ಕಲ್ಯಾಣಪುರ ಬಸವಣ್ಣಜ್ಜನವರಿಂದ ಮೌನಾನುಷ್ಠಾನ


Team Udayavani, Jul 10, 2021, 4:53 PM IST

9knd1a

ಕುಂದಗೋಳ: ನಾಡಿನ ರೈತರು, ಗಡಿ ಕಾಯುವ ಯೋಧರು ಸುಭೀಕ್ಷವಾಗಿ ಇರಲೆಂದು ಪಟ್ಟಣದ ಕಲ್ಯಾಣಪುರದ ಶ್ರೀ ಬಸವಣ್ಣಜ್ಜನವರು ಜು. 6ರಿಂದ 21 ದಿನಗಳ ಕಾಲ ಮೌನಾನುಷ್ಠಾನಕ್ಕೆ ಕುಳಿತುಕೊಂಡಿದ್ದಾರೆ.

ಅತಿವೃಷ್ಟಿ-ಅನಾವೃಷ್ಟಿಯಿಂದ ರೈತ ಸಂಕುಲ ಸಂಕಷ್ಟಕ್ಕೆ ಈಡಾಗು ತ್ತಿರುವುದನ್ನು ಕಂಡು ಮರುಗುತ್ತ ಸಮೃದ್ಧ ಮಳೆ ಬೆಳೆ ಕರುಣಿಸೆಂದು ದೇವರಲ್ಲಿ ಪ್ರಾರ್ಥಿಸಿ, ಗಡಿ ಕಾಯುತ್ತಿರುವ ಸೈನಿಕರಿಗೂ ಯಾವುದೇ ತೊಂದರೆ ಆಗದಂತೆ ಇಚ್ಛೆ ಇಟ್ಟುಕೊಂಡು ಕಳೆದ 7 ವರ್ಷಗಳಿಂದ ಪ್ರತಿವರ್ಷ 21 ದಿನಗಳ ಕಾಲ ಭಕ್ತರಿಗೆ ದರ್ಶನ ನೀಡದೇ ಸದಾ ಲಿಂಗ ಪೂಜೆ, ಜ್ಞಾನದಲ್ಲಿ ಸ್ವಾಮೀಜಿ ಮಗ್ನರಾಗುತ್ತಿದ್ದಾರೆ.

ಮುಂಜಾನೆ 4 ಗಂಟೆಯಿಂದಲೇ ಲಿಂಗಪೂಜೆಯಲ್ಲಿ ಲೀನರಾಗಿ ಸದಾ ಮಂತ್ರಗಳನ್ನು ಪಠಿಸುತ್ತಾರೆ. ಪ್ರತಿದಿನ ಮುಂಜಾನೆ, ಮಧ್ಯಾಹ್ನ ಹಾಗೂ ರಾತ್ರಿ ಮಡಿ ಸ್ನಾನ ಮಾಡಿ ಕೈಯಲ್ಲಿ ಲಿಂಗ ಪ್ರತಿಷ್ಠಾಪಿಸಿಕೊಂಡು ಬಿಲ್ವಪತ್ರೆ ಇತರೆ ಪೂಜಾ ಸಾಮಗ್ರಿಗಳಿಂದ ಭಕ್ತಿಭಾವದಿಂದ ಪೂಜೆಗೈದು ಜ್ಞಾನಕ್ಕೆ ಕುಳಿತುಕೊಳ್ಳುತ್ತಾರೆ. ಇದೀಗ ದೇಶಕ್ಕೆ ಮಾರಕವಾಗಿ ಕಾಡುತ್ತಿರುವ ಕೋವಿಡ್‌-19 ಸೋಂಕಿನಿಂದಾಗಿ ಮನುಕುಲವೇ ಬೆಚ್ಚಿಬೀಳುತ್ತಿದ್ದು, ನಾಡು ಯಾವುದೇ ರೋಗರುಜಿನಗಳಿಲ್ಲದೆ ಇರಬೇಕೆಂಬ ಉದ್ದೇಶದಿಂದ ಈ ಬಾರಿ ಈ ಸೋಂಕು ನಿಯಂತ್ರಣಗೊಳ್ಳಲೆಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ ಎಂದು ಮಠದ ಭಕ್ತರಾದ ರವಿ ಶಿರಸಂಗಿ ಹಾಗೂ ಕುಮಾರಸ್ವಾಮಿ ಎತ್ತಿನಮಠ ಅವರು ವಿವರಿಸಿದರು.

ಮೊದಲಿನ ಲಿಂಗೈಕ್ಯ ಬಸವಣ್ಣಜ್ಜನವರು ಸಹ ಭಕ್ತರ ಕಷ್ಟಕಾರ್ಪಣ್ಯಗಳನ್ನು ನಿವಾರಿಸಲು ತಮ್ಮ ಜೀವನವನ್ನೇ ಭಕ್ತರಿಗಾಗಿ ಮೀಸಲಿಟ್ಟಿದ್ದರು. ಅವರ ದಾರಿಯಲ್ಲಿಯೇ ಬೆಳೆದ ಇಂದಿನ ಶ್ರೀಗಳು ಸಹ ನಾಡಿನ ಭಕ್ತ ಕುಲದ ಉದ್ಧಾರಕ್ಕಾಗಿ ಮೌನಕ್ಕೆ ಕುಳಿತುಕೊಂಡಿದ್ದಾರೆ.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.