ಲಿಂಗಾಯತ ಕೋಟಾದಡಿ ಅಧಿಕಾರ ಪಡೆದ ಬಿಜೆಪಿಗರು ಜಾಥಾಕ್ಕೆ ಬರಲಿ
Team Udayavani, Nov 2, 2017, 7:40 AM IST
ಧಾರವಾಡ: ಲಿಂಗಾಯತ ಧರ್ಮದ ಕೋಟಾದಡಿ ಅಧಿಕಾರ ಅನುಭವಿಸಿದ ಬಿಜೆಪಿ ಮುಖಂಡರು ಯಾವುದೇ ಆಹ್ವಾನಕ್ಕೆ ಕಾಯದೇ ನ.5ರಂದು ಹುಬ್ಬಳ್ಳಿಯಲ್ಲಿ ನಡೆಯುವ ಲಿಂಗಾಯತ ಸ್ವತಂತ್ರ ಧರ್ಮ ರ್ಯಾಲಿಯಲ್ಲಿ ಪಾಲ್ಗೊಳ್ಳಬೇಕು ಎಂದು ಉಸ್ತುವಾರಿ ಸಚಿವ, ರಾಷ್ಟ್ರೀಯ ಬಸವ ಸೇನಾ ಅಧ್ಯಕ್ಷ ವಿನಯ್ ಕುಲಕರ್ಣಿ ಹೇಳಿದರು.
ಇಲ್ಲಿನ ರಾಜ್ಯೋತ್ಸವ ಕಾರ್ಯಕ್ರಮ ಬಳಿಕ ಮಾತನಾಡಿ, ಬಿಜೆಪಿಯಲ್ಲಿ ಅನೇಕ ಜನರು ಲಿಂಗಾಯತ ಕೋಟಾದಡಿ ಬಿ ಫಾರ್ಮ್ ಪಡೆದಿದ್ದಾರೆ. ಎಂಎಲ್ಎ ಆಗಿದ್ದಾರೆ, ಸಚಿವರಾಗಿದ್ದಾರೆ ಅಷ್ಟೇಯಲ್ಲ, ರಾಜ್ಯದ ಸಿಎಂ ಕೂಡ ಆಗಿದ್ದಾರೆ. ಅವರ ಮೇಲೆ ಲಿಂಗಾಯತ ಸಮುದಾಯದ ಋಣ ಇದ್ದು, ಇದನ್ನು ತೀರಿಸಲು ಅವರು ಯಾವುದೇ ಆಹ್ವಾನಕ್ಕೂ ಕಾಯುವ ಅಗತ್ಯವಿಲ್ಲ ಎಂದರು.
ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ: ಖಾಸಗಿ ಕಂಪನಿಗಳಿಗೆ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮತ್ತೂಮ್ಮೆ ಚರ್ಚಿಸಲಾಗುವುದು ಎಂದು ಸಚಿವ ವಿನಯ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!