ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಮು ಮೂಲಗಿ ಉಮೇದುವಾರಿಕೆ


Team Udayavani, Apr 7, 2021, 3:11 PM IST

ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಮು ಮೂಲಗಿ ಉಮೇದುವಾರಿಕೆ

ಧಾರವಾಡ: ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಯಸಿ ಜಾನಪದ ತಜ್ಞ, ಆಶು ಕವಿ ಡಾ|ರಾಮು ಮೂಲಗಿ ತಹಶೀಲ್ದಾರ್‌ಕಚೇರಿಗೆ ಬೆಂಬಲಿಗರೊಂದಿಗೆ ಆಗಮಿಸಿ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಂತರ ಮಾತನಾಡಿ, ಜಿಲ್ಲಾ ಕನ್ನಡಸಾಹಿತ್ಯ ಪರಿಷತ್‌ಅನ್ನು ಜನಸಾಮಾನ್ಯರಕಲಾವಿದರ, ಸಾಹಿತಿಗಳ ಕೇಂದ್ರವನ್ನಾಗಿಮಾಡಿ, ರಾಜ್ಯಮಟ್ಟದಲ್ಲಿ ಗುರುತಿಸುವಂತೆಕೆಲಸ ಮಾಡುವ ಕನಸು ನನ್ನದು.ಯುವ ಸಾಹಿತಿಗಳು, ಬರಹಗಾರರು,ಕಲಾವಿದರು, ಮಹಿಳೆಯರಿಗೆ ಹೆಚ್ಚಿನಅವಕಾಶ ಕಲ್ಪಿಸುವ ದೃಷ್ಟಿಕೋನದಿಂದಒಮ್ಮೆ ಅವಕಾಶ ಕೊಡಿ ಎಂದರು.

ಬೆಂಬಲಿಗರೊಂದಿಗೆ ಸಭೆ: ನಾಮಪತ್ರಸಲ್ಲಿಕೆಗೂ ಮುನ್ನ ಬಾಸೆಲ್‌ಮಿಷನ್‌ ರಿಷ್‌ ಮೆಮೋರಿಯಲ್‌ಸಭಾಂಗಣದಲ್ಲಿ ಬೆಂಬಲಿಗರೊಂದಿಗೆಸಭೆ ಕೈಗೊಂಡು ರಾಮು ಮೂಲಗಿಅವರು ಮತಯಾಚಿಸಿದರು. ಜಿಲ್ಲೆಯಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದಅಧ್ಯಕ್ಷ ಜಿ.ಆರ್‌. ಭಟ್‌ ಮಾತನಾಡಿ,ತಳಮಟ್ಟದಲ್ಲಿ ಶ್ರಮಪಟ್ಟ ಡಾ|ರಾಮುಮೂಲಗಿ ಅವರು ಸಾಹಿತ್ಯ ಪರಿಷತ್ತಿನಅಧ್ಯಕ್ಷರಾಗುವುದು ಬಹು ಮುಖ್ಯವಾಗಿದೆ. ಇಲ್ಲದಿದ್ದರೆ ಸಾತ್ವಿಕರು ಆತ್ಮವಂಚನೆಮಾಡಿಕೊಂಡಂತಾಗುತ್ತದೆ ಎಂದರು.

ಹುಬ್ಬಳ್ಳಿಯ ನೌಕರರ ಸಂಘದ ಅಧ್ಯಕ್ಷ ಡಾ| ಪ್ರಹ್ಲಾದ ಗೆಜ್ಜಿ ಮಾತನಾಡಿ, ಹಾಲಿ ಅಧ್ಯಕ್ಷರು ಯಾವ ಕಾರಣಕ್ಕೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಆದರೆ, ಈಗ ಯಾರ ಮಾತಿಗೂ ಮಾನ್ಯತೆ ನೀಡಲಿಲ್ಲ. ಇದು ಸಾಹಿತ್ಯ ವಲಯದಲ್ಲಿ ತುಂಬಾ ಬೇಸರವನ್ನುಂಟು ಮಾಡಿದೆ ಎಂದರು.

ಡಾ|ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕಟ್ರಸ್ಟ ಅಧ್ಯಕ್ಷ ಡಾ|ಡಿ.ಎಂ.ಹಿರೇಮಠಅಧ್ಯಕ್ಷತೆ ವಹಿಸಿದ್ದರು. ನವಲಗುಂದಸರ್ಕಾರಿ ನೌಕರರ ಸಂಘದ ಅಧ್ಯಕ್ಷಎ.ಬಿ. ಕೊಪ್ಪದ, ಹಿರಿಯ ಸಂಶೋಧಕಿಹನುಮಾಕ್ಷಿ ಗೋಗಿ, ಅದರಗುಂಚಿಯಶೇಖರಗೌಡ ಪಾಟೀಲ, ಕುಂದಗೋಳದಶಂಬಯ್ಯ ಹಿರೇಮಠ, ಕಲಘಟಗಿಯವಿ.ವಿ. ಆಲೂರ, ಅಳ್ನಾವರದ ಟಿ.ಎಸ್‌.ಚೌಗಲೆ, ಅಣ್ಣಿಗೇರಿಯ ಸಂಜೀವಗೌಡಬಿ.ಎಸ್‌., ಡಾ| ವಿಶ್ವನಾಥ ಚಿಂತಾಮಣಿ ಮಾತನಾಡಿದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.