ಮನೆ ಮನೆ ಪ್ರಚಾರ ನಡೆಸಿದ ಕುಸುಮಾವತಿ
Team Udayavani, May 10, 2019, 12:12 PM IST
ಕುಂದಗೋಳ: ತೀರ್ಥ ಹಾಗೂ ಬೆಳ್ಳಿಗಟ್ಟಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಮತ ಯಾಚನೆ ಮಾಡಿದರು.
ಕುಂದಗೋಳ: ನಮ್ಮ ಯಜಮಾನರು ಈ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿಗಳೇ ನನಗೆ ಶ್ರೀರಕ್ಷೆಯಾಗಲಿದ್ದು, ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಹೇಳಿದರು.
ತೀರ್ಥ ಹಾಗೂ ಬೆಳ್ಳಿಗಟ್ಟಿ ಗ್ರಾಮದಲ್ಲಿ ಗುರುವಾರ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿ, ಬಡಜನತೆಗಾಗಿ ಹಾಗೂ ನಮ್ಮ ಕ್ಷೇತ್ರಾಭಿವೃದ್ಧಿಗೆ ನಮ್ಮ ಮನೆಯವರು ಸಾಕಷ್ಟು ಕೆಲಸ-ಕಾರ್ಯ ಮಾಡಿದ್ದಾರೆ. ಅವರ ಹಾದಿಯೇ ನನಗೆ ರಾಜಕೀಯ ಕನ್ನಡಿಯಾಗಿದೆ. ನಮ್ಮ ಮತಕ್ಷೇತ್ರಕ್ಕೆ ಬೇಕಾದ ಹಲವಾರು ಯೋಜನೆಗಳ ಬಗ್ಗೆ ನಾನು ತಿಳಿದುಕೊಂಡಿದ್ದು, ಆ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಕೈಗೂಡುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕವಿತಾ ಸೊಟ್ಟಮ್ಮನವರ, ಶಾಂತಾ ಶಿವಳ್ಳಿ, ನಿಂಗಮ್ಮ ಸಂಶಿ, ಬೀಬಿಜಾನ ನದಾಫ್, ಈರಮ್ಮ ಬಾರಕೇರ, ದಾಕ್ಷಾಯಿಣಿ ಕೊಪ್ಪದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು