ಅತಿ ಕಡಿಮೆ ಪ್ರೀಮಿಯಂ ದರದ ಜನರಕ್ಷಾ ವಿಮೆ ಜಾರಿ

ಜನರಕ್ಷಾ ಯೋಜನೆ ಬಿಡುಗಡೆ

Team Udayavani, Mar 16, 2022, 12:10 PM IST

4

ಧಾರವಾಡ: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ವತಿಯಿಂದ ಲಿಬರ್ಟಿ ಇನ್ಸುರನ್ಸ್‌ ಕಂಪನಿ ಸಹಯೋಗದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವ ಅತಿ ಕಡಿಮೆ ಪ್ರೀಮಿಯಂ ದರದ ವಿಮಾ ಯೋಜನೆ ಜಾರಿ ಮಾಡಲಾಗಿದೆ.

ನಗರದ ಕೆವಿಜಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್‌ ಅಧ್ಯಕ್ಷ ಪಿ.ಗೋಪಿಕೃಷ್ಣ ಹಾಗೂ ಲಿಬರ್ಟಿ ಕಂಪನಿ ಉಪಾಧ್ಯಕ್ಷ ಮನೀಶ್‌ ಕೊಟ್ಯಾನ್‌ ಸಮ್ಮುಖದಲ್ಲಿ ಜನರಕ್ಷಾ ಹೆಸರಿನ ಈ ಯೋಜನೆ ಬಿಡುಗಡೆಗೊಳಿಸಲಾಯಿತು.

ಈ ವೇಳೆ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಪಿ.ಗೋಪಿಕೃಷ್ಣ, 9 ಜಿಲ್ಲೆಗಳ ಕಾರ್ಯ ಕ್ಷೇತ್ರದಲ್ಲಿ 2 ಸಾವಿರಕ್ಕೂ ಮಿಕ್ಕಿದ ಗ್ರಾಮಗಳನ್ನು ಹೊಂದಿದ್ದು, ಸುಮಾರು 90 ಲಕ್ಷ ಗ್ರಾಹರನ್ನು ಹೊಂದಿದೆ. ಹಳ್ಳಿ ಮತ್ತು ಪಟ್ಟಣಗಳಲ್ಲಿ ಡೆಂಘೀ ಜ್ವರ, ಮಲೇರಿಯಾ, ಚಿಕೂನ್‌ ಗುನ್ಯಾ ಸಾಮಾನ್ಯವಾಗಿದ್ದು, ಈ ರೋಗದಿಂದ ಅಥವಾ ಇನ್ನಿತರೆ ವಾಹಕ ರೋಗಗಳಾದ ಜಪಾನೀಸ್‌ ಎನ್ಸೆಫಾಲಿಟಿಸ್ಕ, ಕಲಾ-ಅಜರ್‌, ದುಗ್ಧರಸ ಫೈಲೇರಿಯಾಸಿಸ್‌, ಝಿಕಾ ವೈರಸ್‌ ರೋಗಗಳಿಂದ ಬಳಲುವವರಿಗೆ ಕೇವಲ 35 ರೂ. ವಾರ್ಷಿಕ ಪ್ರೀಮಿಯಂ ದರದಲ್ಲಿ 10,000 ರೂ.ಪರಿಹಾರ ರೂಪದಲ್ಲಿ ನೀಡಲಾಗುತ್ತದೆ. ಇದರ ಜತೆಗೆ ಅಪಘಾತ ಸಾವಿಗೆ 20,000 ರೂ. ವಿಮಾ ಸೌಲಭ್ಯ ಒದಗಿಸಲಾಗುತ್ತದೆ ಎಂದರು.

ಕೇವಲ ಸಾಮಾಜಿಕ ಕಳಕಳಿ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, ಇದರಲ್ಲಿ ಪಾಲ್ಗೊಳ್ಳಲು ಯಾವುದೇ ವಯಸ್ಸಿನ ನಿರ್ಬಂಧವಿರಲ್ಲ. ಬ್ಯಾಂಕಿನ ಎಲ್ಲ ಗ್ರಾಹಕರನ್ನು ಈ ವಿಮಾ ಯೋಜನೆಯೊಳಗಡೆ ತರಲು ಯೋಜಿಸಲಾಗಿದೆ. ಈ ಯೋಜನೆಯಲ್ಲಿ ಪಾಲ್ಗೊಳ್ಳಲು ಇಚ್ಚಿಸದ ಗ್ರಾಹಕರು ಸಂಬಂಧಿತ ಶಾಖೆಗೆ ತಿಳಿಸಿದಲ್ಲಿ ಅವರ ಹಣ ವಾಪಸ್‌ ನೀಡಲಾಗುವುದು ಎಂದರು.

ಲಿಬರ್ಟಿ ಜನರಲ್‌ ಇನ್ಶೂರೆನ್ಸ್‌ನ ಹಿರಿಯ ಉಪಾಧ್ಯಕ್ಷ ಮನೀಶ್‌ ಕೋಟ್ಯಾನ್‌ ಮಾತನಾಡಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಗ್ರಾಹಕರಿಗೆ ಮಾತ್ರ ಈ ಯೋಜನೆ ಜಾರಿಗೆ ತರಲಾಗಿದೆ. ಈ ವಿಮಾ ಯೋಜನೆ ಅತ್ಯಂತ ವಿಶೇಷವಾಗಿದ್ದು, ಸದ್ಯಕ್ಕೆ ದೇಶದ ಯಾವುದೇ ಬ್ಯಾಂಕಿನಲ್ಲಿ ಲಭ್ಯವಿಲ್ಲ. ಇದನ್ನು ಅತ್ಯಂತ ಸರಳೀಕರಿಸಲಾಗಿದ್ದು, 10,000 ರೂ. ಹಣವನ್ನು ಕ್ಲೇಮು ಮಾಡಲು ಅಧಿಕೃತ ವೈದ್ಯಾಧಿಕಾರಿಯಿಂದ ರೋಗದಿಂದ ಬಳಲುತ್ತಿರುವ ಬಗ್ಗೆ ಪ್ರಮಾಣ ಪತ್ರ, ಲ್ಯಾಬ್‌ ರಿಪೋರ್ಟ್‌ ಸಾಕು. ಇದಲ್ಲದೇ ಆಸ್ಪತ್ರೆ ದಾಖಲಾತಿ ಅವಶ್ಯವಿಲ್ಲ. ಅಪಘಾತ ವಿಮೆಗೆ ಸಂಬಂಧಿಸಿ 20,000 ಕ್ಲೇಮು ಮಾಡುವ ವಿಧಾನ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಗೆ ಸರಿಸಮಾನವಾಗಿದೆ ಎಂದರು.

ಬ್ಯಾಂಕ್‌ನ ಮಹಾಪ್ರಬಂಧಕ ಬಿ.ಸಿ.ರವಿಚಂದ್ರ, ಮುಖ್ಯ ವ್ಯವಸ್ಥಾಪಕಿ ಎಸ್‌.ಎಸ್‌.ಮಣೂರ, ಮಾರುಕಟ್ಟೆ ಮುಖ್ಯ ಪ್ರಬಂಧಕ ಉಲ್ಲಾಸ ಗುನಗಾ, ಲಿಬರ್ಟಿ ಇನ್ಶೂರೆನ್ಸ್‌ ನ ಉಪಾಧ್ಯಕ್ಷ ಪ್ರವೀಣ ಟಿ.ಎಸ್‌, ಅಸೋಸಿಯೇಟ್‌ ಉಪಾಧ್ಯಕ್ಷ ಕಲ್ಯಾಣ ರೇವಣೂರ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.