ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪ, ಹೇಳಿಕೆಗಳಿಗೆ ಇತಿಮಿತಿ ಇರಬೇಕು: ಜಗದೀಶ್‌ ಶೆಟ್ಟರ್


Team Udayavani, Jan 26, 2023, 1:01 PM IST

ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪ, ಹೇಳಿಕೆಗಳಿಗೆ ಇತಿಮಿತಿ ಇರಬೇಕು: ಜಗದೀಶ್‌ ಶೆಟ್ಟರ್

ಹುಬ್ಬಳ್ಳಿ: ನನ್ನ ರಾಜಕೀಯ ಜೀವನದಲ್ಲೇ ಪ್ರಸ್ತುತ ದ ಕೀಳುಮಟ್ಟದ ಹೇಳಿಕೆಗಳನ್ನು ಕೇಳಿಲ್ಲ. ರಾಜಕೀಯದಲ್ಲಿ ಹೇಳಿಕೆಗಳಿಗೂ ಒಂದು ಮಿತಿ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಭಿಪ್ರಾಯ ಪಟ್ಟರು.

ಗಣರಾಜ್ಯೋತ್ಸವ ಅಂಗವಾಗಿ ಇಲ್ಲಿನ ದೇಶಪಾಂಡೆ ನಗರದಲ್ಲಿರುವ  ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಅವರು ಮಾತನಾಡಿದರು.

ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪ, ಹೇಳಿಕೆಗಳಿಗೆ ಇತಿಮಿತಿ ಇರಬೇಕು. ಕೀಳುಮಟ್ಟದ ಹೇಳಿಕೆಗಳಿಗೆ ಯಾರು ಮುಂದಾಗಬಾರದು.  ಚುನಾವಣೆ ದೃಷ್ಟಿಕೋನದೊಂದಿಗೆ ಕಾಂಗ್ರೆಸ್ ಕೀಳುಮಟ್ಟದ ಹೇಳಿಕೆಗಳನ್ನು ಆರಂಭಿಸಿತು.ಬಹುತೇಕ ರಾಜ್ಯಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಸೋಲಿನ ಭೀತಿಯಿಂದ ಹತಾಶೆಗೊಂಡು ಇಂತಹ ಕೀಳುಮಟ್ಟದ ಹೇಳಿಕೆಗಳಿಗೆ ಮುಂದಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ: ಸಿಟಿ ರವಿ

ಕಾಂಗ್ರೆಸ್ ನ ಹೇಳಿಕೆಗಳಿಗೆ ನಮ್ಮವರು ಪ್ರತಿಕ್ರಿಯೆ ನೀಡಬೇಕಾಗಿದೆ ಇಲ್ಲವಾದರೆ, ಕಾಂಗ್ರೆಸ್ ಒಂದು ಸುಳ್ಳನ್ನು ನೂರು ಬಾಎಇ ಹೇಳಿ, ಅದನ್ನೇ ಸತ್ಯವಾಗಿಸಲು ಮುಂದಾಗಲಿದೆ.  ಪಕ್ಷದ ಕೆಲವರು ನೀಡಿದ ಕೀಳುಮಟ್ಟದ ಹೇಳಿಕೆಗಳನ್ನು ನಾನು ಒಪ್ಪುವುದಿಲ್ಲ. ಈ ಬಗ್ಗೆ ಅವಕಾಶ ಸಿಕ್ಕರೆ ಪಕ್ಷ ವೇದಿಕೆಯಲ್ಲಿ ಇದನ್ನು ಪ್ರಸ್ತಾಪಿಸುವುದಾಗಿ ಶೆಟ್ಟರ ತಿಳಿಸಿದರು.

ಟಾಪ್ ನ್ಯೂಸ್

ರೈಲು ಗಾಡಿಗೆ ಅಡ್ಡ ಬಂದ ಪಾದಾಚಾರಿ: ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

ರೈಲು ಗಾಡಿಗೆ ಅಡ್ಡ ಬಂದ ಪಾದಾಚಾರಿ: ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

ಸೀಕ್ವೇರಿಯಂನಲ್ಲಿ 50 ವರ್ಷ ಬಂಧಿಯಾಗಿದ್ದ ಲೋಲಿಟ ಇನ್ನು ಬಂಧ ಮುಕ್ತ…!

ಸೀಕ್ವೇರಿಯಂನಲ್ಲಿ 50 ವರ್ಷ ಬಂಧಿಯಾಗಿದ್ದ ಲೋಲಿಟ ಇನ್ನು ಬಂಧ ಮುಕ್ತ…!

ಖಾಸಗಿ ಚಾಟ್‌ಗೆ “ಬೀಗ’ ಹಾಕಿ ಅಡಗಿಸಿಡಿ! ವಾಟ್ಸ್‌ಆ್ಯಪ್‌ನಿಂದ ಹೊಸ “ಲಾಕ್‌ ಚಾಟ್‌’ ಫೀಚರ್‌

ಖಾಸಗಿ ಚಾಟ್‌ಗೆ “ಬೀಗ’ ಹಾಕಿ ಅಡಗಿಸಿಡಿ! ವಾಟ್ಸ್‌ಆ್ಯಪ್‌ನಿಂದ ಹೊಸ “ಲಾಕ್‌ ಚಾಟ್‌’ ಫೀಚರ್‌

ಗೂಗಲ್‌ ಉದ್ಯೋಗಿಗಳ ಸವಲತ್ತುಗಳಿಗೆ ಕತ್ತರಿ

ಗೂಗಲ್‌ ಉದ್ಯೋಗಿಗಳ ಸವಲತ್ತುಗಳಿಗೆ ಕತ್ತರಿ

ಮರುಮದುವೆ ಪರಿಹಾರ ನಿರಾಕರಣೆಗೆ ಕಾರಣವಲ್ಲ: ಬಾಂಬೆ ಹೈಕೋರ್ಟ್‌

ಮರುಮದುವೆ ಪರಿಹಾರ ನಿರಾಕರಣೆಗೆ ಕಾರಣವಲ್ಲ: ಬಾಂಬೆ ಹೈಕೋರ್ಟ್‌

ವಿಶ್ವವಿಖ್ಯಾತ ಅಮರನಾಥ ಯಾತ್ರೆ 60 ದಿನಕ್ಕೇರಿಕೆ?

ವಿಶ್ವವಿಖ್ಯಾತ ಅಮರನಾಥ ಯಾತ್ರೆ 60 ದಿನಕ್ಕೇರಿಕೆ?

ಹೇಮನಾಥ ಶೆಟ್ಟಿ ದಿಲ್ಲಿಗೆ: ಕಾಂಗ್ರೆಸ್‌ನಲ್ಲಿ ಏರಿದ ಕಾವು!

ಹೇಮನಾಥ ಶೆಟ್ಟಿ ದಿಲ್ಲಿಗೆ: ಕಾಂಗ್ರೆಸ್‌ನಲ್ಲಿ ಏರಿದ ಕಾವು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾಸನ ಟಿಕೆಟ್‌ ವಿಚಾರ; ಒತ್ತಡ ಹೇರಬೇಡಿ ಎಂದ ದೇವೇಗೌಡ

ಹಾಸನ ಟಿಕೆಟ್‌ ವಿಚಾರ; ಒತ್ತಡ ಹೇರಬೇಡಿ ಎಂದ ದೇವೇಗೌಡ

ಬಿಜೆಪಿಯಲ್ಲೂ ಜಟಿಲ; ಮಾ. 8ಕ್ಕೆ ಮೊದಲ ಪಟ್ಟಿ

ಬಿಜೆಪಿಯಲ್ಲೂ ಜಟಿಲ; ಏ. 8ಕ್ಕೆ ಮೊದಲ ಪಟ್ಟಿ

ಪಕ್ಷಾಂತರಿಗೆಗಳಿಗೆ ಮಣೆ; ಕೈ ನಿಷ್ಠರಿಗೆ ಕೋಪ

ಪಕ್ಷಾಂತರಿಗೆಗಳಿಗೆ ಮಣೆ; ಕೈ ನಿಷ್ಠರಿಗೆ ಕೋಪ

 ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೊರೆ

 ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್‌ಗೆ

ಚುನಾವಣೆ: ಮೇ 10ಕ್ಕೆ ವೇತನ ಸಹಿತ ರಜೆಗೆ ಸೂಚನೆ

ಚುನಾವಣೆ: ಮೇ 10ಕ್ಕೆ ವೇತನ ಸಹಿತ ರಜೆಗೆ ಸೂಚನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ರೈಲು ಗಾಡಿಗೆ ಅಡ್ಡ ಬಂದ ಪಾದಾಚಾರಿ: ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

ರೈಲು ಗಾಡಿಗೆ ಅಡ್ಡ ಬಂದ ಪಾದಾಚಾರಿ: ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

ಸೀಕ್ವೇರಿಯಂನಲ್ಲಿ 50 ವರ್ಷ ಬಂಧಿಯಾಗಿದ್ದ ಲೋಲಿಟ ಇನ್ನು ಬಂಧ ಮುಕ್ತ…!

ಸೀಕ್ವೇರಿಯಂನಲ್ಲಿ 50 ವರ್ಷ ಬಂಧಿಯಾಗಿದ್ದ ಲೋಲಿಟ ಇನ್ನು ಬಂಧ ಮುಕ್ತ…!

ಖಾಸಗಿ ಚಾಟ್‌ಗೆ “ಬೀಗ’ ಹಾಕಿ ಅಡಗಿಸಿಡಿ! ವಾಟ್ಸ್‌ಆ್ಯಪ್‌ನಿಂದ ಹೊಸ “ಲಾಕ್‌ ಚಾಟ್‌’ ಫೀಚರ್‌

ಖಾಸಗಿ ಚಾಟ್‌ಗೆ “ಬೀಗ’ ಹಾಕಿ ಅಡಗಿಸಿಡಿ! ವಾಟ್ಸ್‌ಆ್ಯಪ್‌ನಿಂದ ಹೊಸ “ಲಾಕ್‌ ಚಾಟ್‌’ ಫೀಚರ್‌

ಗೂಗಲ್‌ ಉದ್ಯೋಗಿಗಳ ಸವಲತ್ತುಗಳಿಗೆ ಕತ್ತರಿ

ಗೂಗಲ್‌ ಉದ್ಯೋಗಿಗಳ ಸವಲತ್ತುಗಳಿಗೆ ಕತ್ತರಿ

ಮರುಮದುವೆ ಪರಿಹಾರ ನಿರಾಕರಣೆಗೆ ಕಾರಣವಲ್ಲ: ಬಾಂಬೆ ಹೈಕೋರ್ಟ್‌

ಮರುಮದುವೆ ಪರಿಹಾರ ನಿರಾಕರಣೆಗೆ ಕಾರಣವಲ್ಲ: ಬಾಂಬೆ ಹೈಕೋರ್ಟ್‌