ಕಲಬುರ್ಗಿ ಹತ್ಯೆ ಪ್ರಕರಣ: ಆರೋಪಿಗಳು ಸಿಐಡಿ ವಶಕ್ಕೆ
Team Udayavani, Sep 16, 2018, 6:50 AM IST
ಧಾರವಾಡ: ಎಸ್ಐಟಿ ವಶದಲ್ಲಿದ್ದ ಇಬ್ಬರು ಆರೋಪಿಗಳನ್ನು ಸಂಶೋಧಕ ಡಾ|ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ವಿಚಾರಣೆ ನಡೆಸಲು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡದ 3ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯ ಪುರಸ್ಕರಿಸಿದೆ.
ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಎಸ್ಐಟಿ ಪೊಲೀಸರಿಂದ ಬಂ ಧಿಸಲ್ಪಟ್ಟಿರುವ ಗಣೇಶ ಮಿಸ್ಕಿನ್ ಹಾಗೂ ಅಮಿತ್ ಬದ್ದಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಕರೆದುಕೊಂಡು ಬಂದ ಸಿಐಡಿ ಪೊಲೀಸರು, ಇಲ್ಲಿನ ಮೂರನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮುಂದೆ ಶನಿವಾರ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಗೊಂಡ ನ್ಯಾಯಾ ಧೀಶರಾದ ಮಮತಾ ಡಿ. ಅವರು, ಸಿಐಡಿ ಅಧಿ ಕಾರಿಗಳಿಗೆ ಕೆಲ ಷರತ್ತುಗಳನ್ನು ಹಾಕುವ ಮೂಲಕ ಇಬ್ಬರೂ ಆರೋಪಿಗಳನ್ನು ಸೆ.28 ರವರೆಗೆ ವಶಕ್ಕೆ ನೀಡಿ ಆದೇಶ ಹೊರಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ