ಊಟ ಬಿಟ್ಟು, ಕಣ್ಣೀರಿಟ್ಟು ನೆಚ್ಚಿನ ಟೀಚರ್‌ ಉಳಿಸಿಕೊಂಡ್ರು

•ಧಾರವಾಡ ಜಿಲ್ಲೆ ನರೇಂದ್ರ ಗ್ರಾಮದಲ್ಲೊಂದು ಅಪರೂಪದ ಘಟನೆ•ಮನವಿ ಪುರಸ್ಕರಿಸಿ ವರ್ಗಾವಣೆ ರದ್ದು ಮಾಡಿದ ಡಿಡಿಪಿಐ

Team Udayavani, Jun 19, 2019, 9:35 AM IST

hubali-tdy-2..

ಧಾರವಾಡ: ಅಳುತ್ತಿರುವ ಮಕ್ಕಳು.

ಧಾರವಾಡ: ನೆಚ್ಚಿನ ಟೀಚರ್‌ ವರ್ಗಾವಣೆ ಆಗಿದ್ದಕ್ಕೆ ಶಾಲಾ ಮಕ್ಕಳು ಕಣ್ಣೀರು ಹಾಕಿದ್ದಲ್ಲದೇ ಮಧ್ಯಾಹ್ನದ ಊಟ ತ್ಯಜಿಸಿದ ಅಪರೂಪದ ಘಟನೆ ತಾಲೂಕಿನ ನರೇಂದ್ರ ಗ್ರಾಮದ ಮಂಗಳವಾರ ನಡೆದಿದೆ.

ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1998ರಿಂದ ರೇಣುಕಾ ಜಾಧವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಈಗ ಹಿರಿತನದ ಮೇಲೆ ಬಡ್ತಿ ಹೊಂದಿದ್ದಾರೆ. ಹೀಗಾಗಿ ಅವರು ಕೌನ್ಸೆಲಿಂಗ್‌ದಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ಹೋಗುತ್ತಿದ್ದಾರೆ ಎಂಬ ಮಾಹಿತಿ ತಿಳಿದ ಶಾಲಾ ಮಕ್ಕಳು ಗೋಳಿಟ್ಟಿದ್ದಾರೆ. ನಮ್ಮನ್ನು ಬಿಟ್ಟು ಹೋಗದಂತೆ ಕಣ್ಣೀರು ಹಾಕುತ್ತಾ ಟೀಚರ್‌ಗೆ ಮನವಿ ಮಾಡಿದ ಮಕ್ಕಳು, ಶಾಲೆಗೆ ಬಂದ ಬಿಸಿಯೂಟವನ್ನೂ ಮಾಡಲಿಲ್ಲ.

ವಿದ್ಯಾರ್ಥಿಗಳ ಪ್ರೀತಿ ಕಂಡು ನೋವಿನಿಂದಲೇ ವಿದಾಯ ಹೇಳಿದ ರೇಣುಕಾ ಅವರ ಕಣ್ಣುಗಳೂ ಒದ್ದೆಯಾಗಿದ್ದು, ಮಕ್ಕಳ ನೋವು ಕಂಡ ಪೋಷಕರು ಹಾಗೂ ಗ್ರಾಮಸ್ಥರ ಕಣ್ಣಾವಲಿಗಳೂ ತುಂಬಿ ಬಂದಿದ್ದವು. ಮಕ್ಕಳ ವಿರೋಧದ ಮಧ್ಯೆಯೇ ಶಾಲಾ ಮೇಲುಸ್ತುವಾರಿ ಸಮಿತಿ ರೇಣುಕಾ ಅವರನ್ನು ಬೀಳ್ಕೊಟ್ಟಿತು.

ವರ್ಗಾವಣೆ ರದ್ದು: ಇದಾದ ಬಳಿಕ ಕೌನ್ಸೆಲಿಂಗ್‌ಗಾಗಿ ಧಾರವಾಡಕ್ಕೆ ಬಂದಿದ್ದ ರೇಣುಕಾ ಅವರಿಗೆ ಕೋಟೂರು ಹಾಗೂ ಲೋಕೂರು ಗ್ರಾಮಗಳ ಪೈಕಿ ಒಂದು ಗ್ರಾಮದ ಶಾಲೆ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿತ್ತು. ಇಷ್ಟರೊಳಗೆ ಡಿಡಿಪಿಐ ಅವರನ್ನು ಭೇಟಿ ಮಾಡಿದ ನರೇಂದ್ರ ಗ್ರಾಮಸ್ಥರು, ರೇಣುಕಾ ಅವರ ವರ್ಗಾವಣೆ ರದ್ದುಗೊಳಿಸಿ ಅಲ್ಲಿಯೇ ಉಳಿಸುವಂತೆ ಮನವಿ ಮಾಡಿದರು. ಕೊನೆಗೂ ಮಕ್ಕಳ ತೊಳಲಾಟ, ಗ್ರಾಮಸ್ಥರ ಮನವಿ ಪುರಸ್ಕರಿಸಿ ರೇಣುಕಾ ಅವರ ವರ್ಗಾವಣೆ ರದ್ದು ಮಾಡಲಾಗಿದೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

BJP; ಈಶ್ವರಪ್ಪ ಅವರು ಬದ್ಧತೆ ಇರುವ ವ್ಯಕ್ತಿ: ಪ್ರಹ್ಲಾದ ಜೋಶಿ

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

ಧಾರವಾಡ: ದೇಶದ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Belagavi ಟಿಕೆಟ್‌ ಗೊಂದಲ: ಜಗದೀಶ್‌ ಶೆಟ್ಟರ್‌ ದಿಲ್ಲಿಗೆ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

Hubli; ಕೆ.ಎಸ್. ಈಶ್ವರಪ್ಪ ಬಂಡಾಯ ಶೀಘ್ರ ಶಮನ: ಪ್ರಲ್ಹಾದ ಜೋಶಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.