ನಡುರಸ್ತೆಯಲ್ಲಿ ಯುವತಿಯ ಮೇಲೆ ತಲವಾರು ದಾಳಿ ನಡೆಸಿದ ಹುಚ್ಚುಪ್ರೇಮಿ!
Team Udayavani, Dec 21, 2020, 12:08 PM IST
ಹುಬ್ಬಳ್ಳಿ: ಹುಚ್ಚುಪ್ರೇಮಿಯೊಬ್ಬ ಯುವತಿಗೆ ಹಾಡಹಗಲೇ ನಡುರಸ್ತೆಯಲ್ಲಿ ತಲವಾರಿನಿಂದ ಮನಬಂದಂತೆ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಸೋಮವಾರ ಬೆಳಗ್ಗೆ ಇಲ್ಲಿನ ದೇಶಪಾಂಡೆ ನಗರದಲ್ಲಿ ನಡೆದಿದೆ.
ಕುಂದಗೋಳ ತಾಲೂಕ ರಾಮಾಪೂರ ಗ್ರಾಮದ ಆಟೋರಿಕ್ಷಾ ಚಾಲಕ ಇಸ್ಮಾಯಿಲ್ ಕೆ. ಕುಂಕುರ ಹಲ್ಲೆ ಮಾಡಿದ ಆರೋಪಿ.
ಇದನ್ನೂ ಓದಿ:ಕೊಕ್ಕಡ: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ; ಒಂಬತ್ತು ದುಷ್ಕರ್ಮಿಗಳಿಂದ ಕೃತ್ಯ
ಇಲ್ಲಿನ ದುರ್ಗದ ಬಯಲಿನ ಜುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆಶಾ ಡಿ. ಅಗಸರ ಹಲ್ಲೆಗೊಳಗಾಗಿದ್ದಾಳೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?