ವೃದ್ಧೆ ಬ್ಯಾಗ್ನಲ್ಲಿದ್ದ ಚಿನ್ನಾಭರಣದ ಡಬ್ಬಿ ಕದ್ದ ಕದೀಮರು
Team Udayavani, Jul 11, 2021, 7:17 PM IST
ಹುಬ್ಬಳ್ಳಿ: ಕೇಶ್ವಾಪುರ ಕುಸುಗಲ್ಲ ರಸ್ತೆ ಮುದಗಲ್ಲ ಪ್ಲಾಟ್ನ ವೃದ್ಧೆಯೊಬ್ಬರು ಗುರುವಾರ ಮಧ್ಯಾಹ್ನ ರೈಲ್ವೆ ನಿಲ್ದಾಣಕ್ಕೆ ಬಂದು ರೈಲು ಹತ್ತುವುದರೊಳಗೆ ಅವರ ವ್ಯಾನಿಟಿ ಬ್ಯಾಗ್ನ ಪ್ಲಾಸ್ಟಿಕ್ ಡಬ್ಬಿಯಲ್ಲಿಟ್ಟಿದ್ದ ಅಂದಾಜು 1.96 ಲಕ್ಷ ರೂ. ಮೌಲ್ಯದ 56ಗ್ರಾಂ ಚಿನ್ನಾಭರಣವನ್ನು ಕಳ್ಳರು ಕದ್ದಿದ್ದಾರೆ.
ಸಬೀಹಾಬಾನು ಮುಲ್ಲಾ ಎಂಬುವರು ಹೊಸಪೇಟೆಯಲ್ಲಿನ ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ಜೋಧಪುರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಹತ್ತಿ ಕುಳಿತುಕೊಳ್ಳುವಾಗ ವ್ಯಾನಿಟಿ ಬ್ಯಾಗ್ನಲ್ಲಿದ್ದ ಮೊಬೈಲ್ ತೆಗೆದುಕೊಳ್ಳಲು ಹೋದಾಗ ಅದರಲ್ಲಿ ಚಿನ್ನಾಭರಣವಿದ್ದ ಪ್ಲಾಸ್ಟಿಕ್ ಡಬ್ಬಿಯನ್ನೇ ಕದೀಮರು ಕಳವು ಮಾಡಿದ್ದು ಗಮನಕ್ಕೆ ಬಂದಿದೆ. ಆಮೇಲೆ ಅವರು ಗದಗ ವರೆಗೆ ಹೋಗಿ ಮರಳಿ ನಗರಕ್ಕೆ ಬಂದಿದ್ದಾರೆ. ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?