ಪಾರ್ಕಿಂಗ್ಗೆ ಸೂಕ್ತ ಜಾಗ ಇಲ್ಲದ ಕಟ್ಟಡಗಳ ಕುರಿತು ಪಾಲಿಕೆಗೆ ಪತ್ರ
Team Udayavani, May 12, 2019, 11:44 AM IST
ಧಾರವಾಡ: ಇಲ್ಲಿಯ ಸುಭಾಸ ರಸ್ತೆ, ಟಿಕಾರೆ ರಸ್ತೆ, ವಿಜಯಾ ರಸ್ತೆಗಳಲ್ಲಿ ಈಗಾಗಲೇ ಪೊಲೀಸರು ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಿ, ಪಾರ್ಕಿಂಗ್ ವಲಯಗಳನ್ನು ಸೃಷ್ಟಿಸಿದ್ದು, ಇದಲ್ಲದೇ ಬೀದಿ ಬದಿಯ ವ್ಯಾಪಾರಸ್ಥರಿಗೂ ಅನುಕೂಲ ಮಾಡಿಕೊಡಲಾಗಿದೆ.
ನಗರ ಹಳೆಯ ಡಿಎಸ್ಪಿ ಕಚೇರಿ ಸರ್ಕಲ್ನಿಂದ ಹಳಿಯಾಳ ನಾಕಾ ವರೆಗಿನ ರಸ್ತೆಗಳ ಇಕ್ಕೆಲಗಳಲ್ಲಿನ ಜಾಗೆಯನ್ನು ಇನ್ಸ್ಪೆಕ್ಟರ್ ಎಂ.ಆರ್. ಚನ್ನಣ್ಣವರ ಶನಿವಾರ ಪರಿಶೀಲಿಸಿದರು. ಪ್ರಮುಖವಾಗಿ ವಾಣಿಜ್ಯ ಸಂಕೀರ್ಣಗಳಿಗೆ ಆಗಮಿಸುವ ಜನರಿಗೆ ಬೃಹತ್ ಕಟ್ಟಡಗಳಲ್ಲಿನ ವಾಹನ ಪಾರ್ಕಿಂಗ್ಗೆ ಮೀಸಲಿರಿಸಿದ ಜಾಗೆ, ರಸ್ತೆಯ ಎರಡೂ ಬದಿಗಳಲ್ಲಿನ ಜಾಗೆಯನ್ನು ಅವರು ಪರಿಶೀಲಿಸಿದರು. ವಾಹನಗಳ ಪಾರ್ಕಿಂಗ್ಗೆ ಜಾಗೆ ಇಲ್ಲದ ವಾಣಿಜ್ಯ ಕಟ್ಟಡಗಳ ಬಗ್ಗೆ ಮಹಾನಗರ ಪಾಲಿಕೆಗೂ ಪತ್ರ ಬರೆಯಲಾಗುವುದು. ನಂತರವೂ ಬದಲಾವಣೆ ಆಗದಿದ್ದರೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಚನ್ನಣ್ಣವರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು