ಕಾಣೆಯಾದ ಯುವತಿ ಪ್ರಿಯಕರನ ಜತೆ ಮದುವೆಯಾಗಿ ಪ್ರತ್ಯಕ್ಷ

­ಮನೆಬಿಟ್ಟು ಹೋಗಿ ವಿವಾಹವಾದ ಪ್ರೇಮಿಗಳು­ಠಾಣೆಯಲ್ಲಿ ಪಾಲಕರ ಸಮಕ್ಷಮ ಶುಭ ಹಾರೈಕೆ

Team Udayavani, Jun 28, 2021, 4:39 PM IST

27hub-22

ಹುಬ್ಬಳ್ಳಿ: ಮಗಳು ಕಾಣೆಯಾಗಿದ್ದಾಳೆಂದು ದೂರು ಕೊಟ್ಟಿದ್ದ ಪಾಲಕರಿಗೆ ಮರುದಿನ ಮದುವೆಯಾಗಿ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಘಟನೆ ಗೋಕುಲ ರಸ್ತೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೋಕುಲ ಕುರ್ಡಿಕೇರಿ ಓಣಿಯ 21 ವರ್ಷದ ಶಿಲ್ಪಾ ಎಂ. ಕುರಿ ಜೂ. 25ರಂದು ಬೆಳಗ್ಗೆ ಮನೆಯಲ್ಲಿ ಯಾರಿಗೂ ಹೇಳದೆ ಕಾಣೆಯಾಗಿದ್ದಳು. ಈ ಕುರಿತು ಅವರ ತಂದೆ ಮಹಾದೇವಪ್ಪ ಅವರು ಗೋಕುಲ ರಸ್ತೆ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಅದರನ್ವಯ ಠಾಣೆಯ ಇನ್ಸ್‌ಪೆಕ್ಟರ್‌ ಜೆ.ಎಂ. ಕಾಲಿಮಿರ್ಚಿ ಮತ್ತು ಸಿಬ್ಬಂದಿ ಯುವತಿಯ ಮೊಬೈಲ್‌ ಕಾಲ್‌ ಡಿಟೇಲ್ಸ್‌ ಆಧಾರದ ಮೇಲೆ ಪತ್ತೆ ಹಚ್ಚಿದ್ದಾರೆ. ಆಗ ತಾನು ಮಂಜುನಾಥ ಬಿ. ಉಣಕಲ್‌ ಎಂಬಾತನೊಂದಿಗೆ ಮದುವೆ ಆಗಿದ್ದೇನೆ. ನಮಗೆ ರಕ್ಷಣೆ ಕೊಡಿ ಎಂದು ಕೇಳಿದ್ದಾರೆ.

ಇನ್ಸ್‌ಪೆಕ್ಟರ್‌ ಕಾಲಿಮಿರ್ಚಿ ಅವರು ಯುವತಿ ಮತ್ತು ಯುವಕನ ಪಾಲಕರಿಗೆ ವಿಷಯ ತಿಳಿಸಿ, ಅವರನ್ನು ಠಾಣೆಗೆ ಕರೆಯಿಸಿದ್ದಾರೆ. ಇವರಿಬ್ಬರು ವಯಸ್ಸಿಗೆ ಬಂದವರಾಗಿದ್ದು, ಒಬ್ಬರಿಗೊಬ್ಬರು ಪ್ರೀತಿಸಿ ಮದುವೆಯಾಗಿದ್ದಾರೆ. ಅವರ ಇಚ್ಛೆಯಂತೆ ಇರಲು ಬಿಡಿ. ಯಾವುದೇ ತಕರಾರು ಮಾಡಬೇಡಿ ಎಂದು ತಿಳಿವಳಿಕೆ ನೀಡಿ, ಅವರ ಸಮಕ್ಷಮದಲ್ಲೇ ಇಬ್ಬರಿಗೂ ಶುಭ ಹಾರೈಸಿ ಕಳುಹಿಸಿದ್ದಾರೆ.

ಶಿಲ್ಪಾ ಮತ್ತು ಮಂಜುನಾಥ ಒಂದೇ ಪ್ರದೇಶದ ನಿವಾಸಿಗಳಾಗಿದ್ದು, ಒಬ್ಬರಿಗೊಬ್ಬರು ಪರಿಚಿತರಾಗಿ ಕಳೆದ 4 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮಂಜುನಾಥನು ಕೆಲ ತಿಂಗಳಿನಿಂದ ತಾಲೂಕಿನ ಗಂಗಿವಾಳ ಗ್ರಾಮದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ. ಶಿಲ್ಪಾ ಮತ್ತು ಮಂಜುನಾಥ ಮನೆಬಿಟ್ಟು ಹೋಗಿ ಈಗ ಮದುವೆ ಮಾಡಿಕೊಂಡು ಬಂದು ಪೊಲೀಸರ ಭದ್ರತೆಯಲ್ಲಿ ಪಾಲಕರ ಎದುರು ಪ್ರತ್ಯಕ್ಷವಾಗಿದ್ದಾರೆ.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.