ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಿರ್ವಹಿಸಿ


Team Udayavani, Jul 5, 2018, 4:58 PM IST

5-july-19.jpg

ಬಾದಾಮಿ: ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಮಂಜೂರಾಗಿರುವ ಎಲ್ಲ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಎ. ಮೇಘನ್ನವರ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ್‌ ಕಾರ್ಯಾಲಯ ಸಭಾಭವನದಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಗಳ ಪೈಕಿ ಹೃದಯ, ಅಮೃತ, ಕೆಶಿಪ್‌, ನಗರೋತ್ಥಾನ ಯೋಜನೆಗಳು ಯೋಜನಾ ವರದಿಯಂತೆ ಅನುಷ್ಟಾನವಾಗಬೇಕು. ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು. ಕಳಪೆ ಗುಣಮಟ್ಟದ ಕಾಮಗಾರಿ ಮಾಡಿದರೆ ಸಂಬಂಧಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೃದಯ ಯೋಜನೆಯಡಿ ಪುರಾತತ್ವ ಶೈಲಿಯ ವಿದ್ಯುತ್‌ ದೀಪ ಅಳವಡಿಸಬೇಕು ಎಂದು ಅಭಿಯಂತರರಿಗೆ ಸೂಚಿಸಿದರು. ಪ್ರವಾಸೋದ್ಯಮ ಸ್ಥಳದಲ್ಲಿ ಇ-ಶೌಚಾಲಯ ನಿರ್ಮಾಣ, ಬಾದಾಮಿ ಮುಖ್ಯ ರಸ್ತೆಯಲ್ಲಿ ನಿಗದಿಯಂತೆ 16 ಮೀ ರಸ್ತೆ ನಿರ್ಮಿಸಬೇಕು. ಒತ್ತುವರಿ ಮಾಡಿದ ಮೆಟ್ಟಿಲುಗಳನ್ನು ಸ್ಥಳೀಯ ಪುರಸಭೆ, ತಹಶೀಲ್ದಾರ್‌, ಕೆಶಿಪ್‌ ಸಹಯೋಗದಲ್ಲಿ ತೆರವುಗೊಳಿಸಬೇಕು ಎಂದು ಹೇಳಿದರು.

ರಸ್ತೆ ವಿಭಜಕ ಅಳವಡಿಸಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯವರು ಸಭೆಯಲ್ಲಿ ಠರಾವು ಮಾಡಿ ಅನುಷ್ಟಾನಗೊಳಿಸಬೇಕು ಎಂದು ಸೂಚಿಸಿದರು. ಅಮೃತ ಯೋಜನೆಯ ಯುಜಿಡಿ ಕಾಮಗಾರಿ ಪರಿಶೀಲನೆ ನಡೆಸಿ ಇನ್ನುಳಿದ 7 ಕಿ.ಮೀ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ತಹಶೀಲ್ದಾರ್‌ ಎಸ್‌.ಬಿ. ಇಂಗಳೆ, ಯೋಜನಾ ನಿರ್ದೇಶಕ ಔದ್ರಾಮ, ಇಂಟ್ಯಾಕ್‌ನ ಪ್ರಶಾಂತ ಗೋಡ್ಕಿಂಡಿ, ಮುಖ್ಯಾಧಿಕಾರಿ ಎಫ್‌.ಬಿ. ಗಿಡ್ಡಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಬಾದಾಮಿ ನಗರ ಹೋರಾಟ ಸಮಿತಿಯ ವತಿಯಿಂದ ಮುಖ್ಯರಸ್ತೆ ವಿಭಜಕ, ಪಾದಚಾರಿ ರಸ್ತೆ ನಿರ್ಮಾಣ, ಗುಣಮಟ್ಟದ ಕಾಮಗಾರಿ ಸೇರಿದಂತೆ ವಿವಿದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಸಮಿತಿಯ ಅಧ್ಯಕ್ಷ ಎಂ. ಎಸ್‌. ಹಿರೇಹಾಳ, ನಿಸರ್ಗ ಬಳಗದ ಅಧ್ಯಕ್ಷ ಎಚ್‌.ಎಸ್‌.ವಾಸನ, ಇಷ್ಟಲಿಂಗ ನರೇಗಲ್‌, ಮಹಾಂತೇಶ ವಡ್ಡರ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.