ಗೋವನಕೊಪ್ಪದಲ್ಲಿ ಮುಂದುವರಿದ ಚಿರತೆ ಕಾರ್ಯಾಚರಣೆ
Team Udayavani, Sep 24, 2021, 11:43 AM IST
ಧಾರವಾಡ: ಗುರುವಾರ ರಾತ್ರಿ ಕಾರ್ಯಾಚರಣೆಯಲ್ಲಿ ತಪ್ಪಿಸಿಕೊಂಡು ಓಡಿ ಹೋಗಿದ್ದ ಚಿರತೆಯು ಇಂದು ಬೆಳಿಗ್ಗೆ ಕವಲಗೇರಿ ಗ್ರಾಮಕ್ಕೆ ಗಡಿ ಹೊಂದಿ ಕೊಂಡಿರುವ ಗೋವನಕೊಪ್ಪ ಗ್ರಾಮ ಪಕ್ಕದ ಸರ್ವೇ ಜಮೀನದಲ್ಲಿರುವ ಬಾಳೆ, ಮಾವೀನ ತೋಟ ಮತ್ತು ಕಬ್ಬಿನ ಗದ್ದೆ ಮಧ್ಯದಲ್ಲಿ ಗೋವನಕೋಪ್ಪ ಗ್ರಾಮಸ್ಥರಿಗೆ ಚಿರತೆ ಕಂಡು ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು ಈ ಪ್ರದೇಶ ಸುತ್ತುವರೆದು ಚಿರತೆ ಬೇರೆಡೆ ಹೋಗದಂತೆ ಕಾವಲು ಕಾಯುತ್ತಿದ್ದಾರೆ.
ಅರಣ್ಯ ಅಧಿಕಾರಿಗಳು, ಅರವಳಿಕೆ ತಜ್ಞರು ಚಿರತೆ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಗೋವನಕೊಪ್ಪ ಗ್ರಾಮದ ರಿ.ಸ.ನಂ.145 ನ ಜಮೀನು, ಹುಬ್ಬಳ್ಳಿ ಬಸವರಾಜ ಫಕ್ಕೀರಪ್ಪ ರವರ ಬಾಳೆ ತೋಟದಲ್ಲಿ ಚಿರತೆ ಹೋಗಿದೆ ಎಂದು ಗೋವನಕೊಪ್ಪ ಗ್ರಾಮದ ಖಾಯಂ ರಹವಾಸಿಯಾದ ಬಸಮ್ಮ ಮಾದರ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ತಿಳಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲಿದಲ್ಲಿ ಹಾಜರಿದ್ದು, ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ