ಜನೌಷಧಿ ಕೇಂದ್ರ ಸ್ಥಗಿತ; ರೋಗಿಗಳ ಪರದಾಟ


Team Udayavani, Jun 14, 2020, 11:55 AM IST

ಜನೌಷಧಿ ಕೇಂದ್ರ ಸ್ಥಗಿತ; ರೋಗಿಗಳ ಪರದಾಟ

ಕುಂದಗೋಳ: ಕೋವಿಡ್‌-19ನಿಂದ ಉದ್ಯೋಗ ದೊರೆಯದೆ ಆರ್ಥಿಕ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಈಗ ಗಾಯದ ಮೇಲೆ ಬರೆ ಎಳೆದಿರುವಾಗಲೇ ಪಟ್ಟಣದಲ್ಲಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಮುಚ್ಚಿದ್ದರಿಂದ ಬಡ ರೋಗಿಗಳು ಪರದಾಡುವಂತಾಗಿದೆ.

ಈ ಕೇಂದ್ರವು ಬಡ ರೋಗಿಗಳಿಗೆ ಕಲ್ಪವೃಕ್ಷವಾಗಿತ್ತು. ಮಾರುಕಟ್ಟೆಯಲ್ಲಿರುವ ಔಷಧಿ ಅಂಗಡಿಗಳಲ್ಲಿ ದುಬಾರಿ ಬೆಲೆ ತೆತ್ತು ಔಷಧಿ ಖರೀದಿಸಲಾಗದ ಬಹುತೇಕರು ಈ ಕೇಂದ್ರವನ್ನೇ ಅವಲಂಬಿಸಿದ್ದರು. ಶುಗರ್‌, ಬಿಪಿ ಇರುವ ರೋಗಿಗಳು ನಿತ್ಯ ಔಷಧಿ ಸೇವಿಸಬೇಕಿರುವುದರಿಂದ ಇದೇ ಕೇಂದ್ರದಲ್ಲಿ ಕಡಿಮೆ ದರದಲ್ಲಿ ಔಷಧಿ ಖರೀದಿಸುತ್ತಿದ್ದರು. ಇದೀಗ ಕಳೆದ ಮೂರು ದಿನಗಳಿಂದ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ರಾಜೀನಾಮೆ ನೀಡಿದ್ದರಿಂದ ಈ ಕೇಂದ್ರ ಸ್ಥಗಿತಗೊಂಡಿದೆ. ಜನೌಷಧಿ ಕೇಂದ್ರ ತೆರೆಯದೇ ಇರುವುದರಿಂದ ಬಹುತೇಕ ಜನರು ಹುಬ್ಬಳ್ಳಿ ಮತ್ತಿತರ ಕಡೆಗೆ ಈ ಕೇಂದ್ರಕ್ಕೆ ತೆರಳಿ ಔಷಧಿ ಪಡೆಯಲಾಗದೇ ಪರದಾಡುವಂತಾಗಿದೆ. ಮಾರುಕಟ್ಟೆಯಲ್ಲಿರುವ ಅಂಗಡಿಗಳಿಗೆ ತೆರಳಿ ಹೆಚ್ಚು ಹಣ ನೀಡಿ ಔಷಧ ಖರೀದಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಬಸಾಪೂರದ ಶಿವಪ್ಪ ಹರಿಜನ. ಬಡ ರೋಗಿಗಳಿಗೆ ಈ ಜನೌಷಧಿ ಕೇಂದ್ರ ಉಪಯುಕ್ತವಾಗಿದೆ. ಈ ಭಾಗದ ಶಾಸಕರು, ಸಂಸದರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಕೇಂದ್ರ ತೆರೆಯಲು ಪ್ರಯತ್ನಿಸಬೇಕಿದೆ.

ಇಲ್ಲಿರುವ ಸಿಬ್ಬಂದಿ ರಾಜೀನಾಮೆ ನೀಡಿದ್ದರಿಂದ ಭಾರತೀಯ ಜನೌಷಧಿ ಕೇಂದ್ರವು ಸ್ಥಗಿತವಾಗಿದೆ. ಈ ಕೇಂದ್ರವನ್ನು ಎಂಎಸ್‌ಐಎಲ್‌ನವರು ನಿರ್ವಹಿಸುತ್ತಿದ್ದು ಅವರಿಗೆ ಈಗಾಗಲೇ ಈ ಕುರಿತು ಮಾತನಾಡಿದ್ದೇನೆ. ಸಿಬ್ಬಂದಿಯನ್ನು ನೇಮಿಸುತ್ತೇವೆಂದು ಹೇಳಿದ್ದಾರೆ.  ಡಾ|ಭಾಗೀರಥಿ, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ.

 

ಶೀತಲ್‌ ಎಸ್‌ ಮುರಗಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.