ಜಿಂದಾಲ್ಗೆ ಭೂಮಿ; ಹೋರಾಟದ ಎಚ್ಚರಿಕೆ
Team Udayavani, Jun 1, 2019, 12:07 PM IST
ಹುಬ್ಬಳ್ಳಿ: ರಾಜ್ಯ ಸರಕಾರ ಜಿಂದಾಲ್ ಸಂಸ್ಥೆಗೆ ಸುಮಾರು 3667 ಎಕರೆ ಜಮೀನು ನೀಡಲು ಹೊರಟಿರುವ ನಿರ್ಣಯ ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಜನ ಸಂಗ್ರಾಮ ಪರಿಷತ್, ಎನ್ಸಿಪಿಎನ್ಆರ್, ಸಿಟಿಜನ್ ಫಾರ್ ಡೆಮಾಕ್ರಸಿ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೇವಲ 1.22 ಲಕ್ಷ ರೂ.ಗೆ ಒಂದು ಎಕರೆ ಭೂಮಿ ನೀಡುವ ನಿರ್ಧಾರ ಆತಂಕಕಾರಿ. ಇದರಿಂದ ಸರಕಾರದ ಬೊಕ್ಕಸಕ್ಕೆ ತುಂಬಾ ನಷ್ಟವಾಗುತ್ತದೆ. ಜಿಂದಾಲ್ ಸಂಸ್ಥೆಯು ಸರಕಾರಕ್ಕೆ ಸಾವಿರಾರು ಕೋಟಿ ರೂ. ತೆರಿಗೆ ಪಾವತಿಸಿಲ್ಲ. ಅದನ್ನು ಮೊದಲು ವಸೂಲಿ ಮಾಡಲು ಕ್ರಮತೆಗೆದುಕೊಳ್ಳಲಿ ಎಂದು ಆಗ್ರಹಿಸಿದರು. ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾದ ಸಂಪುಟ ಟಿಪ್ಪಣಿಯಲ್ಲಿ ವಾಸ್ತವ ಅಂಶಗಳನ್ನು ಮರೆಮಾಚಲಾಗಿದೆ. ಅಡ್ವೋಕೇಟ್ ಜನರಲ್ ಅವರು ಜಿಂದಾಲ್ಗೆ ಅನುಕೂಲವಾಗುವ ರೀತಿ ಸಲಹೆ ನೀಡಿದ್ದಾರೆಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ