ರೈತರಿಗೆ ಸಿಗಲಿ ತಂತ್ರಜ್ಞಾನ- ಅರಿವಿನ ಉತ್ತೇಜನ – ಮಾಜಿ ಸಚಿವ ಕೃಷ್ಣ ಭೈರೇಗೌಡ


Team Udayavani, Mar 1, 2021, 3:28 PM IST

ರೈತರಿಗೆ ಸಿಗಲಿ ತಂತ್ರಜ್ಞಾನ- ಅರಿವಿನ ಉತ್ತೇಜನ  – ಮಾಜಿ ಸಚಿವ ಕೃಷ್ಣ ಭೈರೇಗೌಡ

ಹುಬ್ಬಳ್ಳಿ: ಭಾರತ ಕೃಷಿ ಪ್ರಧಾನ ದೇಶವಾಗಿದ್ದರೂ ಇಲ್ಲಿನ ರೈತರಿಗೆ ತಂತ್ರಜ್ಞಾನ ಮತ್ತು ಅರಿವಿನ ಉತ್ತೇಜನ ಸಿಗುತ್ತಿಲ್ಲ. ನಮ್ಮಲ್ಲಿ ಅಕ್ಕಿ ಹೆಚ್ಚುಉಪಯೋಗಿಸುತ್ತಿದ್ದರೂ ಭತ್ತ ಬೆಳೆಯುವ ಪ್ರಮಾಣದಲ್ಲಿ ಬಹಳ ಹಿಂದಿದ್ದೇವೆ. ವೈಜ್ಞಾನಿಕವಾಗಿ ಬೆಳೆ ತೆಗೆಯುವಲ್ಲಿ ಹಿಂದುಳಿದಿದ್ದೇವೆ. ರೈತರಿಗೆ ತಂತ್ರಜ್ಞಾನ, ಹೊಸ ಹೊಸ ಸಂಶೋಧನೆ ಮತ್ತು ತಿಳಿವಳಿಕೆಯ ಅಗತ್ಯವಿದೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಟೈ ಹುಬ್ಬಳ್ಳಿಯ ಟೈಕಾನ್‌-2021 ವರ್ಚುವಲ್‌ ಸಮಾವೇಶದಲ್ಲಿ ಮಾತನಾಡಿ ಅವರು, ದೇಶದಲ್ಲಿ ಕೃಷಿ, ತೋಟಗಾರಿಕೆಗೆ ಅವಶ್ಯವಾದ ಸವಲತ್ತು, ಅವಕಾಶಗಳಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಆಗುತ್ತಿಲ್ಲ. ಹೊರ ದೇಶಗಳಿಗೆ ರಫ್ತು ಮಾಡುವಂತಹ ಬೆಳೆಗಳನ್ನು ಬೆಳೆಯಬೇಕು. ಕಬ್ಬು, ಮಾವು, ದಾಳಿಂಬೆ ಸೇರಿದಂತೆ ಇನ್ನಿತರೆಬೆಳೆಗಳನ್ನು ಬೆಳೆಯುತ್ತಿದ್ದೇವೆ. ಆದರೆ ಅದಕ್ಕೆ ಅವಶ್ಯವಾದ ತಂತ್ರಜ್ಞಾನ ಮತ್ತು ತಿಳಿವಳಿಕೆ ರೈತರಿಗೆ ದೊರೆಯುತ್ತಿಲ್ಲ ಎಂದರು.ದೇಶದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.15 ಮಾತ್ರವಾಗಿದೆ. ಕೃಷಿಚಟುವಟಿಕೆಗಳಲ್ಲಿ ಕಡಿಮೆ ಆದಾಯ ಸಿಗುತ್ತಿರುವುದರಿಂದ ರೈತರು ಉತ್ಪಾದನಾ ವಲಯ, ಸೇವಾ ವಲಯ ಹಾಗೂ ದ್ವಿತೀಯ, ತೃತೀಯ ವಲಯಗಳತ್ತ ಮುಖ ಮಾಡುತ್ತಿದ್ದಾರೆ.

ಕಳೆದ 2-3 ವರ್ಷಗಳಿಂದ ಉತ್ಪಾದನಾ ವಲಯ ಸೇರಿದಂತೆ ಇತರೆಡೆ ಉದ್ಯೋಗ ಕಲ್ಪಿಸುವ ಬದಲು ನಿಶ್ಚಲತೆಯ ಕಾರಣದಿಂದಉದ್ಯೋಗಾವಕಾಶಗಳು ಕುಂಠಿತಗೊಂಡಿವೆ. ಇದರಿಂದ ಆರ್ಥಿಕತೆ ಕುಸಿದಿದೆ. ಕಳೆದ ಒಂದು ವರ್ಷದಿಂದ ಅಸಂಘಟಿತ ಹಾಗೂ ಅರೆ ಸಂಘಟಿತ ವಲಯದಲ್ಲಿರುವ ಬಹಳಷ್ಟು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅದರಲ್ಲಿಕೆಲವರು ತಮ್ಮ ಸ್ಥಳೀಯ ಪ್ರದೇಶಕ್ಕೆ ತೆರಳಿ ಕೃಷಿ ವಲಯಕ್ಕೆಹಿಂದಿರುಗಿದ್ದಾರೆ. ಇದರಿಂದ ಕೃಷಿ ವಲಯ ಹೆಚ್ಚಿದೆ. ಉತ್ಪಾದನಾವಲಯ ಮತ್ತು ಸೇವಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನುಕಲ್ಪಿಸಬೇಕು ಹಾಗೂ ಕೃಷಿ ಚಟುವಟಿಕೆಗಳಲ್ಲೂ ತೊಡಗಬೇಕು. ಪ್ರಸ್ತುತ ಕೇಂದ್ರ ಹಾಗೂ ದಕ್ಷಿಣದ ರಾಜ್ಯ ಸರಕಾರಗಳು ಕೃಷಿ ವಲಯದತ್ತ ಸಾಗುತ್ತಿದ್ದು, ಇದರ ಪರಿಣಾಮ ಜನರು ಕೃಷಿಗೆ ಒಲವು ತೋರಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.