ಕಾರ್ಮಿಕರ ಕಾರ್ಡ್‌ಗೆ ಮಧ್ಯವರ್ತಿಗಳ ಕಾಟ


Team Udayavani, May 22, 2020, 8:49 AM IST

ಕಾರ್ಮಿಕರ ಕಾರ್ಡ್‌ಗೆ ಮಧ್ಯವರ್ತಿಗಳ ಕಾಟ

ಸಾಂದರ್ಭಿಕ ಚಿತ್ರ

ಕಲಘಟಗಿ: ಪಟ್ಟಣದ ಅನೇಕ ಗಣಕೀಕೃತ ಕೇಂದ್ರ ಸೇರಿದಂತೆ ತಾಲೂಕಿನ ಜೋಡಳ್ಳಿ, ಗಳಗಿಹುಲಕೊಪ್ಪ, ದುಮ್ಮವಾಡ, ಹಿರೇಹೊನ್ನಿಹಳ್ಳಿ, ತಬಕದಹೊನ್ನಿಹಳ್ಳಿ, ಮಿಶ್ರೀಕೋಟಿ, ತುಮರಿಕೊಪ್ಪ, ದೇವಿಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾರ್ಮಿಕ ಕಾರ್ಡ್‌ ಮಾಡಿಕೊಡುವ ಮಧ್ಯವರ್ತಿಗಳು ಹೆಚ್ಚಿದ್ದಾರೆ.

ಕೇಂದ್ರ ಸರಕಾರದಿಂದ ಚಾಲ್ತಿಯಲ್ಲಿರುವ ಪ್ರತಿ ಕಾರ್ಡ್‌ದಾರರಿಗೆ 3 ಸಾವಿರ ಮತ್ತು 2 ಸಾವಿರದಂತೆ ಒಟ್ಟು 5 ಸಾವಿರ ರೂ. ಜಮೆಯಾಗುತ್ತದೆ. ಇದರಿಂದ ತಾಲೂಕಿನಲ್ಲಿ ನೂತನವಾಗಿ ಕಾರ್ಮಿಕ ಕಾರ್ಡ್‌ ಮಾಡುವವರ ಹಾಗೂ ಹಳೆ ಕಾರ್ಡ್‌ ಮರುಚಾಲ್ತಿ ಮಾಡುವವರ ಸಂಖ್ಯೆ ಇಮ್ಮಡಿಗೊಂಡಿದೆ. ತಾಲೂಕಿನಲ್ಲಿ ಕಾರ್ಮಿಕ ಇಲಾಖೆ ಇದ್ದು, ಕಚೇರಿಯಲ್ಲಿ ವರ್ಷಗಳಿಂದ ಕಂಪ್ಯೂಟರ್‌ ಆಪರೇಟರ್‌ ಹೊರತುಪಡಿಸಿ ಸಿಪಾಯಿಯಾಗಲಿ, ಬೇರೆ ಯಾವುದೇ ಸಿಬ್ಬಂದಿ ಇರಲ್ಲ. ಅಲ್ಲದೆ ಪೂರ್ಣ ಪ್ರಮಾಣದ ಕಾರ್ಮಿಕ ನಿರೀಕ್ಷಕ ಅಧಿಕಾರಿಗಳು ಇಲ್ಲದೇ ಇರುವುದು ಇಂತಹ ವ್ಯವಹಾರಕ್ಕೆ ಅವಕಾಶ ಕಲ್ಪಿಸಿದಂತಾಗಿದೆ. ಜಿಲ್ಲಾಡಳಿತ, ತಾಲೂಕಾಡಳಿತ ಇನ್ನಾದರೂ ಕಾರ್ಮಿಕರ ನೆರವಿಗೆ ಬರಬೇಕಿದೆ.  ತಾಲೂಕಿನಲ್ಲಿ ಕೂಲಿ ಕಾರ್ಮಿಕರಲ್ಲದವರ ಹೆಸರು ನೋಂದಣಿ ಮಾಡಿಸಲಾಗುತ್ತಿದೆ ಎಂದು ಸಮಾಜ ಸೇವಕ ಬಸವರಾಜ ಹೊನ್ನಿಹಳ್ಳಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.