳಿಗೆ ಅಕ್ಷರಜ್ಞಾನ ಧಾರೆ ಎರೆಯಲು ಮುಂದಾಗಬೇಕು. ಉಜ್ವಲ ಯೋಜನೆ ಗ್ಯಾಸ್‌ ವಿತರಣೆ, ಸರ್ಕಾರದ ಸಕಲ ಸವಲತ್ತುಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿ ಧುರೀಣ ಶಿವಾಜಿ ಡೊಳ್ಳಿನ, ಭರತೇಶ ಪಾಟೀಲ, ನಾಗಣ್ಣ ಬುಡರಕಟ್ಟಿ, ಗ್ರಾಪಂ ಸದಸ್ಯೆ ಲಕ್ಷ್ಮೀಬಾಯಿ ಪೋಡೆ, ಗಂಗಪ್ಪ ಬುಡರಕಟ್ಟಿ, ರಮೇಶ ಹೂಗಾರ, ಮುಕ್ತುಂ ಡೊನಸಾಲ್‌, ಭೀಮಪ್ಪ ಕ್ಷಾತ್ರತೇಜ, ಬಸಪ್ಪ ಚಿಕ್ಕಣ್ಣವರ, ಬಾಳು ಗಸ್ತೆ, ಅಪ್ಪು ದೊಂಡಿಬಾ ಗೌಳಿ, ರಾಯಪ್ಪ ಚಂಡಕಿ, ಪರಶುರಾಮ ಬಂಡಕಿ, ರಾಯಪ್ಪ ಸುರಗಟ್ಟಿ ಇನ್ನಿತರರಿದ್ದರು.

ಹೊನ್ನಾಪುರದಿಂದ ಸುಮಾರು ಏಳೆಂಟು ಕಿಮೀ ಅಂತರದಲ್ಲಿ ಅರಣ್ಯ ಪ್ರದೇಶದಲ್ಲಿ ಗೌಳಿ ಕುಟುಂಬದವರು ಕಳೆದ ಆರೇಳು ದಶಕಗಳಿಂದ ವಾಸವಿದ್ದು, ಸೌಲಭ್ಯಗಳು ಇಲ್ಲದೆ ಬದುಕು ದುಸ್ಥರವಾಗಿದೆ. ಈ ಹಿಂದೆ ಯಾವ ಶಾಸಕರು, ಅಧಿಕಾರಿಗಳು ಇಲ್ಲಿ ಭೇಟಿ ನೀಡಿದ ಉದಾಹರಣೆ ಇಲ್ಲ. ಇದೇ ಮೊದಲು ಬಾರಿಗೆ ಶಾಸಕ ನಿಂಬಣ್ಣವರ ಭೇಟಿ ನೀಡಿದ್ದು ನಮ್ಮ ಬದುಕಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. –ನಾಗು ವಿಠ್ಠಲ ಗೌಳಿ, ಗೌಳಿಗರ ತಾಂಡಾದ ಮುಖ್ಯಸ್ಥ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.