ಖಿನ್ನತೆ ದೂರ ಮಾಡಲು ದೇಶಿ ಆಟಗಳಿಗೆ ಮೊರೆ

ಸೇವಾ ಭಾರತಿ ಟ್ರಸ್ಟ್‌ನಿಂದ ಮಾದರಿ ಹೆಜ್ಜೆ ­,ಕೋವಿಡ್‌ ಕೇರ್‌ ಸೆಂಟರ್‌ನಲ್ಲಿರುವ ಸೋಂಕಿತರು ಫಿದಾ

Team Udayavani, Jun 7, 2021, 6:14 PM IST

5hub-31a

ವರದಿ:­ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಸೋಂಕಿತರಿಗೆ ಖನ್ನತೆ ಆವರಿಸದಂತೆ ಸದಾ ಚಟುವಟಿಕೆಗಳಲ್ಲಿ ತೊಡಗಿಸುವ ಕಾರಣಕ್ಕೆ ವಿವಿಧ ಮನರಂಜನಾ ಕ್ರೀಡೆಗಳಿಗೆ ಒತ್ತು ನೀಡಲಾಗಿದೆ. ಆದರೆ ಸೇವಾ ಭಾರತಿ ಟ್ರಸ್ಟ್‌ ಕೊಂಚ ಭಿನ್ನವಾಗಿ ಆಧುನಿಕ ಕ್ರೀಡೆಗಳ ಬದಲಿಗೆ ದೇಶಿ ಆಟಗಳಿಗೆ ಆದ್ಯತೆ ನೀಡಿದ್ದು, ಸೋಂಕಿತರು ಫಿದಾ ಆಗಿದ್ದಾರೆ.

ಕೊರೊನಾ ಲಕ್ಷಣ ರಹಿತ ಸೋಂಕಿತರು ಸಾಮಾನ್ಯರಂತೆ ಆರೋಗ್ಯವಾಗಿದ್ದರೂ ಅವರಿಂದ ಇತರರಿಗೆ ಸೋಂಕು ಹರಡಬಾರದು ಎನ್ನುವ ಕಾರಣಕ್ಕೆ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಇರಿಸಲಾಗುತ್ತಿದೆ. ಅಗತ್ಯ ಚಿಕಿತ್ಸೆ ಕೂಡ ನೀಡಲಾಗುತ್ತದೆ. ಓಡಾಡಿಕೊಂಡು ಇದ್ದವರನ್ನು ಒಂದೆಡೆ ಪ್ರತ್ಯೇಕವಾಗಿ ಇರಿಸಿದರೆ ಮಾನಸಿಕ ಖನ್ನತೆಗೆ ಒಳಗಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಮನೋಸ್ಥೈರ್ಯ ತುಂಬಲು ಸರಕಾರ ಕೋವಿಡ್‌ ಕೇಂದ್ರಗಳಲ್ಲಿ ಕೇರಂ, ಚೆಸ್‌, ಕರೋಕೆಯಂತಹ ಮನೋರಂಜನಾ ಚಟುವಟಿಕೆಗಳಿಗೆ ಒತ್ತು ನೀಡಿದೆ. ಆದರೆ ಸೇವಾ ಭಾರತಿ ಟ್ರಸ್ಟ್‌ ಇಲ್ಲಿನ ಹಾಗೂ ಬೆಳಗಾವಿಯಲ್ಲಿರುವ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಗ್ರಾಮೀಣ ಆಟಗಳಿಗೆ ಒತ್ತು ನೀಡಿದೆ.

ಯಾವ ಯಾವ ಆಟಗಳು: ಸಾಮಾನ್ಯವಾಗಿ ಇಂತಹ ಕೇಂದ್ರಗಳಲ್ಲಿ ಹೆಚ್ಚಾಗಿ ಮೊಬೈಲ್‌ ಗಳಲ್ಲಿ ಕಾಲ ಕಳೆಯುತ್ತಾರೆ. ಅನಗತ್ಯ ಸುದ್ದಿಗಳಿಗೆ ಗಮನಕೊಟ್ಟು ಭೀತಿ ಹೆಚ್ಚಿಸಿಕೊಳ್ಳುತ್ತಾರೆ. ಹೀಗಾಗಿ ಅವುಗಳ ಬದಲು ಮಾನಸಿಕ ಸ್ಥೈರ್ಯ ಹೆಚ್ಚಿಸುವ ಚಕ್ಕಾ ವಚ್ಚಿ, ಹಾವು ಏಣಿ, ನವ ಕಂಕರಿ, ಹುಲಿ ಕುರಿ, ಆಕಳಪಟ್ಟಿ, ಅಳಗುಳಿ ಮನೆಯಂತಹ ಆಟಗಳಿಗೆ ಒತ್ತು ನೀಡಲಾಗಿದೆ.

ಸೋಂಕಿತರಿಗೆ ಅವರ ಬಾಲ್ಯ, ಗ್ರಾಮೀಣ ಬದುಕನ್ನು ಮೆಲಕು ಹಾಕಿಸುವ ಕೆಲಸ ಆಗುತ್ತಿದೆ. ಇದರೊಂದಿಗೆ ಕಾಲಕ್ಷೇಪಕ್ಕಾಗಿ ದೇಶ ಭಕ್ತಿ ಗೀತೆಗಳ ಗಾಯನ, ಯೋಗ, ವ್ಯಾಯಾಮ, ದಿನಪತ್ರಿಕೆ, ಕಥೆ-ಕಾದಂಬರಿ ಪುಸ್ತಕಗಳ ಸೌಲಭ್ಯ, ಅಂತ್ಯಾಕ್ಷರಿಯಂತಹ ಮೋಜಿನ ಆಟಗಳ ಮೂಲಕ ಮನೆಯ ವಾತಾವರಣ ಸೃಷ್ಟಿಸಲಾಗಿದೆ. ಏಳೆಂಟು ದಿನಗಳ ಕಾಲ ಲವಲವಿಕೆಯಿಂದ ಸದಾ ಚಟುವಟಿಕೆಗಳಲ್ಲಿ ತೊಡಗಿರುವಂತೆ ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.