Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ


Team Udayavani, May 22, 2024, 10:20 PM IST

Dharwad: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಲೇಡಿ ಪಿಎಸ್ಐ

ಧಾರವಾಡ: ಬೈಕ್ ನಲ್ಲಿ ಹೊರಟಿದ್ದ ವ್ಯಕ್ತಿಯನ್ನು ದೋಚಿ ಪರಾರಿಯಾದ ಇಬ್ಬರು ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ‌ ಹಿಡಿದ ಘಟನೆ ನಡೆದಿದೆ.

ಧಾರವಾಡ ಗ್ರಾಮೀಣ ಠಾಣೆಯ ಪಿಎಸ್ಐ ರೇಣುಕಾ ಐರಾಣಿ ನೇತೃತ್ವದಲ್ಲಿ ಬಂಧಿಸಲಾಗಿದ್ದು, ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ‌.

ಅಳ್ನಾವರ ರಸ್ತೆಯ ಮಂಡಿಹಾಳ ಗ್ರಾಮದ ಹತ್ತಿರ 4 ಜನ ದರೋಡೆಕೋರರು ಬೈಕ್ ನಲ್ಲಿ ಹೋಗುತ್ತಿದ್ದವನನ್ನ ನಿಲ್ಲಿಸಿ, ಅವನಿಂದ ಮೊಬೈಲ್, ಹಣದ ಪರ್ಸ್ ದೋಚಿಕೊಂಡು ಹೊರಟಿದ್ದಾರೆ‌‌. ಈ ಬಗ್ಗೆ ಸ್ಥಳೀಯರು ಕೂಡಲೇ ಮಹಿಳಾ ಪಿಎಸ್ಐ ರೇಣುಕಾ ಐರಾಣಿ ಅವರಿಗೆ ಕರೆ ಮಾಡಿ, ಘಟನೆ ಕುರಿತು ಹೇಳಿದಾಗ, ತಕ್ಷಣವೇ ಪಿಎಸ್ಐ ರೇಣುಕಾ ಐರಾಣಿಯವರು ತಮ್ಮ ಸ್ವಂತ ಕಾರಲ್ಲಿ ಘಟನಾ ಸ್ಥಳಕ್ಕೆ ಧಾವಿಸಿ ದರೋಡೆಕೋರರನ್ನು ಹಿಂಬಾಲಿಸಿ 2 ಜನ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಿಎಸ್ಐ ರೇಣುಕಾ ಐರಾಣಿಯವರ ಕರ್ತವ್ಯ ನಿಷ್ಠೆ ಮತ್ತು ದೈರ್ಯ ಪ್ರದರ್ಶಿಸಿ, ದರೋಡೆಕೋರರನ್ನು ಬಂದಿಸುವಲ್ಲಿ ಯಶಸ್ವಿಯಾಗದ್ದರಿಂದ ಅವರ ಕಾರ್ಯವನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಅವರು ಬಹುಮಾನವನ್ನು ನೀಡಿ ಗೌರವಿಸಿದ್ದಾರೆ.

ಇದನ್ನೂ ಓದಿ: Mallikarjun Kharge: ಅಧಿಕಾರಕ್ಕೆ ಬಂದರೆ ರಾಮಮಂದಿರ ಧ್ವಂಸ ಹೇಳಿಕೆ ಸುಳ್ಳು: ಖರ್ಗೆ ಆಕ್ರೋಶ

ಟಾಪ್ ನ್ಯೂಸ್

1-sadsdsad

Australia-ಸ್ಕಾಟ್ಲೆಂಡ್‌ ಮುಖಾಮುಖಿ: ಸೂಪರ್‌-8ಕ್ಕೇರುವ ಮತ್ತೊಂದು ತಂಡ ಯಾವುದು?

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

1-sadsdsad

Australia-ಸ್ಕಾಟ್ಲೆಂಡ್‌ ಮುಖಾಮುಖಿ: ಸೂಪರ್‌-8ಕ್ಕೇರುವ ಮತ್ತೊಂದು ತಂಡ ಯಾವುದು?

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

1-asdsdasdas-d

South Africa 30 ವರ್ಷದಲ್ಲಿ ಮೊದಲ ಬಾರಿಗೆ ಸಮ್ಮಿಶ್ರ ಸರಕಾರ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.