ಜೆಡಿಎಸ್ ಪಕ್ಷದ ಟಾರ್ಗೆಟ್ ಕಾಂಗ್ರೆಸ್ ಮಾತ್ರ, ಬಿಜೆಪಿಯಲ್ಲ: ಸಿದ್ದರಾಮಯ್ಯ


Team Udayavani, Oct 7, 2021, 9:55 AM IST

siddaramaiah

ಹುಬ್ಬಳ್ಳಿ: ಜೆಡಿಎಸ್ ಪಕ್ಷಕ್ಕೆ ಯಾವಾಗಲೂ ಕಾಂಗ್ರೆಸ್ ಪಕ್ಷವೇ ಟಾರ್ಗೇಟ್ ವಿನಃ ಬಿಜೆಪಿಯಲ್ಲ. ಹಾಸನ, ಮಂಡ್ಯದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ. ಈ ಭಾಗದ ಉಪ ಚುನಾವಣೆಯಲ್ಲಿ ಕಣಕ್ಕಿಳಿಸುತ್ತಿರುವುದು ಬಿಜೆಪಿಗೆ ಅನುಕೂಲ ಮಾಡಿಕೊಡುವ ಕಾರಣಕ್ಕೆ. ಅದರೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಅವಕಾಶ ಕೊಡಬಾರದು ಎಂದಲ್ಲಾ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ನೆಲೆಯಿದೆ. ಆದರೆ ಈ ಭಾಗದಲ್ಲಿ ಅಂತಹ ಪ್ರಾಬಲ್ಯವಿಲ್ಲ. ಹೀಗಾಗಿಯೇ ಈ ಭಾಗದ ಚುನಾವಣೆಗಳಲ್ಲಿ ಬಿಜೆಪಿ ಅನುಕೂಲ ಮಾಡಿಕೊಡುವ ಕೆಲಸ ಜೆಡಿಎಸ್ ಪಕ್ಷದಿಂದ ಆಗುತ್ತಿದೆ. ಒಳ ಒಪ್ಪಂದ ಮಾಡಿಕೊಂಡಿದ್ದಾರೋ ಎನ್ನುವುದರ ಬಗ್ಗೆ ತಮಗೆ ಗೊತ್ತಿಲ್ಲ ಎಂದರು.

ಐಎಎಸ್, ಐಪಿಎಸ್ ಗಳಲ್ಲಿ ಆರ್.ಎಸ್.ಎಸ್ ಕಾರ್ಯಕರ್ತರ ಆಯ್ಕೆ ಬಗ್ಗೆ ಗೊತ್ತಿಲ್ಲ. ಆದರೆ ಇದೊಂದು ಕೋಮುವಾದ ಸಂಘಟನೆ ಎಂಬುವುದರಲ್ಲಿ ಎರಡು ಮಾತಿಲ್ಲ. ಇದರ ಮುಖವಾಡವೇ ಬಿಜೆಪಿ. ಅವರ ಅಣತಿಯಂತೆ ಬಿಜೆಪಿ ನಡೆದುಕೊಳ್ಳುತ್ತಿದೆ. ಆಡಳಿತದಲ್ಲಿ ಕೋಮುವಾದಿ ಸಂಘಟನೆಗಳ ಹಸ್ತಕ್ಷೇಪ ದೇಶಕ್ಕೆ ಒಳ್ಳೆಯದಲ್ಲ. ಮುಸ್ಲಿಂರ ಮೇಲೆ ಹಿಂದೂಗಳನ್ನು ಎತ್ತಿಗಟ್ಟಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವುದೇ ಇವರ ಕೆಲಸ. ಆದರೆ ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮಗಳನ್ನು ಗೌರವಿಸಿ ಸಮಾನವಾಗಿ ಕಾಣುತ್ತದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಹಾನಗಲ್ ಗೆ ಅಚ್ಚರಿಯ ಆಯ್ಕೆ

ಬಿಜೆಪಿ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಪ್ರತಿ ದಿನವೂ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ದರ ಏರಿಕೆಯಾಗುತ್ತಿದೆ. ಇದರಿಂದ ಇತರೆ ಅಗತ್ಯ ವಸ್ತುಗಳ ಬೆಲೆ‌ ಕೂಡ ಹೆಚ್ಚಳವಾಗಿ ಬಡವರು ಜೀವನ ನಡೆಸಿದಂತಹ ಪರಿಸ್ಥಿತಿ ತಂದೊಡ್ಡಿದ್ದಾರೆ. ಜನರ ಬದುಕನ್ನು ಮೂರಾಬಟ್ಟಿ ಮಾಡಿದ ಪಕ್ಷಕ್ಕೆ ಯಾಕೆ ಮತ ಹಾಕಬೇಕು ಎನ್ನುವ ಭಾವನೆ ಜನರಲ್ಲಿ ಮೂಡಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.