ಜಗದ್ಗುರು ರೇಣುಕಾಚಾರ್ಯರ ಯುಗಮಾನೋತ್ಸವ ಕಾರ್ಯಕ್ರಮ


Team Udayavani, Apr 1, 2022, 10:14 AM IST

3

ಅಣ್ಣಿಗೇರಿ: ರೇಣುಕಾಚಾರ್ಯರ ಜಯಂತಿಯನ್ನು ಸರಕಾರದಿಂದ ಮಾ.16ರಂದು ಆಚರಣೆ ಮಾಡಲು ಘೋಷಣೆ ಮಾಡಿರುವುದು ಅಭಿನಂದನೀಯ. ಅದೇ ರೀತಿ ಜಂಗಮ ಸಮಾಜದವರಿಗೆ ಬೇಡ ಜಂಗಮ ಪ್ರಮಾಣ ಪತ್ರ ನೀಡುವ ಕಾರ್ಯಕ್ಕೂ ಸರ್ಕಾರ ಮುಂದಾಗಬೇಕಾಗಿದೆ ಎಂದು ನರಗುಂದ ಪತ್ರಿವನ ಮಠದ ಸಿದ್ಧವೀರ ಶಿವಯೋಗಿ ಶಿವಾಚಾರ್ಯರು ಹೇಳಿದರು.

ಪಟ್ಟಣದ ಪುರದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯರ ಯುಗಮಾನೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ತಮ್ಮ ತಾಯಿ-ತಂದೆ ಹೆಸರಿನಲ್ಲಿ ಅಣ್ಣಿಗೇರಿ ಜಂಗಮ ಸಮಾಜಕ್ಕೆ ಶ್ರೀ ರೇಣುಕಾಚಾರ್ಯ ಜಯಂತ್ಯುತ್ಸವಕ್ಕಾಗಿ 2 ಲಕ್ಷ ನಗದನ್ನು ದೇಣಿಗೆಯಾಗಿ ನೀಡಿದರು. ಮುಂದಿನ ದಿನಗಳಲ್ಲಿ ರೇಣುಕಾಚಾರ್ಯರ ಸಭಾಭವನಕ್ಕೆ 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಅಡನೋರಿನ ಶಿವಾಚಾರ್ಯರು, ಹೊಸಳ್ಳಿಯ ಬೂದೀಶ್ವರ ಶ್ರೀಗಳು ಆಶೀರ್ವಚನ ನೀಡಿದರು.

ಜಿಪಂ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ, ಬಿ.ಬಿ. ಗಂಗಾಧರಮಠ, ವೀರೇಶ ಪುರದೀರಪ್ಪನಮಠ, ನಾಗಪ್ಪ ದಳವಾಯಿ, ಜಂಗಮ ಸಮಾಜದ ತಾಲೂಕಾಧ್ಯಕ್ಷ ಸುರೇಶ ಹೊಂಬಾಳಿಮಠ, ಸುರೇಶ ಹಿರೇಮಠ, ಜಗದೀಶ ಅಬ್ಬಿಗೇರಿಮಠ, ಕಿರಣ ಹಿರೇಮಠ, ಪ್ರಕಾಶ ಕರವೀರಮಠ, ವೀರಯ್ಯ ಪರ್ವತದೇವರ ಮಠ, ಶ್ರೀಶೈಲಯ್ಯ ನಮಸ್ತೆಮಠ, ಭಾರತಿ ಹಿರೇಮಠ, ಶಶಿಕಲಾ, ಶೋಭಾ ಹಿರೇಮಠ ಇನ್ನಿತರರಿದ್ದರು.

ಪುರಸಭೆ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು. ವಿ.ಎಂ. ಹಿರೇಮಠ ಸ್ವಾಗತಿಸಿದರು. ಮಾಂತೇಶ ವಸ್ತ್ರದ ಪ್ರಾಸ್ತಾವಿಕ ಮಾತನಾಡಿದರು. ಎಂ.ವಿ. ಮುತ್ತಲಗೇರಿ ನಿರೂಪಿಸಿದರು. ಸೋಮಶೇಖರ ಹಿರೇಮಠ ವಂದಿಸಿದರು.

ಭವ್ಯ ಮೆರವಣಿಗೆ: ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಬಂಗಾರೇಶ ಹಿರೇಮಠ, ಶಿವಯೋಗಿ ಸುರಕೋಡ, ಷಣ್ಮುಖ ಗುರಿಕಾರ ಚಾಲನೆ ನೀಡಿದರು. ಮಾಜಿ ಶಾಸಕ ಎನ್‌.ಎಚ್‌. ಕೋನರಡ್ಡಿ, ಬಸವರಾಜ ಕುಂದಗೋಳಮಠ ಮೊದಲಾದವರಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.