ಬಿಜೆಪಿಯಿಂದ ಟಿಕೆಟ್ ವಿಚಾರದಲ್ಲಿ ಯಾವ ವಿಸ್ಮಯವೂ ನಡೆಯಲಾರದು: Jagadish Shettar


Team Udayavani, Apr 16, 2023, 9:13 AM IST

ಬಿಜೆಪಿಯಿಂದ ಟಿಕೆಟ್ ವಿಚಾರದಲ್ಲಿ ಯಾವ ವಿಸ್ಮಯವೂ ನಡೆಯಲಾರದು: Jagadish Shettar

ಹುಬ್ಬಳ್ಳಿ: ಬಿಜೆಪಿಯಿಂದ ಟಿಕೆಟ್ ವಿಚಾರದಲ್ಲಿ ಯಾವ ವಿಸ್ಮಯವೂ ನಡೆಯಲಾರದು, ನಡೆದರು ಹಿಂದೆ ಹೋಗದ ರೀತಿಯಲ್ಲಿ ನಾನು ಮುಂದೆ ಹೆಜ್ಜೆ ಇರಿಸಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸ್ಪಷ್ಟಪಡಿಸಿದರು.

ರವಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ವಿಚಾರದಲ್ಲಿ ಕೊನೆ ಗಳಿಗೆಯ ವಿಸ್ಮಯ ನಡೆಯುವ ಯಾವ ವಿಶ್ವಾಸವೂ ನನಗಿಲ್ಲ.ರಾಜ್ಯದಲ್ಲಿ ಬಿಜೆಪಿ ಪಕ್ಷದ ಉಸ್ತುವಾರಿ ಹಾಗೂ ಚುನಾವಣೆ ಉಸ್ತುವಾರಿ ಪಕ್ಷವನ್ನು ಒಲಿ ಕೊಡುವುದಕ್ಜೆ ನಿರ್ಧರಿಸಿದಂತಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾ ಅವರಿಗೆ ಇಲ್ಲಿನ ವಾಸ್ತವ ಚಿತ್ರಣ ನೀಡದೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಪಕ್ಷದ ಹಿತಾಸಕ್ತಿ ಗೆ ಧಕ್ಕೆ ತರುವ ಕೆಲಸಕ್ಕೆ ಮುಂದಾಗಿದ್ದಾರೆ.

ಪಕ್ಷದಲ್ಲಿ ಶಿಸ್ತು, ಹಿರಿಯರಿಗೆ ಗೌರವ ಇಲ್ಲ ಎಂಬುದಕ್ಕೆ ಹಲವು ವಿದ್ಯಮಾನಗಳು ಸಾಕ್ಷಿ ಹೇಳುತ್ತಿವೆ ಎಂದರು.
ಶಿರಸಿ ತರಳಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇಂದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವೆ.

ಪ್ರಮುಖರ ಸಭೆ ಕರೆದು ಚರ್ಚಿಸಿ ಮುಂದಿನ ನಡೆ ಘೋಷಿಸುವೆ. ಅವಕಾಶಗಳು ಮುಕ್ತವಾಗಿವೆ ಎಂದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ನಂತರದ ಇದುವರೆಗೂ ಪಕ್ಷದ ವರಿಷ್ಠರು, ಪ್ರಮುಖರು ಯಾರೊಬ್ಬರು ನನ್ನನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

Dhaeawad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

Dharwad: ಶರಣರ ತತ್ವ ಪ್ರಚಾರಕ್ಕೆ ವಚನ ವಿಶ್ವವಿದ್ಯಾಲಯ ಬೇಕು : ಬಾಲ್ಕಿ ಶ್ರೀ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.