ಸಾಹಿತ್ಯಕ್ಕಿದೆ ಮನಸ್ಸಿಗೆ ಮುದ ನೀಡುವ ಶಕ್ತಿ: ರಾಜೇಂದ್ರ ಪಾಟೀಲ


Team Udayavani, Aug 7, 2017, 11:25 AM IST

hub5.jpg

ಹುಬ್ಬಳ್ಳಿ: ನೆಲಮೂಲ ಸಂಸ್ಕೃತಿಯ ಜಾನಪದ ಹಾಡುಗಳಿಂದ ಸಾಹಿತ್ಯ ಸೃಷ್ಟಿಯಾಗಿದ್ದು, ಬದುಕಿನ ಪ್ರತಿಯೊಂದು ಹಂತದಲ್ಲೂ ಸಾಹಿತ್ಯ ಜತೆಗಿರುತ್ತದೆ ಎಂದು ಪತ್ರಕರ್ತ ರಾಜೇಂದ್ರ ಪಾಟೀಲ ಹೇಳಿದರು. ಲಿಂಗರಾಜ ನಗರದ ಗ್ಲೋಬಲ್‌ ಕಾಲೇಜಿನ ಸಭಾಭವನದಲ್ಲಿ ಅಕ್ಷರ ಸಾಹಿತ್ಯ ವೇದಿಕೆ, ಗ್ಲೋಬಲ್‌ ಶಿಕ್ಷಣ ಪ್ರತಿಷ್ಠಾನ, ಕಸಾಪ ಹಾಗೂ ಸಾನುರಾಗ ಫೌಂಡೇಶನ್‌ ಆಶ್ರಯದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯದ ಓದು ಅಭಿಯಾನ-3ರಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾಹಿತ್ಯವಿಲ್ಲದೆ ಬದುಕಿಲ್ಲ. ಮನಸ್ಸಿಗೆ ಮುದ ನೀಡುವ ಶಕ್ತಿ ಸಾಹಿತ್ಯಕ್ಕಿದೆ ಎಂದರು. ಬೆಂಡಿಗೇರಿ ಪೊಲೀಸ್‌ ಠಾಣಾಧಿಕಾರಿ ಡಾ| ವಿನೋದ ಮುಕ್ತೇದಾರ ಮಾತನಾಡಿ, ಇಂಗ್ಲಿಷ್‌ ಭಾಷೆ ಬದುಕಿನ ಅನಿವಾರ್ಯವಾಗುತ್ತಿರುವ ಸಂದರ್ಭದಲ್ಲೂ ಕನ್ನಡ ಮರೆಯಬಾರದು. ಮಾತೃಭಾಷೆ ಬಗ್ಗೆ ಅಭಿಮಾನವಿರಬೇಕು.

ಓದು-ಬರಹ ಬದುಕಿನ ಅಂಗವಾಗಿಸಿಕೊಳ್ಳಬೇಕು ಎಂದರು. ಗ್ಲೋಬಲ್‌ ಶಿಕ್ಷಣ ಪತ್ರಿಷ್ಠಾನದ ಅಧ್ಯಕ್ಷ ಎನ್‌.ಬಿ. ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿದರು. ಯುವ ಸಾಹಿತಿ ಸೋಮು ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಮನ್ವಯಾಧಿಕಾರಿ ಡಾ| ರೇಣುಕಾ ಅಮಲlರಿ, ಮಹಾವಿದ್ಯಾಲಯದ ಡೀನ್‌ ಡಾ| ಮಹೇಶ ದೇಶಪಾಂಡೆ, ಪ್ರೊ| ರಾಣಿ ಗಾರ್ಡ್‌, ಕನ್ನಡ ಬಳಗದ ವೆಂಕಟೇಶ ಮರೇಗುದ್ದಿ, ಸಾಹಿತಿ ಪ್ರೇಮಾ ನಡುವಿನಮನಿ,

-ಸಾನುರಾಗ ಫೌಂಡೇಶನ್‌ದ ಚಂದ್ರು ಹಿರೇಮಠ, ಅಭಿಯಾನದ ಸಹ ಸಂಚಾಲಕರಾದ ಕಲ್ಮೇಶ ತೋಟದ, ಶ್ರೀಧರ ಪೂಜಾರ, ರûಾ ದೇಶಪಾಂಡೆ ಇತರರಿದ್ದರು. ನಿಖೀತಾ ಸಂಗಡಿಗರು ಪ್ರಾರ್ಥಿಸಿದರು. ಅಭಿಯಾನದ ಸಂಚಾಲಕ ಅಂಬರೀಶ ಹಾನಗಲ್‌ ಪ್ರಾಸ್ತಾವಿಕ ಮಾತನಾಡಿದರು. ಪತ್ರಕರ್ತ ಡಾ| ವೀರೇಶ ಹಂಡಿಗಿ ಅವರು ರಾಜು ಗಡ್ಡಿ ಬರೆದ ದೇಶ್‌ ವಾಪ್ಸಿ ಕೃತಿ ಪರಿಚಯಿಸಿದರು. ಪ್ರೊ| ಮಂಜುಳಾ ಪಾಟೀಲ ನಿರೂಪಿಸಿದರು. ಶರತ್‌ ವಂದಿಸಿದರು. 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.