ರಾಜ್ಯಕ್ಕೆ ಮತ್ತೆ ಒಕ್ಕರಿಸಲಿದೆಯಂತೆ ಜಲಕಂಟಕ: ಕೋಡಿಮಠ ಶ್ರೀ
Team Udayavani, Feb 14, 2020, 9:39 PM IST
ಧಾರವಾಡ: ರಾಜ್ಯದಲ್ಲಿ ಪ್ರಸ್ತುತ ಮಳೆ, ಬೆಳೆ ಚೆನ್ನಾಗಿ ಇದ್ದು, ಮತ್ತೆ ಪ್ರವಾಹದ ಸಂಕಷ್ಟವಿದೆ. ಸದ್ಯಕ್ಕಂತೂ ರಾಜ್ಯಕ್ಕೆ ಜಲಕಂಟಕವಿದೆ ಎಂದು ಅರಸೀಕೆರೆ ಹಾರನಹಳ್ಳಿಯ ಕೋಡಿಮಠದ ಡಾ| ಶಿವಾನಂದ ರಾಜೇಂದ್ರ ಸ್ವಾಮೀಜಿ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ ಅಚ್ಚರಿಯ ಸುದ್ದಿ ಸಿಗುತ್ತದೆ. ರಾಜ್ಯ ಸರಕಾರಕ್ಕೆ ಈಗಂತೂ ಯಾವುದೇ ತೊಂದರೆ ಇಲ್ಲ. ಯುಗಾದಿ ಬಳಿಕ ಎಲ್ಲದರ ಬಗ್ಗೆ ಸ್ಪಷ್ಟ ಭವಿಷ್ಯ ಹೇಳುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್