ವಿದ್ಯಾರ್ಥಿಗಳ ಹಣ ಲೂಟಿ: ಎಬಿವಿಪಿಯಿಂದ ಪ್ರತಿಭಟನೆ
Team Udayavani, Nov 9, 2019, 10:52 AM IST
ಧಾರವಾಡ: ವಿಶ್ವವಿದ್ಯಾಲಯಗಳಲ್ಲಿ ಇಲೆಕ್ಟ್ರಾನಿಕ್ ಡಾಕ್ಯುಮೆಂಟ್ ಜನರೇಶನ್ ಸಿಸ್ಟಮ್ ತಂತ್ರಾಂಶ ಬಳಸಲುವಿದ್ಯಾರ್ಥಿಗಳ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ವತಿಯಿಂದ ಶುಕ್ರವಾರ ಕವಿವಿಯಲ್ಲಿ ಪ್ರತಿಭಟನೆ ನಡೆಯಿತು.
ವಿಶ್ವವಿದ್ಯಾಲಯಗಳು ಅಂಕ ಪಟ್ಟಿಯಿಂದ ಹಣ ಮಾಡಲು ಹೊರಟಿವೆ. ತಂತ್ರಾಂಶ ಬಳಕೆಗೆ ನಾವು ವಿರೋಧಿಯಲ್ಲ, ಆದರೆ ಪ್ರತಿ ಅಂಕಪಟ್ಟಿಗೆ 156 ರೂ. ವಸೂಲಿ ಮಾಡುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಸರಕಾರ ಕೂಡಲೇ ತನ್ನ ನಿರ್ಧಾವನ್ನು ಹಿಂದಕ್ಕೆ ಪಡೆಯಬೇಕು.
ಅಂಕಪಟ್ಟಿ ತಯಾರಿಕೆ ಹೊರಗುತ್ತಿಗೆಯಲ್ಲಿ ಆಗುತ್ತಿರುವ ಮೋಸಕ್ಕೆ ಕಡಿವಾಣ ಹಾಕಬೇಕು. ಪ್ರತಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ವಿಶ್ವ ವಿದ್ಯಾಲಯಗಳಲ್ಲಿರುವ ಸಂಪನ್ಮೂಲವನ್ನು ಬಳಸಿ ಡಿಜಿಟೈಜೇಶನ್ ಗೆ ಮುಂದಾಗಬೇಕು ಎಂದು ಆಗ್ರಹಿಸಲಾಯಿತು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಎಬಿವಿಪಿ ಜಿಲ್ಲಾ ಸಂಚಾಲಕ ಹಣಮಂತ ಬಗಲಿ ನೇತೃತ್ವ ವಹಿಸಿದ್ದರು. ನಂತರ ವಿವಿ ಕುಲಪತಿಗೆ ಮನವಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ