ಸಿದ್ದರಾಮಯ್ಯ ಮನೆ ದೇವ್ರೇ ಸುಳ್ಳು: ಮಾಜಿ ಸಿಎಂಗೆ ತಿರುಗೇಟು ನೀಡಿದ ಡಿಸಿಎಂ ಲಕ್ಷ್ಮಣ ಸವದಿ
Team Udayavani, Nov 5, 2019, 6:22 PM IST
ಧಾರವಾಡ: ಸಿದ್ದರಾಮಯ್ಯ ಮನೆ ದೇವ್ರೆ ಸುಳ್ಳು ಹೀಗಿರುವಾಗ ನಾವ್ಯಾಕೆ ಸುಳ್ಳು ಮಾತನಾಡಬೇಕು. ಸಂವಿಧಾನದ ಬಗ್ಗೆ ಸಿದ್ದರಾಮಯ್ಯರಿಂದ ಕಲಿಯಬೇಕಾಗಿಲ್ಲ ನಮಗೂ ಇತಿಹಾಸ ಗೊತ್ತಿದೆ ನಾವು ಸಂವಿಧಾನ ಓದಿದ್ದೇವೆ ಡಿಸಿಎಂ ಲಕ್ಷ್ಮಣ ಸವದಿ ಮಾಜಿ ಸಿಎಂಗೆ ತಿರುಗೇಟು ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಜನರಿಗೆ ತಪ್ಪು ದಾರಿ ತೋರಿಸುವ ಕೆಲಸ ಮಾಡುತ್ತಿದ್ದಾರೆ, ನಾಳೆ ಉಪಚುನಾವಣೆಯಲ್ಲಿ ಯಾವ ಕಾರಣಕ್ಕೂ ಸರ್ಕಾರ ಬಿದ್ದು ಹೋಗೋದಿಲ್ಲ ಎಂದು ಹೇಳಿದರು. ನನಗೆ ಉಸ್ತುವಾರಿ ಕೊಟ್ಟಿದ್ದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎನ್ನುವುದು ತಪ್ಪು ಕಲ್ಪನೆ, ನನಗೆ ಸಹ ಪ್ರಭಾರಿಯಾಗಿ ಆರು ಜಿಲ್ಲೆ ಉಸ್ತುವಾರಿ ಕೊಟ್ಟಿದ್ದರು ನಾನು ಉಸ್ತುವಾರಿ ನೋಡಿದ ಜಿಲ್ಲೆಗಳಲ್ಲಿ ಬಿಜೆಪಿಯ ಹೆಚ್ಚು ಶಾಸಕರು ಆರಿಸಿ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ