ಜಮಖಂಡಿ: ವಿವಿಧೆಡೆ 72ನೇ ಸ್ವಾತಂತ್ರೋತ್ಸವ ಆಚರಣೆ


Team Udayavani, Aug 18, 2018, 4:55 PM IST

18-agust-19.jpg

ಜಮಖಂಡಿ: ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳು 72ನೇ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ತ ಸಂಭ್ರಮದಿಂದ ಧ್ವಜಾರೋಹಣ ನೆರವೇರಿಸಿದರು. ಕುಡಚಿ ರಸ್ತೆಯಲ್ಲಿನ ಮಿನಿ ವಿಧಾನಸೌಧ ಆವರಣದಲ್ಲಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಧ್ವಜಾರೋಹಣ ನೆರವೇರಿಸಿದರು. ತಹಶೀಲ್ದಾರ್‌ ಪ್ರಶಾಂತ ಚನಗೊಂಡ, ಗ್ರೇಡ್‌-2 ತಹಶೀಲ್ದಾರರಾದ ಎಸ್‌.ಎಸ್‌.ನಾಯ್ಕಲಮಠ, ಎ.ಎಸ್‌. ಗೊಟ್ಯಾಳ, ಶಿರಸ್ತೆದಾರಾದ ಎನ್‌.ಜಿ.ಬಿರಡಿ, ಡಿ.ಬಿ.ಭೋವಿ ಕಂದಾಯ ನಿರೀಕ್ಷಕ ಬಸವರಾಜ ಸಿಂಧೂರ ಸಹಿತ ಹಲವರು ಇದ್ದರು.

ನ್ಯಾಯಾಲಯ ಆವರಣದಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾ ಧೀಶೆ ಎ.ಕೆ.ನವೀನ ಕುಮಾರಿ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ನ್ಯಾಯಾಧಿಧೀಶರಾದ ಸಿ.ಎಸ್‌. ಜಿತೇಂದ್ರನಾಥ, ಸರಸ್ವತಿದೇವಿ, ಬಿ.ಆರ್‌. ಮುತಾಲಿಕದೇಸಾಯಿ, ರವೀಂದ್ರಕುಮಾರ ಕಟ್ಟಿಮನಿ, ವಕೀಲರಾದ ಎಸ್‌.ಆರ್‌. ಕಾಡಗಿ, ಎನ್‌.ಎಸ್‌.ದೇವರವರ, ಸಿ.ಆರ್‌.ಸುತಾರ, ಎ.ಪಿ.ಕುಲಕರ್ಣಿ, ಬಿ.ವಿ.ತುಳಸಿಗೇರಿ ಸಹಿತ ಹಲವರು ಇದ್ದರು.

ತಾಲೂಕು ಆರೋಗ್ಯ ಕಚೇರಿಯಲ್ಲಿ ತಾಲೂಕು ವೈದ್ಯಾಧಿ ಕಾರಿ ಡಾ. ಗೈಬುಸಾಬ ಗಲಗಲಿ ಧ್ವಜಾರೋಹಣ ನೆರವೇರಿಸಿದರು. ಎಂ.ಎಚ್‌.ಕಡ್ಲಿಮಟ್ಟಿ, ಪರಮಗೊಂಡ, ವಸ್ತ್ರದ, ಜಯಶ್ರೀ, ನರಸಿಂಹ ಗಲಗಲಿ, ರವಿ ಪಾಟೀಲ, ನಾಗರಾಜ ಹೊಸಮನಿ, ಹುಣಸಿಗಿಡದ, ಎಲ್‌.ಎಚ್‌.ಹರಿಜನ, ಸಲ್ಮಾ ನದಾಫ್‌ ಸಹಿತ ಹಲವರು ಇದ್ದರು.

ಅರಣ್ಯ ಇಲಾಖೆ ಆವರಣದಲ್ಲಿ ತಾಲೂಕು ಎಸಿಎಫ್‌ ಅ ಧಿಕಾರಿ ಎಸ್‌.ಎಸ್‌. ಮಾದರ ಧ್ವಜಾರೋಹಣ ನೆರವೇರಿಸಿದರು. ಎಸ್‌.ಡಿ.ಬಬಲಾದಿ, ಎಸ್‌.ಬಿ. ಗೌಡರ, ಆರ್‌.ಜಿ.ಮೇತ್ರಿ, ವಿ.ಎಸ್‌.ಕುಬಕಡ್ಡಿ, ಬಿ.ಎಂ.ಬೆಳಕಿಂಡಿ, ಎಂ.ಬಿ.ಚಂಡಕಿ ಇದ್ದರು. ಪೊಲೀಸ್‌ ಠಾಣೆ ಆವರಣದಲ್ಲಿ ಡಿವೈಎಸ್‌ಪಿ ರಾಮನಗೌಡ ಹಟ್ಟಿ ಧ್ವಜಾರೋಹಣ ನೆರವೇರಿಸಿದರು. ಸಿಪಿಐ ಅಶೋಕ ಸದಲಗಿ, ಪಿಎಸ್‌ಐ ದಿನೇಶ ಜವಳಕರ, ಎಎಸ್‌ಐ ಎಸ್‌.ಡಿ.ಸಂಗಾಪುರ ಸಹಿತ ಆರಕ್ಷಕರು ಇದ್ದರು.

ಸಾಮಾಜಿಕ ಅರಣ್ಯ ಇಲಾಖೆ ಆವರಣದಲ್ಲಿ ಸಹಾಯಕ ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿ ಎ.ಪಿ.ಚೌಗಲಾ ಧ್ವಜಾರೋಹಣ ನೆರವೇರಿಸಿದರು. ಎಸ್‌.ಜಿ.ಸಂಗಾಲಕರ, ಎಸ್‌.ಐ.ನಿಂಬಾಳೆ, ಎಂ.ಎನ್‌.ಜತರಗರ, ಎಸ್‌.ಎಸ್‌. ಪೂಜಾರ, ಎಸ್‌.ಎ.ಮಡ್ಡಿ, ಕೆ.ಆರ್‌.ಪಾಟೀಲ ಇದ್ದರು.

ಅರ್ಬನ್‌ ಬ್ಯಾಂಕ್‌ ಆವರಣದಲ್ಲಿ ಬ್ಯಾಂಕ್‌ ಅಧ್ಯಕ್ಷ ಫಕೀರಸಾಬ ಬಾಗವಾನ ಧ್ವಜಾರೋಹಣ ನೆರವೇರಿಸಿದರು. ಎ.ಆರ್‌. ಶಿಂಧೆ, ಜಿ.ಎಸ್‌.ನ್ಯಾಮಗೌಡ, ಎ.ಎಂ. ಶಹಾ, ನಂದೆಪ್ಪ ದಡ್ಡಿಮನಿ, ಕಾಡು ಮಾಳಿ, ವಿ.ಐ.ಕಂಬಿ, ರುದ್ರಯ್ಯ ಕರಡಿ, ಮಾಮೂನ ಪಾರತನಳ್ಳಿ, ವೈಶಾಲಿ ಗೊಂದಿ, ಎಂ.ಬಿ. ಕಲ್ಯಾಣಶೆಟ್ಟಿ, ಸಂತೋಶ ಹಲ್ಯಾಳ ಸಹಿತ ಹಲವರು ಇದ್ದರು.

ನಗರಸಭೆಯಲ್ಲಿ ಪೌರಾಯುಕ್ತ ಗೋಪಾ ಕಾಸೆ ಧ್ವಜಾರೋಹಣ ನೆರವೇರಿಸಿದರು. ತಾಪಂ ಕಚೇರಿಯಲ್ಲಿ ಎ.ಜಿ. ಪಾಟೀಲ, ಎಪಿಎಂಸಿ ಕಚೇರಿಯಲ್ಲಿ ಎಂ.ಐ.ಸಾಲಿ, ಕ್ಷೇತ್ರ ಶಿಕ್ಷಣಾಧಿ ಕಾರಿ ಕಚೇರಿಯಲ್ಲಿ ಬಿಇಒ ಪ್ರಮೀಳಾ ದೇಶಪಾಂಡೆ ಸಹಿತ ವಿವಿಧ ತಾಲೂಕು ಮಟ್ಟದ ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ ಧ್ವಜಾರೋಹಣ ನಡೆಯಿತು. 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.